Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ...

ಭಾರತದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ ಮನೆಯ ನೌಕರರ ಸಂಬಳ ತಿಳಿದರೆ ನೀವು ದಂಗಾಗುತ್ತೀರಿ

ವಾರ್ತಾಭಾರತಿವಾರ್ತಾಭಾರತಿ23 Jun 2018 8:06 PM IST
share
ಭಾರತದ ಅತ್ಯಂತ ಶ್ರೀಮಂತ ಮುಕೇಶ್ ಅಂಬಾನಿ ಮನೆಯ ನೌಕರರ ಸಂಬಳ ತಿಳಿದರೆ ನೀವು ದಂಗಾಗುತ್ತೀರಿ

ರಿಲಯನ್ಸ್ ಇಂಡಸ್ಟ್ರೀಸ್‌ನ ಮಾಲಿಕ ಮುಕೇಶ್ ಅಂಬಾನಿ ಅಥವಾ ಅಂಬಾನಿಗಳ ಹೆಸರು ಕೇಳದವರು ಬಹುಶಃ ಯಾರೂ ಇರಲಿಕ್ಕಿಲ್ಲ. ತಮ್ಮ ಹೆಸರು ಮತ್ತು ಸಂಪತ್ತಿನೊಂದಿಗೆ ಈ ಸಿರಿವಂತರು ತಮ್ಮ ಅತ್ಯುನ್ನತ ಜೀವನಶೈಲಿಗಳಿಗೂ ಖ್ಯಾತರಾಗಿದ್ದಾರೆ.

ಮುಕೇಶ್ ಮುಂಬೈನಲ್ಲಿ ತನ್ನ ನಿವಾಸ,27 ಮಹಡಿಗಳ ‘ಆ್ಯಂಟಿಲಾ’ವನ್ನು ನಿರ್ಮಿಸುತ್ತಿದ್ದಾಗ ಅದು ಹೇಗೆ ಕಾಣಬಹುದು ಎಂದು ಇಡೀ ವಿಶ್ವವೇ ಕಾತುರಗೊಂಡಿತ್ತು.

ಆದರೆ ಈ ಆ್ಯಂಟಿಲಾದಲ್ಲಿ ಕೆಲಸ ಮಾಡುತ್ತಿರುವವರ ಸಂಬಳಗಳು ಎಷ್ಟಿರಬಹುದು ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ? ಈ ನೌಕರರು ಪಡೆಯುತ್ತಿರುವ ಸಂಬಳಗಳ ಬಗ್ಗೆ ಹಲವಾರು ಊಹಾಪೋಹಗಳು ಹರಿದಾಡುತ್ತಿವೆಯಾದರೂ ಆ ಕುರಿತು ವಿವರಗಳಿಲ್ಲಿವೆ. ಅದಕ್ಕೂ ಮುನ್ನ ಮುಕೇಶ ಅಂಬಾನಿ ಮತ್ತು ಅವರ ಕುಟುಂಬವು ವಾಸವಾಗಿರುವ ಆ್ಯಂಟಿಲಾದ ಕುರಿತು ಕೆಲವು ಮಾಹಿತಿಗಳನ್ನು ಓದಿಕೊಳ್ಳಿ.

ಆ್ಯಂಟಿಲಾ ಇಂಗ್ಲೆಂಡಿನ ಬಕಿಂಗ್‌ಹ್ಯಾಂ ಅರಮನೆಯ ಬಳಿಕ ವಿಶ್ವದಲ್ಲಿಯ ಅತ್ಯಂತ ದುಬಾರಿ ನಿವಾಸಗಳಲ್ಲೊಂದಾಗಿದೆ. ಅದರ ನಿವ್ವಳ ವೌಲ್ಯ ಒಂದು ಶತಕೋಟಿ ಡಾಲರ್ (ಸುಮಾರು 6889 ಕೋ.ರೂ.) ಎಂದು ಹೇಳಲಾಗಿದ್ದು,ಸಹಜವಾಗಿಯೇ ವಿಶ್ವದಲ್ಲಿ ಅತ್ಯಂತ ದುಬಾರಿ ಖಾಸಗಿ ಆಸ್ತಿಯಾಗಿದೆ.

ಈ ಭವ್ಯ ನಿವಾಸವನ್ನು ರಿಕ್ಟರ್ ಮಾಪಕದಲ್ಲಿ 8ರಷ್ಟು ತೀವ್ರತೆಯ ಭೂಕಂಪವನ್ನು ತಡೆದುಕೊಳ್ಳುವಂತೆ ನಿರ್ಮಿಸಲಾಗಿದೆ.

600 ನೌಕರರು ಇಲ್ಲಿದ್ದಾರೆ

ಆ್ಯಂಟಿಲಾ ಮತ್ತು ಅಂಬಾನಿ ಕುಟುಂಬದ ಸೇವೆಗಾಗಿ ಸುಮಾರು 600 ನೌಕರರು ಇದ್ದಾರೆ. ತನ್ನ ನೌಕರರಿಗೆ ವೇತನ ನೀಡುವ ಪ್ರಶ್ನೆ ಬಂದಾಗ ಮುಕೇಶ್ ಅಂಬಾನಿಯವರಲ್ಲಿ ಧಾರಾಳತನಕ್ಕೆ ಕೊರತೆಯಿಲ್ಲ. ಈ ನೌಕರರಿಗೆ ಆರಂಭದಲ್ಲಿ ಮಾಸಿಕ 6,000 ರೂ.ಗಳ ಸಂಬಳ ನೀಡಲಾಗುತ್ತಿತ್ತು ಮತ್ತು ಈಗ ಅವರು ಪ್ರತಿ ತಿಂಗಳೂ 2 ಲಕ್ಷ ರೂ.ಗೂ ಅಧಿಕ ವೇತನವನ್ನು ಎಣಿಸುತ್ತಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಇದರಲ್ಲಿ ಮಕ್ಕಳ ಶಿಕ್ಷಣ ಭತ್ಯೆಗಳು ಮತ್ತು ನೌಕರರ ಜೀವವಿಮಾ ವೆಚ್ಚಗಳೂ ಸೇರಿವೆ. ಈ ನೌಕರರಲ್ಲಿ ಇಬ್ಬರ ಮಕ್ಕಳು ಅಮೆರಿಕದಲ್ಲಿ ಓದುತ್ತಿದ್ದಾರೆ!

ಭದ್ರತಾ ಸಿಬ್ಬಂದಿಗಳ ವೇತನ

ಆ್ಯಂಟಿಲಾಕ್ಕೆ ಝಡ್ ವರ್ಗದ ಭದ್ರತೆಯನ್ನು ಒದಗಿಸಲಾಗಿದ್ದು, ಇದಕ್ಕಾಗಿ ಅಂಬಾನಿ ಕುಟುಂಬವು ಪ್ರತಿ ತಿಂಗಳು 15 ಲಕ್ಷ ರೂ.ಗಳನ್ನು ಪಾವತಿಸುತ್ತಿದೆ. ಸಿಆರ್‌ಪಿಎಫ್ ಅಂಬಾನಿಯ ಭದ್ರತೆಗಾಗಿ ತನ್ನ ಸಿಬ್ಬಂದಿಗಳನ್ನು ನಿಯೋಜಿಸಿದೆ.

ಇಷ್ಟೆಲ್ಲ ಓದಿದ ಮೇಲೆ ಆ್ಯಂಟಿಲಾದಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ನಿಜಕ್ಕೂ ಒಂದು ಬಗೆಯ ಅಸೂಯೆ ಉಂಟಾಗುತ್ತದೆ....ಅಲ್ಲವೇ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X