Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಕೋರ್ಟ್ ನ್ಯಾಯಾಧೀಶರಾಗಿ ಇಬ್ಬರು ವಕೀಲರ...

ಹೈಕೋರ್ಟ್ ನ್ಯಾಯಾಧೀಶರಾಗಿ ಇಬ್ಬರು ವಕೀಲರ ನೇಮಕ: ಕೊಲಿಜಿಯಂ ಶಿಫಾರಸನ್ನು ಎರಡನೇ ಬಾರಿ ಮರಳಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ24 Jun 2018 9:55 PM IST
share
ಹೈಕೋರ್ಟ್ ನ್ಯಾಯಾಧೀಶರಾಗಿ ಇಬ್ಬರು ವಕೀಲರ ನೇಮಕ: ಕೊಲಿಜಿಯಂ ಶಿಫಾರಸನ್ನು ಎರಡನೇ ಬಾರಿ ಮರಳಿಸಿದ ಸರಕಾರ

  ಹೊಸದಿಲ್ಲಿ,ಜೂ.24: ಇಬ್ಬರು ವಕೀಲರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಗೊಳಿಸಲು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಸರಕಾರವು ಎರಡನೇ ಬಾರಿಗೆ ವಾಪಸ್ ಕಳುಹಿಸಿದೆ. ಈ ವಕೀಲರ ವಿರುದ್ಧ ದೂರುಗಳಿವೆ ಎಂದು ಅದು ಉಲ್ಲೇಖಿಸಿದೆ. ಕೊಲಿಜಿಯಂ ಈ ಇಬ್ಬರು ವಕೀಲರ ಹೆಸರುಗಳನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕಕ್ಕೆ ಮಾಡಿದ್ದ ಶಿಫಾರಸನ್ನು ಎರಡೂವರೆ ವರ್ಷಗಳ ಕಾಲ ಮೂಲೆಗುಂಪು ಮಾಡಿದ್ದ ಸರಕಾರವು ಕಳೆದ ತಿಂಗಳು ವಕೀಲರ ವಿರುದ್ಧ ದೂರುಗಳಿವೆ ಎಂಬ ಕಾರಣವನ್ನು ನೀಡಿ ಮರುಪರಿಶೀಲನೆಗಾಗಿ ಕಡತವನ್ನು ಮರಳಿಸಿತ್ತು. ಆದರೆ ಈ ದೂರುಗಳು ಕ್ಷುಲ್ಲಕ ಎಂದು ಬಣ್ಣಿಸಿದ್ದ ಕೊಲಿಜಿಯಂ ವಕೀಲರ ಹೆಸರುಗಳನ್ನು ಮರುಶಿಫಾರಸು ಮಾಡಿತ್ತು.

ಮುಹಮ್ಮದ್ ಮನ್ಸೂರ್ ಮತ್ತು ಬಷಾರತ್ ಅಲಿ ಖಾನ್ ಅವರು ಕೊಲಿಜಿಯಂ ಶಿಫಾರಸು ಮಾಡಿರುವ ವಕೀಲರಾಗಿದ್ದು, ಮನ್ಸೂರ್ ಅವರು ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ದಿ.ಸಗೀರ್ ಅಹ್ಮದ್ ಅವರ ಪುತ್ರರಾಗಿದ್ದಾರೆ.

 ಕೊಲಿಜಿಯಂ ಸದಸ್ಯರಾಗಿದ್ದ ನ್ಯಾ.ಜೆ.ಚೆಲಮೇಶ್ವರ ಅವರು ಶುಕ್ರವಾರ ಸೇವೆಯಿಂದ ನಿವೃತ್ತರಾಗಿದ್ದು,ನೂತನ ಸದಸ್ಯರೋರ್ವರ ಸೇರ್ಪಡೆಯೊಂದಿಗೆ ಅದನ್ನು ಪುನರ್‌ರಚಿಸಬೇಕಿದೆ. ನಂತರವೇ ಅದು ಈ ಎರಡು ಹೆಸರುಗಳ ಬಗ್ಗೆ ನಿರ್ಧಾರವನ್ನು ಕೈಗೊಳ್ಳಬೇಕಿದೆ.ಮನ್ಸೂರ್ ಮತ್ತು ಖಾನ್ ಹಿರಿಯ ಸ್ಥಾಯಿ ವಕೀಲರಾಗಿ ಅಲಹಾಬಾದ್ ಉಚ್ಚ ನ್ಯಾಯಾಲಯದಲ್ಲಿ ನಿಯಮಿತವಾಗಿ ಹಾಜರಾಗುತ್ತಿದ್ದಾರೆ.

ತನ್ಮಧ್ಯೆ,ಜಮ್ಮು-ಕಾಶ್ಮೀರ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಪದೋನ್ನತಿಗೆ ನಝೀರ್ ಅಹ್ಮದ್ ಬೇಗ್ ಅವರ ಹೆಸರನ್ನು ಸೂಚಿಸಿರುವ ಶಿಫಾರಸನ್ನೂ ಮರಳಿಸಲು ಸರಕಾವು ನಿರ್ಧರಿಸಿದೆ. ಇತರ ಮೂವರಾದ ವಾಸಿಂ ಸಾದಿಕ್ ನರ್ಗಲ್,ಸಿಂಧು ಶರ್ಮಾ ಮತ್ತು ಜಿಲ್ಲಾ ನ್ಯಾಯಾಧೀಶ ರಶೀದ್ ಅಲಿ ದಾರ್ ಅವರ ಹೆಸರುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತಿದೆ.

ಬೇಗ್ ಅವರ ಹೆಸರನ್ನು ಕೊಲಿಜಿಯಮ್‌ಗೆ ವಾಪಸ್ ಮಾಡಿರುವದಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X