Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅವೈಜ್ಞಾನಿಕ ವಾಹನ ವಿಮೆ ನೀತಿ: ಸರಕಾರ...

ಅವೈಜ್ಞಾನಿಕ ವಾಹನ ವಿಮೆ ನೀತಿ: ಸರಕಾರ ಗಮನ ಹರಿಸುವಂತೆ ರಿಕ್ಷಾ ಚಾಲಕರ ಮನವಿ

ವಾರ್ತಾಭಾರತಿವಾರ್ತಾಭಾರತಿ24 Jun 2018 9:54 PM IST
share
ಅವೈಜ್ಞಾನಿಕ ವಾಹನ ವಿಮೆ ನೀತಿ: ಸರಕಾರ ಗಮನ ಹರಿಸುವಂತೆ ರಿಕ್ಷಾ ಚಾಲಕರ ಮನವಿ

 ಉಡುಪಿ, ಜೂ.24: ಅವೈಜ್ಞಾನಿಕ ವಾಹನ ವಿಮೆ ನೀತಿ, ಪರ್ಮಿಟ್ ಸಮಸ್ಯೆ ಗಳು, ಅವ್ಯವಸ್ಥಿತ ನಿಲ್ದಾಣಗಳು, ಅಸಂಘಟಿತ ಕಾರ್ಮಿಕರಿಗೆ ಸಿಗುವ ಸೌಲಭ್ಯ ಗಳಿಂದ ರಿಕ್ಷಾ ಚಾಲಕರು ವಂಚಿತರಾಗಿರುವುದು ಸೇರಿದಂತೆ ರಿಕ್ಷಾ ಚಾಲಕರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಸರಕಾರ ಗಮನ ಹರಿಸುವಂತೆ ಇಂದು ನಡೆದ ಉಡುಪಿ ಶಾರದಾ ಆಟೋ ಯೂನಿಯನ್ ರಿಕ್ಷಾ ಚಾಲಕ ಮಾಲಕ ಸಂಘದ ಎಂಟನೆ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬನ್ನಂಜೆ ಮನವಿ ಮಾಡಿದರು.

ಮಹಾಸಭೆಯನ್ನು ಉದ್ಘಾಟಿಸಿದ ಸಂಘಟನೆಯ ಗೌರವಾಧ್ಯಕ್ಷ ಸುಧಾಕರ್ ಶೆಟ್ಟಿ ಮಾತನಾಡಿ, ಸಂಘಟನೆಯ ಸದಸ್ಯರು ನಿಸ್ವಾರ್ಥ ರೀತಿಯಲ್ಲಿ ಕೆಲಸ ಮಾಡಿದರೆ ಪ್ರತಿಫಲ ನಿರೀಕ್ಷಿಸಲು ಅರ್ಹರು. ರಿಕ್ಷಾ ಚಾಲಕರು ಇಂದಿಗೂ ಸಮಾಜಕ್ಕಾಗಿ ದುಡಿಯುವವರು. ಅವರ ಶಕ್ತಿಯ ಬಗ್ಗೆ ಅವರಿಗೆ ಅರಿವಿಲ್ಲ. ಆದರೆ ಸಮಾಜ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿದೆ ಮತ್ತು ವಿಶೇಷ ವಾದ ಸ್ಥಾನವನ್ನು ನೀಡಿದೆ ಎಂದು ಹೇಳಿದರು.

ಉಡುಪಿ ನಗರಸಭಾ ಸದಸ್ಯ ಮಹೇಶ್ ಠಾಕೂರ್ ಮಾತನಾಡಿ, ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ರಿಕ್ಷಾ ಚಾಲಕ ಮಾಲಕರು ತಮ್ಮ ಕುಟುಂಬ ಗಳೊಂದಿಗೆ ಬೆರೆತು ಸೌಹಾರ್ದ ಸಂಬಂಧ ಏರ್ಪಡಿಸಲು ವರ್ಷಕೊಮ್ಮೆ ಚಾಲಕ ಮಾಲಕರ ಕೌಟುಂಬಿಕ ಸಮಾವೇಶವನ್ನು ಆಯೋಜಿಸುವ ಯೋಚನೆ ಯನ್ನು ಹಾಕಿಕೊಳ್ಳಲಾಗಿದೆ. ಸಂಘಟನೆಯ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ರಿಕ್ಷಾ ಚಾಲಕ ಮಾಲಕರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮಾತ ನಾಡಿ, ರಸ್ತೆಯಲ್ಲಿ ಬದುಕು ಸಾಗಿಸುವ ರಿಕ್ಷಾ ಚಾಲಕ ಮಾಲಕರು ರಸ್ತೆ ಅಫಘಾತ ಗಳು ಸಂಭವಿಸಿದಾಗ ಜೀವರಕ್ಷರ ಹಾಗೆ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ರಘುನಂದ ಪರ್ಕಳ ವಾರ್ಷಿಕ ವರದಿಯನ್ನು ಮತ್ತು ಕೋಶಾಧಿಕಾರಿ ಸತೀಶ್ ಪೂಜಾರಿ ಲೆಕ್ಕ ಪತ್ರದ ವರದಿಯನ್ನು ವಾಚಿಸಿದರು. ಜಿಲ್ಲಾ ಆಟೋ ಚಾಲಕ ಮಾಲಕ ಒಕ್ಕೂಟದ ಕಾರ್ಯಾಧ್ಯಕ್ಷ ಸುರೇಶ ಅಮೀನ್ ಮಣಿಪಾಲ, ಸಂಘಟನೆಯ ಪ್ರಮುಖರಾದ ಸುರೇಶ ಶೆಟ್ಟಿಗಾರ್, ಸುರೇಶ, ಅಬ್ದುಲ್ ಹಮೀದ್, ದಾಮೋದರ್ ಆಚಾರ್ಯ, ಪ್ರಭಾಕರ್ ಪೂಜಾರಿ, ಮ್ಯಾಕ್ಸಿಮ್ ಮೆನೆಜಸ್, ಶಂಕರ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X