ಕುಂದಾಪುರ, ಜೂ.25: ವೈಯಕ್ತಿಕ ಕಾರಣದಿಂದ ಮನನೊಂದ ಹೆಮ್ಮಾಡಿ ಗ್ರಾಮದ ಸಂತೋಷ ನಗರದ ಮುಹಮ್ಮದ್ ರಫೀಕ್(44) ಎಂಬವರು ಜೂ.24ರಂದು ಅಪರಾಹ್ನ ವೇಳೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ, ಜೂ.25: ವೈಯಕ್ತಿಕ ಕಾರಣದಿಂದ ಮನನೊಂದ ಹೆಮ್ಮಾಡಿ ಗ್ರಾಮದ ಸಂತೋಷ ನಗರದ ಮುಹಮ್ಮದ್ ರಫೀಕ್(44) ಎಂಬವರು ಜೂ.24ರಂದು ಅಪರಾಹ್ನ ವೇಳೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.