Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಪೇಟೆಯಲ್ಲಿ ಚರಂಡಿ ಸಮಸ್ಯೆ: ಪುರಸಭೆ...

ಕಾಪು ಪೇಟೆಯಲ್ಲಿ ಚರಂಡಿ ಸಮಸ್ಯೆ: ಪುರಸಭೆ ನಿರ್ಲಕ್ಷ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Jun 2018 9:39 PM IST
share
ಕಾಪು ಪೇಟೆಯಲ್ಲಿ ಚರಂಡಿ ಸಮಸ್ಯೆ: ಪುರಸಭೆ ನಿರ್ಲಕ್ಷ ಆರೋಪ

ಕಾಪು, ಜೂ.22: ಕಾಪು ಪೇಟೆಯಲ್ಲಿರುವ ಜಾವೇದ್ ಬಿಲ್ಡಿಂಗ್‌ನ ಎದುರಿನ ಚರಂಡಿ ಕಾಮಗಾರಿ ಅಸಮರ್ಪಕವಾಗಿದ್ದು, ಈ ಬಗ್ಗೆ ಕಾಪು ಪುರಸಭೆಗೆ ದೂರು ನೀಡಿದರೂ ಯಾವುದೇ ರೀತಿ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೇ 29ರಂದು ಸುರಿದ ಭಾರೀ ಮಳೆಯಿಂದ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮತ್ತು ಸಮೀಪದಲ್ಲಿರುವ ಗೂಡಂಗಡಿಯವರು ಮಣ್ಣು ಹಾಕಿದ ಪರಿ ಣಾಮ ನೀರು ಉಕ್ಕಿ ಹರಿದು ಸಮೀಪದ ಮನೆ ಹಾಗೂ ಅಂಗಡಿಗಳಿಗೆ ನುಗ್ಗಿ ಸಾವಿರಾರು ರೂ. ನಷ್ಟ ಉಂಟಾಗಿತ್ತು. ಈ ಬಗ್ಗೆ ಜೂ.2ರಂದು ಸ್ಥಳೀಯರು ಕಾಪು ಪುರಸಭೆಗೆ ದೂರು ನೀಡಿದ್ದರು.

ಅದರಂತೆ ಪುರಸಭೆಯವರು ಜಾವೆದ್ ಬಿಲ್ಡಿಂಗ್ ಎದುರಿನ ಚರಂಡಿಗೆ ಮುಚ್ಚಿದ ಕಲ್ಲುಗಳನ್ನು ತೆಗೆದು ಹೂಳು ತೆಗೆದಿದ್ದರು. ಆದರೆ ಚರಂಡಿಯಿಂದ ತೆಗೆದ ಕಲ್ಲುಗಳನ್ನು ಮುಚ್ಚದೆ ಅರ್ಧಂಬರ್ಧ ಕಾಮಗಾರಿ ನಡೆಸಿ ಹೋಗಿದ್ದಾರೆ. ಇದೀಗ ತೆರೆದ ಚರಂಡಿ ಮಕ್ಕಳಿಗೆ ಅಪಾಯವನ್ನು ಆಹ್ವಾನಿಸುತ್ತಿದ್ದು, ಫೋಷಕರು ಪುರಸಭೆ ವಿುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾವೆದ್ ಬಿಲ್ಡಿಂಗ್ ಸಮೀಪದಲ್ಲಿರುವ ಗೂಡಂಗಡಿಯಿಂದ ಚರಂಡಿ ಸಮಸ್ಯೆ ಎದುರಾಗಿರುವುದರಿಂದ ಕೂಡಲೇ ಆ ಗೂಡಂಗಡಿಯನ್ನು ತೆರವುಗೊಳಿ ಸಬೇಕೆಂಬ ಆಗ್ರಹ ಕೇಳಿ ಬಂದಿದೆ. ‘ಹಲವು ಬಾರಿ ದೂರು ನೀಡಿದರೂ ಪುರ ಸಭೆ ಸ್ಪಂದಿಸುತ್ತಿಲ್ಲ. ಮೇಲಾಧಿಕಾರಿಗಳಿಗೆ ದೂರು ನೀಡಿದರೆ ಸ್ಥಳೀಯ ಪೊಲೀಸರು ಬಂದು ನಮಗೆ ಅವಾಚ್ಯಶಬ್ದಗಳಿಂದ ಬೈಯುತ್ತಾರೆ. ಆದುದರಿಂದ ಈ ಚರಂಡಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು’ ಎಂದು ಜಾವೇದ್ ಬಿಲ್ಡಿಂಗ್‌ನ ಮುಹಮ್ಮದ್ ಝುಬೇರ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X