Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇತಿಹಾಸ ಬಿಜೆಪಿಯ ದುರಾಸೆಯನ್ನು ಎಂದೂ...

ಇತಿಹಾಸ ಬಿಜೆಪಿಯ ದುರಾಸೆಯನ್ನು ಎಂದೂ ಕ್ಷಮಿಸದು: ಶಿವಸೇನೆ

“ಜಮ್ಮು ಕಾಶ್ಮೀರದಲ್ಲಿ ಅರಾಜಕತೆ ಹರಡಿ ಮೈತ್ರಿ ಮುರಿದ ಕೇಸರಿ ಪಕ್ಷ”

ವಾರ್ತಾಭಾರತಿವಾರ್ತಾಭಾರತಿ21 Jun 2018 10:32 PM IST
share
ಇತಿಹಾಸ ಬಿಜೆಪಿಯ ದುರಾಸೆಯನ್ನು ಎಂದೂ ಕ್ಷಮಿಸದು: ಶಿವಸೇನೆ

ಮುಂಬೈ, ಜೂ. 21: ಅರಾಜಕತೆ ಹರಡಿದ ಬಳಿಕ ಬಿಜೆಪಿ ಜಮ್ಮು ಹಾಗೂ ಕಾಶ್ಮೀರ ಮೈತ್ರಿ ಸರಕಾರದಿಂದ ಹೊರ ಬಂದಿತು ಎಂದು ಗುರುವಾರ ಆರೋಪಿಸಿರುವ ಶಿವಸೇನೆ, ಬಿಜೆಪಿ ದುರಾಸೆಯನ್ನು ಇತಿಹಾಸ ಎಂದಿಗೂ ಕ್ಷಮಿಸದು ಎಂದಿದೆ. ಉತ್ತರದ ರಾಜ್ಯಗಳಲ್ಲಿ ಭಯೋತ್ಪಾದನೆ ಹಾಗೂ ಹಿಂಸಾಚಾರ ತಡೆಯಲು ಬಿಜೆಪಿ ವಿಫಲವಾಗಿದೆ. ಆದರೆ, ಇದಕ್ಕೆ ಪಿಡಿಪಿಯನ್ನು ಹೊಣೆ ಮಾಡುತ್ತಿದೆ ಎಂದು ಹೇಳಿರುವ ಶಿವಸೇನೆ, ಬಿಜೆಪಿಯ ಈ ನಡೆ ಬ್ರಿಟೀಶರು ಭಾರತ ತ್ಯಜಿಸಿದ ರೀತಿಗೆ ಹೋಲಿಸಿದೆ.

 ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ, ರಾಷ್ಟ್ರದ ಆಡಳಿತ ನಡೆಸುವುದು ಮಕ್ಕಳಾಟವಲ್ಲ ಎಂದು ಹೇಳಿದೆ. ‘‘ಅಲ್ಲಿ ಪರಿಸ್ಥಿತಿ ಈ ರೀತಿ ಎಂದೂ ಹದಗೆಟ್ಟಿಲ್ಲ. ಇಷ್ಟು ವ್ಯಾಪಕವಾಗಿ ರಕ್ತದ ಹೊಳೆ ಎಂದೂ ಹರಿದಿಲ್ಲ. ಈ ಹಿಂದೆ ಇಷ್ಟೊಂದು ಯೋಧರು ತಮ್ಮ ಜೀವ ಕಳೆದುಕೊಂಡಿಲ್ಲ’’ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ. ‘‘ಬಿಜೆಪಿಯ ದುರಾಸೆ ಕಾರಣಕ್ಕೆ ಜಮ್ಮು ಹಾಗೂ ಕಾಶ್ಮೀರದಲ್ಲಿ ಮೈತ್ರಿ ಸರಕಾರ ರೂಪುಗೊಂಡಿತ್ತು. ಈ ದುರಾಸೆಗೆ ದೇಶ, ಯೋಧರು ಹಾಗೂ ಕಾಶ್ಮೀರದ ಜನರು ಬೆಲೆ ತೆರಬೇಕಾಯಿತು’’ ಎಂದು ಸಾಮ್ನಾ ಹೇಳಿದೆ.

 ‘‘ನಗದು ನಿಷೇಧದ ಬಳಿಕ ಭಯೋತ್ಪಾದನೆ ಸಾವಿರ ಪಟ್ಟು ಹೆಚ್ಚಾಗಿದೆ. ಪಾಕಿಸ್ಥಾನಿಯರ ಗಡಿ ನುಸುಳುವಿಕೆಯಲ್ಲಿ ಏರಿಕೆಯಾಗಿದೆ. ಯುದ್ಧ ನಡೆಯದೇ ಇದ್ದರೂ ಯೋಧರ ಸಾವಿನ ಸಂಖ್ಯೆಹೆಚ್ಚಾಗಿದೆ. ಇದೆಲ್ಲವನ್ನೂ ನಿಯಂತ್ರಿಸಲು ನೀವು ವಿಫಲರಾದಿರಿ. ಆದರೆ, ಇದಕ್ಕೆ ಪಿಡಿಪಿಯನ್ನು ಹೊಣೆಯಾಗಿಸಿದಿರಿ. ಇದು ಬ್ರಿಟೀಶರು ಭಾರತ ತ್ಯಜಿಸಿದ ರೀತಿಯಂತೆ ಇದೆ’’

ಸಾಮ್ನಾ, ಶಿವಸೇನೆ ಮುಖವಾಣಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X