Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಿಟಿಷರ ಕಾಲದ ಗುರುಪುರ ಸೇತುವೆಗೆ...

ಬ್ರಿಟಿಷರ ಕಾಲದ ಗುರುಪುರ ಸೇತುವೆಗೆ ಸಿಗಲಿದೆಯೇ ಮುಕ್ತಿ?

ವಾರ್ತಾಭಾರತಿವಾರ್ತಾಭಾರತಿ26 Jun 2018 5:23 PM IST
share
ಬ್ರಿಟಿಷರ ಕಾಲದ ಗುರುಪುರ ಸೇತುವೆಗೆ ಸಿಗಲಿದೆಯೇ ಮುಕ್ತಿ?

ಮಂಗಳೂರು, ಜೂ.26: ಬಂಟ್ವಾಳದ ಮುಲ್ಲರಪಟ್ನದ ಸೇತುವೆ ನಿನ್ನೆ ಕುಸಿತಗೊಂಡಿರುವಂತೆಯೇ ಜಿಲ್ಲೆಯ ಹಳೆಯ ಸೇತುವೆಗಳ ಸುರಕ್ಷತೆಯ ಆತಂಕ ಎದುರಾಗಿದೆ. ಅದರಲ್ಲೂ ಮುಖ್ಯವಾಗಿ ಶಿಥಿಲಾವಸ್ಥೆಗೆ ತಲುಪಿರುವ ಗುರುಪುರ ಸೇತುವೆ ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಟಿಸಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಈ ಸೇತುವೆ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿ ಈಗಾಗಲೇ ಸ್ಥಳೀಯರಿಂದ ಹಲವು ಬಾರಿ ಪ್ರತಿಭಟನೆ, ರಸ್ತೆ ತಡೆಯೂ ನಡೆಸಲಾಗಿದೆ.

ಇದೀಗ ಮುಲ್ಲರಪಟ್ನ ಸೇತುವೆ ಕುಸಿದ ಬೆನ್ನಲ್ಲೇ ಅಪಾಯದಂಚಿನಲ್ಲಿರುವ ಗುರುಪುರ ಸೇತುವೆಯ ಸಾಮರ್ಥ್ಯದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯ 169ರ ಮಂಗಳೂರಿನಿಂದ ಕಾರ್ಕಳವನ್ನು ಸಂಪರ್ಕಿಸುವ ಪ್ರಮುಖ ಸೇತುವೆ ಇದಾಗಿದೆ. ಗುರುಪುರದಲ್ಲಿ ಫಲ್ಗುಣಿ ನದಿ ಮೇಲೆ ಕಟ್ಟಲಾಗಿರುವ ಈ ಸೇತುವೆ ನಿರ್ಮಾಣವಾಗಿದ್ದು 1923ರ ಬ್ರಿಟಿಷರ ಆಡಳಿತದ ಅವಧಿಯಲ್ಲಿ. ಅಂದಿನ ಕಾಲದಲ್ಲಿ ಓಡಾಡುತ್ತಿದ್ದ ವಾಹನಗಳ ಆಧಾರದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು. ಹಾಗಿದ್ದರೂ ಕಳೆದ 94 ವರ್ಷಗಳಿಂದ ಈ ಸೇತುವೆ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಭಾರೀ ವಾಹನಗಳ ಭಾರವನ್ನು ಹೊತ್ತು ಸದ್ಯ ಶಿಥಿಲಾವಸ್ಥೆಗೆ ತಲುಪಿದೆ. ಈ ಸೇತುವೆ ಇಕ್ಕಟ್ಟು ಕೂಡಾ ಆಗಿರುವುದರಿಂದ ಇಲ್ಲಿ ಬಹುತೇಕ ಸಂದರ್ಭಗಳಲ್ಲಿ ವಾಹನಗಳ ದಟ್ಟಣೆಯಿಂದ ಸವಾರರು ತಾಸುಗಟ್ಟಲೆ ಸೇತುವೆಯ ಇಕ್ಕೆಲಗಳಲ್ಲಿ ಕಾಯಬೇಕಾದ ಪರಿಸ್ಥಿತಿಯೂ ಇದೆ.

ಈ ಸೇತುವೆಯಲ್ಲಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಿರುತ್ತಾರೆ. ಶಿಥಿಲಗೊಂಡು ಅಪಾಯದಂಚಿನಲ್ಲಿರುವ ಈ ಸೇತುವೆಯಲ್ಲಿ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಸೇತುವೆಯ ಸಂರಕ್ಷಣೆಯ ಕ್ರಮ ಕೈಗೊಳ್ಳಬೇಕಿದೆ.

ಈ ಸೇತುವೆಗೆ ಅಪಾಯ ಸಂಭವಿಸಿದ್ದಲ್ಲಿ ಮಂಗಳೂರು- ಕಾರ್ಕಳ ನಡುವಿನ ಪ್ರಮುಖ ಸಂಪರ್ಕವೇ ಕಡಿದುಹೋಗಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಸೇತುವೆ ಇರುವುದರಿಂದ ಇದರಿಂದ ಲಕ್ಷಾಂತರ ಮಂದಿ ಪರದಾಬೇಕಾದ ಪರಿಸ್ಥಿತಿಯೂ ಎದುರಾಗಲಿದೆ.

ಹೆದ್ದಾರಿ ಇಲಾಖೆಯಿಂದ ಈ ಹಳೆ ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆ ನಿರ್ಮಾಣಕ್ಕೆ 33 ಕೋಟಿ ರೂ.ಗಳ ಟೆಂಡರ್ ಆಗಿದೆ. ಹೊಸ ಸೇತುವೆ ಕಾಮಗಾರಿ ಆರಂಭಗೊಳ್ಳುವವರೆಗೆ ಈ ಸೇತುವೆಯ ಸುರಕ್ಷತೆಯನ್ನು ಸಂಬಂಧಪಟ್ಟವರು ಖಾತ್ರಿಪಡಿಸಿ ಸಾರ್ವಜನಿಕರ ಆಂಕವನ್ನು ದೂರ ಮಾಡಬೇಕಾಗಿದೆ.

ಗುರುಪುರ ಸೇತುವೆ ತಾತ್ಕಾಲಿಕ ರಕ್ಷಣೆ ಜವಾಬ್ಧಾರಿ ಅಧಿಕಾರಿಗಳದ್ದು: ಸಂಸದ ನಳಿನ್
ಗುರುಪುರ ಸೇತುವೆಯೂ ಅಪಾಯದಲ್ಲಿದೆ. ಅದಕ್ಕೆ ಈಗಾಗಲೇ 33 ಕೋಟಿ ರೂ.ಗಳ ಟೆಂಡರ್ ಆಗಿದೆ. ಕಾಮಗಾರಿ ಆರಂಭಲಿದೆ. ಆದರೂ ತಾತ್ಕಾಲಿಕವಾಗಿ ಅದರ ರಕ್ಷಣೆಯ ಜವಾಬ್ಧಾರಿ ಅಧಿಕಾರಿಗಳದ್ದು. ಅದನ್ನು ಎನ್‌ಐಟಿಕೆಯ ಮೂಲಕ ಪರಿಶೀಲನೆಗೆ ತಿಳಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X