Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದುಡಿದಿದ್ದರಲ್ಲಿ ಒಂದಂಶವನ್ನು ಸಮಾಜಕ್ಕೆ‌...

ದುಡಿದಿದ್ದರಲ್ಲಿ ಒಂದಂಶವನ್ನು ಸಮಾಜಕ್ಕೆ‌ ವಿನಿಯೋಗಿಸುವುದರಲ್ಲಿ ಅರ್ಥವಿದೆ: ಮುಖ್ತಾರ್ ತಂಙಳ್ ಕುಂಬೋಳ್

ನೂತನ ವಸತಿ ಸಮುಚ್ಚಯ ಯು.ಕೆ.ಎಮ್. ಆರ್ಕೇಡ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Jun 2018 4:42 PM IST
share
ದುಡಿದಿದ್ದರಲ್ಲಿ ಒಂದಂಶವನ್ನು ಸಮಾಜಕ್ಕೆ‌ ವಿನಿಯೋಗಿಸುವುದರಲ್ಲಿ ಅರ್ಥವಿದೆ: ಮುಖ್ತಾರ್ ತಂಙಳ್ ಕುಂಬೋಳ್

ಕಡಬ, ಜೂ.24. ಜೀವನದಲ್ಲಿ ದುಡಿದಿದ್ದರಲ್ಲಿ ಒಂದಂಶವನ್ನು ಸಮಾಜಕ್ಕೆ‌ ವಿನಿಯೋಗಿಸುವುದರಲ್ಲಿ ಅರ್ಥವಿದೆ ಎಂದು ಕುಂಬೋಳ್  ಕೆ.ಎಸ್. ಆಟಕೋಯ ತಂಙಳ್ ಅವರ  ಪುತ್ರ ಮುಖ್ತಾರ್ ತಂಙಳ್ ಕುಂಬೋಳ್ ಹೇಳಿದರು.

ಅವರು ಕುಂತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ವಸತಿ ಸಮುಚ್ಚಯ ಯು.ಕೆ.ಎಮ್. ಆರ್ಕೇಡ್ ಉದ್ಘಾಟಿಸಿ ಮಾತನಾಡಿದರು. ಕಷ್ಟದಿಂದ ಮೇಲೆ ಬಂದಿರುವ ಕಟ್ಟಡದ ಮಾಲಕ ಯು.ಕೆ. ಮಹಮ್ಮದ್ ಅವರ ಶ್ರಮದಿಂದಾಗಿ ಈ ಒಂದು ಸುಸಜ್ಜಿತ ವಸತಿ ಸಮುಚ್ಚಯವು ಇಂದು ತಲೆ‌ಯೆತ್ತಿ ನಿಂತಿದೆ. ಬೆಳೆಯುತ್ತಿರುವ ಕುಂತೂರಿಗೆ ಅಗತ್ಯವಾಗಿ ಬೇಕಾಗಿದ್ದ ಈ ವಸತಿ ಸಮುಚ್ಚಯವು ಯಶಸ್ಸಿನ ಉತ್ತುಂಗಕ್ಕೇರಲಿ ಎಂದು ಶುಭಹಾರೈಸಿದರು.

ಮಾಣಿ ದಾರುಲ್ ಇರ್ಶಾದ್ ಸ್ಥಾಪನೆಯ ಮುಖ್ಯಸ್ಥ ಅಲ್ ಹಾಜ್ ಝೈನುಲ್ ಉಲೆಮಾ  ಮಾಣಿ ಹಮೀದ್ ಮುಸ್ಲಿಯಾರ್ ದುವಾಃ ನೆರವೇರಿಸಿದರು. ಕುಂತೂರು  ಜುಮಾ‌ ಮಸೀದಿಯ ಖತೀಬ್ ರಶೀದ್ ರಹ್ಮಾನಿ  ಮೌಲೂದ್ ಪಾರಾಯಣ ನಡೆಸಿದರು.

ಜಿಲ್ಲಾ ಪಂಚಾಯಿತ್ ಸದಸ್ಯರಾದ ಎಂ.ಎಸ್. ಮಹಮ್ಮದ್, ಜಿಲ್ಲಾ ಪರಿಷತ್ ಸದಸ್ಯರಾದ ಹಾಜಿ ಮೀರಾನ್ ಸಾಹೇಬ್ ವಕ್ಫ್ ಮಂಡಳಿಯ ಮಾಜಿ ಸದಸ್ಯ ಎಚ್.ಆದಂ. ಆತೂರು, ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲಿನ ಅಬ್ಬಾಸ್ ಹಾಜಿ ನೆಕ್ಕರೆ, ತಿಂಗಳಾಡಿ ಮಸೀದಿಯ ಹಾಜಿ ಕಬೀರ್ ಮಹ್ಮದ್, ವಾರ್ತಾ ಭಾರತಿ ಪತ್ರಿಕೆಯ ತಸ್ಲೀಂ ಮರ್ದಾಳ, ಹುಸೈನಾರ್ ಮುಸ್ಲಿಯಾರ್, ಹಮೀದ್ ಮುಸ್ಲಿಯಾರ್, ಹಂಝ ಸಹದಿ, ಅಬ್ದುಲ್  ರಹಮಾನ್ ಮುಸ್ಲಿಯಾರ್, ಗ್ರಾ.ಪಂ. ಅಧ್ಯಕ್ಷೆ ಬೇಬಿ ಪಾಟಾಲಿ, ಚಂದ್ರ ಪಾಟಾಲಿ, ಚಂದ್ರಶೇಖರ ರೈ, ಜನಾರ್ದನ ಗಟ್ಟಿ, ಹೊಸ್ಮಠ ಮಸೀದಿಯ  ಅಬ್ದುಲ್ ಕರೀಂ, ಫಯಾಝ್ ಮುಸ್ಲಿಯಾರ್ ಚಾರ್ಮಾಡಿ, ಮಾಜಿ ಪಂಚಾಯತ್ ಉಪಾಧ್ಯಕ್ಷ ಯಾಕುಬ್, ಕಟ್ಟಡದ ಕಾಂಟ್ರಾಕ್ಟರ್ ಶಿವರಾಂ, ಬೇಳ್ವಾಡಿ ಚಾರಿಟೇಬಲ್ ಟ್ರಸ್ಟ್ ನ  ಅಬ್ದುಲ್ಲ ಮುಡಿಪಿನಡ್ಕ, ಪುತ್ತುಮೋನು ಮುಡಿಪಿನಡ್ಕ, ಕೆಎಸ್ಆರ್ಟಿಸಿ ಉದ್ಯೋಗಿ ಹನೀಫ್, ಉದ್ಯಮಿ ಹಮೀದ್, ನೆಕ್ಕರೆ ಮಸೀದಿ ಅಧ್ಯಕ್ಷ ಅಬ್ದುಲ್ ಕುಂಞ, ದ.ಕ. ಜಿಲ್ಲಾ   ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಫೀರ್ ಮಹಮ್ಮದ್ ಸಾಹೇಬ್, ಲಕ್ಷ್ಮೀ ಪ್ರಸನ್ನ ಮೂಲತ್ವದ ವಿದ್ಯಾರಣ್ಯ, ಹಾಜಿ ಅಬೂಬಕ್ಕರ್ ಕಜೆ, ಪುತ್ತುಮೋನು ಗಾಂಜಾಲ್, ಉಮ್ಮರ್ ಮದನಿ ಕುಂಡಾಜೆ, ಲೋಲಾಕ್ಷ ಶೆಟ್ಟಿ, ಮೊದಲಾದವರು ಭಾಗವಹಿಸಿ ಶುಭಕೋರಿದರು.

ಕಟ್ಟಡ ಮೂಲಕ ಯು.ಕೆ. ಮಹಮ್ಮದ್ ಅಬ್ದುಲ್ ಕೆಎಸ್ಆರ್ಟಿಸಿ ಹಮೀದ್ ಯು.ಕೆ., ಯಹ್ಯಾ ಯು.ಕೆ., ಶಾಫಿ ದುಬೈ, ಇಕ್ಬಾಲ್ ಪೂಂಜ, ಹಾಗೂ ತಶ್ಮರವರು ಅತಿಥಿಗಳನ್ನು ಬರಮಾಡಿಕೊಂಡರು. ಅಬ್ಬಾಸ್ ಕುಂತೂರು ಹಾಗೂ ಉನೈಸ್ ಅಹಮ್ಮದ್ ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X