Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಲಸು ಮೇಳ ಸಮಾಪ್ತಿ: 2.7ಟನ್ ಹಲಸು,...

ಹಲಸು ಮೇಳ ಸಮಾಪ್ತಿ: 2.7ಟನ್ ಹಲಸು, ಸಾವಿರ ಗಿಡ ಮಾರಾಟ

ವಾರ್ತಾಭಾರತಿವಾರ್ತಾಭಾರತಿ24 Jun 2018 8:33 PM IST
share
ಹಲಸು ಮೇಳ ಸಮಾಪ್ತಿ: 2.7ಟನ್ ಹಲಸು, ಸಾವಿರ ಗಿಡ ಮಾರಾಟ

ಉಡುಪಿ, ಜೂ.24: ಉಡುಪಿ ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇದರ ಸಹಯೋಗ ದಲ್ಲಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಉಡುಪಿ ಜಿಲ್ಲಾ ಮಟ್ಟದ ಹಲಸು ಮೇಳ ರವಿವಾರ ಸಮಾಪ್ತಿ ಗೊಂಡಿತು.

ಕೊನೆಯ ದಿನವಾದ ಇಂದು ಸಹಸ್ರ ಸಂಖ್ಯೆಯಲ್ಲಿ ಜನ ಮೇಳಕ್ಕೆ ಆಗಮಿ ಸಿದ್ದು, ಎರಡು ದಿನಗಳಲ್ಲಿ ಒಟ್ಟು 15 ಸಾವಿರಕ್ಕೂ ಅಧಿಕ ಮಂದಿ ಸಂದರ್ಶಿಸಿ ದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬು ಗೆರೆ ಹಲಸು ಬೆಳಗಾರರ ರೈತ ಸಂಘವು ತಂದಿದ್ದ ಎರಡು ಟನ್ ಹಲಸು ಚಂದ್ರಬಕ್ಕೆ, ಕೆಂಪು ರುದ್ರಾಕ್ಷಿ, ಹಳದಿ ರುದ್ರಾಕ್ಷಿ, ಶಿವರಾತ್ರಿ, ಏಕದಶಿ, ಬಂಗಾರದ ಹಲಸು ಖಾಲಿಯಾಗಿದ್ದು, ಕಾರ್ಕಳ ಸಾಣೂರು ಹಲಸು ಬೆಳೆ ಗಾರರ ತಂದಿದ್ದ ಸುಮಾರು 500ಕೆ.ಜಿ. ಹಾಗೂ ತೋಟಗಾರಿಕೆ ಇಲಾಖೆ ಯಿಂದ ಇರಿಸಿದ್ದ ಸುಮಾರು 150ಕೆ.ಜಿ.ಯಷ್ಟು ಹಲಸು ಮಾರಾಟವಾಗಿದೆ.

ತೋಟಗಾರಿಕೆ ಇಲಾಖೆ, ಕರ್ಜೆ ಅನ್ನಪೂರ್ಣ, ಬಿಲ್ಲಾಡಿ, ನವನೀತ್ ನರ್ಸರಿ ಯವರು ಪ್ರದರ್ಶನ ಹಾಗೂ ಮಾರಾಟಕ್ಕೆ ಇರಿಸಿದ್ದ ವಿವಿಧ ಜಾತಿಯ ಗಿಡ ಗಳಲ್ಲಿ ಸುಮಾರು 4000 ಗಿಡಗಳು ಮಾರಾಟವಾಗಿದ್ದು, ಇದರಲ್ಲಿ ಒಂದು ಸಾವಿರ 11 ಜಾತಿಯ ಹಲಸಿನ ಗಿಡಗಳು ಸೇರಿವೆ. ಈ ಬಾರಿಯ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿ ಮೇಳದ ಪ್ರಯೋಜನ ಪಡೆದುಕೊಂಡರು ಎಂದು ಉಡುಪಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಭುವನೇಶ್ವರಿ ಪತ್ರಿಕೆಗೆ ತಿಳಿಸಿದ್ದಾರೆ.

ಇಂದು ಮೇಳಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಪಂ ಉಪಕಾರ್ಯದರ್ಶಿ ನಾಗೇಶ್ ರಾಯ್ಕ್ ಮೊದಲಾದವರು ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X