Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಕ್ಷ್ಮಣ್ ಕುಮಾರ್ ಮಲ್ಲೂರ್‌ಗೆ ‘ಚಾವಡಿ...

ಲಕ್ಷ್ಮಣ್ ಕುಮಾರ್ ಮಲ್ಲೂರ್‌ಗೆ ‘ಚಾವಡಿ ತಮ್ಮನ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Jun 2018 10:07 PM IST
share
ಲಕ್ಷ್ಮಣ್ ಕುಮಾರ್ ಮಲ್ಲೂರ್‌ಗೆ ‘ಚಾವಡಿ ತಮ್ಮನ’ ಕಾರ್ಯಕ್ರಮ

ಮಂಗಳೂರು, ಜೂ.23: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ನಗರದ ಉರ್ವಸ್ಟೋರ್‌ನ ತುಳು ಭವನದ ಸಿರಿಚಾವಡಿಯಲ್ಲಿ ಶನಿವಾರ ರಂಗಭೂಮಿ ಹಿರಿಯ ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ‘ಚಾವಡಿ ತಮ್ಮನ’ ಕಾರ್ಯಕ್ರಮ ಜರುಗಿತು.

ನಟ, ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಅಭಿನಂದನಾ ಭಾಷಣ ಮಾಡಿ ಲಕ್ಷ್ಮಣ್ ಕುಮಾರ್ ಮಲ್ಲೂರು ವೃತ್ತಿ, ಹವ್ಯಾಸಿ ರಂಗಭೂಮಿಯಲ್ಲಿ ಹಾಗೂ ಸಿನೆಮಾದಲ್ಲಿ ನಟಿಸಿದ್ದರೂ, ಯಾರೊಂದಿಗೂ ನಿಷ್ಠುರ ಕಟ್ಟಿಕೊಳ್ಳದೆ ಅಜಾತಶತ್ರುವಾಗಿ ಕೆಲಸ ಮಾಡಿದ್ದಾರೆ ಎಂದರು.

‘ಚಾವಡಿ ತಮ್ಮನ’ ಸ್ವೀಕರಿಸಿ ಮಾತನಾಡಿದ ಲಕ್ಷ್ಮಣ್ ಕುಮಾರ್ ಮಲ್ಲೂರು, ಮಲ್ಲೂರು ಮತ್ತು ಅಮ್ಮುಂಜೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವಾಗಲೇ ನನಗೆ ನಾಟಕದಲ್ಲಿ ನಟಿಸುವ ಅವಕಾಶ ದೊರಕಿತ್ತು. ಚಕ್ರವ್ಯೆಹ ನಾಟದಲ್ಲಿ ವೃದ್ಧನ ಪಾತ್ರ ಮಾಡಿ ಲಕ್ಷ್ಮಣ ಕುಮಾರ್ ಮಲ್ಲೂರು ಎಂದು ಹೆಸರು ಗಳಿಸಿದೆ. ನಾಟಕದ ಕಾರಣದಿಂದಲೇ ಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗ ದೊರೆಯಿತು. ಬಳಿಕ ನಾಟಕದಲ್ಲಿ ಅವಕಾಶ ಹೆಚ್ಚಾಯಿತು, ವಿಜಯ ಕುಮಾರ್ ಅವರ ನಾಟಕಗಳು ಮತ್ತು ತುಳು ಸಿನೆಮಾದಲ್ಲಿ ನಟಿಸುವ ಯೋಗ ದೊರೆಯಿತು. ಮೂರು ಕನ್ನಡ ಸಿನೆಮಾದಲ್ಲೂ ನಟಿಸಿದ್ದೇನೆ. ಅಕಾಡಮಿಯ ಸನ್ಮಾನ ರಂಗಭೂಮಿಯಲ್ಲಿ ಇನ್ನೂ ಕೆಲಸ ಮಾಡಲು ಉತ್ತೇಜನ ನೀಡಿದೆ ಎಂದರು.

ಕುಡ್ಲ ತುಳುಕೂಟ ಅಧ್ಯಕ್ಷ ದಾಮೋದರ ನಿಸರ್ಗ ಸನ್ಮಾನ ನೆರವೇರಿಸಿದರು. ಅಕಾಡಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಪ್ರಭಾಕರ ನೀರುಮಾರ್ಗ ಸ್ವಾಗತಿಸಿದರು. ಸದಸ್ಯರಾದ ತಾರಾನಾಥ ಗಟ್ಟಿ ಕಾಪಿಕಾಡ್ ವಂದಿಸಿದರು. ಶಿವಾನಂದ ಕರ್ಕೇರ ಸನ್ಮಾನ ಪತ್ರ ವಾಚಿಸಿದರು. ಸುಧಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X