Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹಾವನ್ನು ಹಿಡಿಯುವ ಪ್ರಯತ್ನದಲ್ಲಿ ಮನೆ...

ಹಾವನ್ನು ಹಿಡಿಯುವ ಪ್ರಯತ್ನದಲ್ಲಿ ಮನೆ ಬೆಂಕಿಗಾಹುತಿ

ಪ್ರಪಂಚೋದ್ಯ

*ವಿಸ್ಮಯ*ವಿಸ್ಮಯ23 Jun 2018 12:01 AM IST
share

ಮನೆಯ ಕೈತೋಟದಲ್ಲಿ ಕಾಣಿಸಿಕೊಂಡ ಹಾವನ್ನು ಓಡಿಸಲು ಸುಧಾರಿತ ತಂತ್ರಜ್ಞಾನವನ್ನು ಬಳಸಿದ್ದರಿಂದ, ಮನೆಯೇ ಸುಟ್ಟುಹೋದ ಘಟನೆ ದಕ್ಷಿಣ ಫಿನ್‌ಲ್ಯಾಂಡ್‌ನಲ್ಲಿ ನಡೆದಿದೆ.

ರಾಜಧಾನಿ ಹೆಲ್ಸಿಂಕಿಗೆ ಪಶ್ಚಿಮದಲ್ಲಿರುವ ಸಿಯುಂಟಿಯೊ ಪಟ್ಟಣದ ನಿವಾಸಿಯೊಬ್ಬ ಮನೆಯ ತೋಟದೊಳಗೆ ಹಾವೊಂದು ನುಸುಳಿತ್ತು. ಬಿಲವೊಂದರಲ್ಲಿ ಅವಿತುಕೊಂಡಿದ್ದ ಅದನ್ನು ಓಡಿಸಲು ಮನೆ ಮಾಲಕ ದಹನಕಾರಿಯಾದ ಗ್ಯಾಸೊಲಿನ್ ದ್ರಾವಣವನ್ನು ಬಿಲದ ಸುತ್ತಲೂ ಸಿಂಪಡಿಸಿದ್ದರು. ದುರದೃಷ್ಟವಶಾತ್ ಈ ದ್ರಾವಣವು ಸಮೀಪದಲ್ಲಿಯೇ ನಿಲ್ಲಿಸಿದ್ದ ಹುಲ್ಲುಕೀಳುವ ಯಂತ್ರದ ಬಳಿ ಸಿಂಪಡಣೆಯಾಗಿತ್ತು.
   ಆದರೆ ಆಗ ತಾನೆ ಹುಲ್ಲು ಕತ್ತರಿಸುವ ಕೆಲಸ ನಿರ್ವಹಿಸಿದ್ದ ಯಂತ್ರವು ತುಂಬಾ ಬಿಸಿಯಿತ್ತು. ಗ್ಯಾಸೊಲಿನ್ ದ್ರಾವವು ಯಂತ್ರಕ್ಕೆ ಸೋಕಿದ ಕೂಡಲೇ ಭಗ್ಗೆನೆ ಬೆಂಕಿ ಎದ್ದು, ಸುತ್ತುಮುತ್ತಲಿನ ಪ್ರದೇಶಕ್ಕೆ ಹರಡಿತ್ತು. ಹೀಗೆ ವೇಗವಾಗಿ ವ್ಯಾಪಿಸಿದ ಬೆಂಕಿಯು ಮರದಿಂದ ನಿರ್ಮಿಸಲ್ಪಟ್ಟಿದ್ದ ಮನೆಯನ್ನೂ ಆವರಿಸಿತು. ಮನೆಯ ಹೊರಭಾಗದ ಗೋಡೆ ಹಾಗೂ ಮುಂಭಾಗದ ಛಾವಣಿ ಬೆಂಕಿಯ ಪ್ರಕೋಪಕ್ಕೆ ಸಂಪೂರ್ಣ ಸುಟ್ಟುಕರಕಲಾಗಿದೆ.
ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ಯನ್ನು ನಂದಿಸಿದರಾದರೂ, ಮನೆಯ ಹೊರಭಾಗ ಅರ್ಧಕ್ಕರ್ಧ ಸುಟ್ಟುಹೋಗಿತ್ತು. ಮನೆಯ ಒಳಭಾಗಕ್ಕೆ ಅಷ್ಟೇನೂ ಹಾನಿಯಾಗ ದಿದ್ದರೂ, ಒಟ್ಟು 17 ಸಾವಿರ ಡಾಲರ್ (11,12,345 ರೂ.) ನಷ್ಟ ಸಂಭವಿಸಿದೆಯೆಂದು ಘಟನೆಯ ಬಗ್ಗೆ ವರದಿ ಮಾಡಿರುವ ಫಿನ್‌ಲ್ಯಾಂಡ್‌ನ ಅಧಿಕೃತ ಸುದ್ದಿವಾಹಿನಿ ವೈಎಲ್‌ಇ ತಿಳಿಸಿದೆ.
 ಆದರೆ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿರುವ ಹಾವು ವಿಷಕಾರಿಯೇ ಅಥವಾ ನಿರುಪದ್ರವಿಯೇ ಎಂಬುದನ್ನು ಮಾತ್ರ ಈತನಕ ಗುರುತಿಸಲಾಗಿಲ್ಲವಂತೆ. ಫಿನ್‌ಲ್ಯಾಂಡ್‌ನಲ್ಲಿ ಸ್ಮೂತ್‌ಸ್ನೇಕ್ ಹಾಗೂ ಹಸಿರು ಹಾವುಗಳು ಸಾಮಾನ್ಯವಾಗಿ ಕಂಡುಬರುತ್ತವೆ.

 

share
*ವಿಸ್ಮಯ
*ವಿಸ್ಮಯ
Next Story
X