Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಪ್ಪ: ವಿದ್ಯುತ್ ಶಾರ್ಟ್ ಸರ್ಕ್ಯೂಟ್;...

ಕೊಪ್ಪ: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಭಸ್ಮ

ವಾರ್ತಾಭಾರತಿವಾರ್ತಾಭಾರತಿ24 Jun 2018 9:50 PM IST
share
ಕೊಪ್ಪ: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಲಕ್ಷಾಂತರ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಭಸ್ಮ

ಕೊಪ್ಪ, ಜೂ.24: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಮನೆಗೂ ಹಾನಿಯಾದ ಘಟನೆ ತಾಲೂಕಿನ ಎಚ್.ಹೊಸೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ವಸಂತ ಪೂಜಾರಿ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ಡೈನಿಂಗ್ ಹಾಲ್‍ನಲ್ಲಿದ್ದ ಪ್ರಿಜ್ ಸ್ಫೋಟಗೊಂಡು ಬೆಂಕಿ ಹರಡಿದ್ದು ಅದೇ ಕೋಣೆಯಲ್ಲಿದ್ದ ಮಿಕ್ಸಿ, ಗ್ರೈಂಡರ್, 1 ಕ್ವಿಂಟಾಲ್‍ನಷ್ಟು ಅಕ್ಕಿ, ಅಡಿಗೆ ಪಾತ್ರೆಗಳು, ಪ್ಲಾಸ್ಟಿಕ್ ವಸ್ತುಗಳು, ಬಟ್ಟೆ ಬರೆ ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿವೆ. ಬೆಂಕಿಯ ಕೆನ್ನಾಲಿಗೆಗೆ ಅಡಿಗೆ ಮನೆಯ ಛಾವಣಿಯ ಪಕ್ಕಾಸಿ ಸುಟ್ಟಿದ್ದಲ್ಲದೇ ಹಂಚುಗಳು ಒಡೆದು ಹೋಗಿದೆ. ಇಡೀ ಮನೆಯ ಗೋಡೆಗಳು ಮಸಿಯಿಂದ ಕಪ್ಪಾಗಿವೆ. ಪಕ್ಕದ ಅಡಿಗೆ ಕೋಣೆಯಲ್ಲಿ ಗ್ಯಾಸ್ ಒಲೆ, ಸಿಲಿಂಡರ್ ಇದ್ದು ಅದೃಷ್ಠವಶಾತ್ ಅದಕ್ಕೆ ಬೆಂಕಿ ತಗಲದೇ ಹೆಚ್ಚಿನ ಹಾನಿಯಾಗುವುದು ತಪ್ಪಿದೆ. ಮನೆಯ ಮೇಲ್ಬಾಗದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು ಅಕ್ಕಪಕ್ಕದವರು ಗಮನಿಸಿ ಕೂಡಲೇ ಕೊಪ್ಪ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂಧಿ ಮತ್ತು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಯಿತು.

ಮನೆಯಲ್ಲಿ ವಸಂತ ಪೂಜಾರಿ ಪತ್ನಿ ಸುನಂದ ಹಾಗೂ ಇಬ್ಬರು ಹೆಣ್ಣುಮಕ್ಕಳು ವಾಸವಿದ್ದು, ಘಟನೆ ನಡೆದ ಸಂದರ್ಭ ಸುನಂದರವರು ಕೂಲಿ ಕೆಲಸಕ್ಕೆ ತೆರಳಿದ್ದರು, ಮಕ್ಕಳು ಕಾಲೇಜಿಗೆ ಹೋಗಿದ್ದರು ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಸುನಂದ ಪೂಜಾರ್ತಿ ಕೊಪ್ಪ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಜಿ. ಸವಿನಾಥ್, ಸದಸ್ಯ ಎಚ್.ಆರ್. ಜಗದೀಶ್, ಪಿಡಿಒ ಅನಸೂಯ ಮುಂತಾದವರು ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X