Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರಾಧಗಳ ತನಿಖೆಗೆ ಆಧಾರ್ ದತ್ತಾಂಶಗಳ...

ಅಪರಾಧಗಳ ತನಿಖೆಗೆ ಆಧಾರ್ ದತ್ತಾಂಶಗಳ ಬಳಕೆ ಮಾಡುವಂತಿಲ್ಲ: ಯುಐಡಿಎಐ

ವಾರ್ತಾಭಾರತಿವಾರ್ತಾಭಾರತಿ23 Jun 2018 7:55 PM IST
share
ಅಪರಾಧಗಳ ತನಿಖೆಗೆ ಆಧಾರ್ ದತ್ತಾಂಶಗಳ ಬಳಕೆ ಮಾಡುವಂತಿಲ್ಲ: ಯುಐಡಿಎಐ

ಹೊಸದಿಲ್ಲಿ,ಜೂ.23: ಅಪರಾಧಗಳನ್ನು ಭೇದಿಸಲು ಪೊಲೀಸರಿಗೆ ಸೀಮಿತ ಪ್ರಮಾಣದಲ್ಲಿ ಆಧಾರ್ ದತ್ತಾಂಶಗಳು ಲಭ್ಯವಾಗಬೇಕು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ(ಎನ್‌ಸಿಆರ್‌ಬಿ)ವು ಪ್ರತಿಪಾದಿಸಿರುವ ಬೆನ್ನಲ್ಲೇ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ವು,ಆಧಾರ್ ಕಾಯ್ದೆಯ ಸೆಕ್ಷನ್ 29ರಡಿ ಅಪರಾಧ ತನಿಖೆಗಾಗಿ ಆಧಾರ್ ಬಯೊಮೆಟ್ರಿಕ್ ದತ್ತಾಂಶಗಳ ಬಳಕೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ಯಾವುದೇ ಅಪರಾಧ ತನಿಖಾ ಸಂಸ್ಥೆಯೊಂದಿಗೆ ಆಧಾರ್ ದತ್ತಾಂಶಗಳನ್ನೆಂದಿಗೂ ಹಂಚಿಕೊಳ್ಳಲಾಗಿಲ್ಲ ಎಂದೂ ಅದು ತಿಳಿಸಿದೆ.

ಮೊದಲ ಬಾರಿಗೆ ಅಪರಾಧಗಳನ್ನು ಎಸಗಿದವರನ್ನು ಪತ್ತೆ ಹಚ್ಚಲು ಮತ್ತು ಅಪರಿಚಿತ ಶವಗಳನ್ನು ಗುರುತಿಸಲು ನೆರವಾಗುವುದಕ್ಕಾಗಿ ಪೊಲೀಸರಿಗೆ ಸೀಮಿತ ಪ್ರಮಾಣದಲ್ಲಿ ಆಧಾರ್ ದತ್ತಾಂಶಗಳನ್ನು ಪಡೆಯಲು ಅವಕಾಶವಿರಬೇಕು ಎಂದು ಎನ್‌ಸಿಆರ್‌ಬಿಯ ನಿರ್ದೇಶಕ ಇಷ್ ಕುಮಾರ ಅವರು ಗುರುವಾರ ಬಲವಾಗಿ ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಯುಐಡಿಎಐ ಹೇಳಿಕೆ ಹೊರಬಿದ್ದಿದೆ.

ಇದಕ್ಕೆ ‘ಅತ್ಯಂತ ಸೀಮಿತ’ ವಿನಾಯಿತಿಯಾಗಿ ಆಧಾರ್ ಕಾಯ್ದೆಯ ಸೆಕ್ಷನ್ 33 ರಾಷ್ಟ್ರೀಯ ಭದ್ರತೆಯನ್ನೊಳಗೊಂಡ ಪ್ರಕರಣಗಳಲ್ಲಿ ಆಧಾರ್ ಬಯೊಮೆಟ್ರಿಕ್ ದತ್ತಾಂಶಗಳ ಬಳಕೆಗೆ ಅವಕಾಶ ನೀಡುತ್ತದೆ ಮತ್ತು ಸಂಪುಟ ಕಾರ್ಯದರ್ಶಿಗಳ ನೇತೃತ್ವದ ಉಸ್ತುವಾರಿ ಸಮಿತಿಯು ಪೂರ್ವಾನುಮತಿ ನೀಡಿದರೆ ಮಾತ್ರ ಇದು ಸಾಧ್ಯ ಎಂದು ಯುಐಡಿಎಐ ತಿಳಿಸಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಆಧಾರ್ ಪ್ರಕರಣದಲ್ಲಿಯೂ ಸರಕಾರವು ಇದೇ ನಿಲುವನ್ನು ವ್ಯಕ್ತಪಡಿಸಿದೆ ಎಂದು ಅದು ಹೇಳಿದೆ.

ಯುಐಡಿಎಐ ಸಂಗ್ರಹಿಸಿರುವ ಬಯೊಮೆಟ್ರಿಕ್ ದತ್ತಾಂಶಗಳನ್ನು ಆಧಾರ್ ಸೃಷ್ಟಿ ಮತ್ತು ಆಧಾರ್ ಹೊಂದಿರುವವರ ಗುರುತು ದೃಢೀಕರಣದ ಉದ್ದೇಶಕ್ಕೆ ಮಾತ್ರ ಬಳಸಬಹುದಾಗಿದೆ ಮತ್ತು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದೂ ಹೇಳಿಕೆಯು ಷ್ಟಪಡಿಸಿದೆ.

 ಪ್ರತಿವರ್ಷ ದೇಶದಲ್ಲಿ ಸುಮಾರು 50 ಲಕ್ಷ ಅಪರಾಧ ಪ್ರಕರಣಗಳು ದಾಖಲಾಗುತ್ತವೆ ಮತ್ತು ಹೆಚ್ಚಿನ ಅಪರಾಧಗಳಲ್ಲಿ ಅಪರಾಧಿಗಳು ಮೊದಲ ಬಾರಿಗೆ ಭಾಗಿಯಾಗಿರುತ್ತಾರೆ. ಅವರು ಬಿಟ್ಟಿರುವ ಬೆರಳಚ್ಚುಗಳು ಪೊಲೀಸರ ದಾಖಲೆಗಳಲ್ಲಿ ಇರುವುದಿಲ್ಲ. ಹೀಗಾಗಿ ತನಿಖೆಯ ಉದ್ದೇಶದಿಂದ ಪೊಲೀಸರಿಗೆ ಆಧಾರ್ ದತ್ತಾಂಶಗಳು ಲಭ್ಯವಾಗಬೇಕು ಎಂದು ಇಷ್ ಕುಮಾರ ಪ್ರತಿಪಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X