Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಯಲ್ಲಿ ಈ ತಪ್ಪು ಮಾಡಿದರೆ ಜೈಲೇ ಗತಿ

ಯುಎಇಯಲ್ಲಿ ಈ ತಪ್ಪು ಮಾಡಿದರೆ ಜೈಲೇ ಗತಿ

ವಾರ್ತಾಭಾರತಿವಾರ್ತಾಭಾರತಿ27 Jun 2018 8:37 PM IST
share
ಯುಎಇಯಲ್ಲಿ ಈ ತಪ್ಪು ಮಾಡಿದರೆ ಜೈಲೇ ಗತಿ

ದುಬೈ, ಜೂ. 27: ಯುಎಇಯಲ್ಲಿ ಹೆಚ್ಚಿನ ಉದ್ಯೋಗಾವಕಾಶ ಪಡೆಯುವುದಕ್ಕಾಗಿ ಹಲವಾರು ಉದ್ಯೋಗಾಕಾಂಕ್ಷಿಗಳು ತಮ್ಮ ಅರ್ಜಿಗಳಲ್ಲಿ ತಪ್ಪು ಮಾಹಿತಿಗಳನ್ನು ನೀಡುತ್ತಾರೆ. ಆದರೆ, ಇದು ಮುಂದೆ ತಮ್ಮನ್ನು ಜೈಲಿಗಟ್ಟಬಹುದು ಎಂಬ ಸಂಗತಿಯನ್ನು ಅವರು ಆ ಕ್ಷಣದಲ್ಲಿ ಮರೆಯುತ್ತಾರೆ.

ಯುಎಇಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವಾಗ ಸಿವಿ (ಸ್ವವಿವರ) ಸಲ್ಲಿಸುವುದು ಕಡ್ಡಾಯ. ಇದರಲ್ಲಿ ಕೆಲವು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯನ್ನು ಹೆಚ್ಚಿಸುತ್ತಾರೆ ಹಾಗೂ ತಮ್ಮ ಅನುಭವಕ್ಕೆ ಇನ್ನೂ ಕೆಲವು ವರ್ಷಗಳನ್ನು ಸೇರಿಸುತ್ತಾರೆ.

ಆದರೆ, ತಮ್ಮ ಸಿವಿಗಳಲ್ಲಿ ತಪ್ಪು ಮಾಹಿತಿ ನೀಡಿರುವುದು ಪತ್ತೆಯಾದರೆ, ಯುಇಎ ಕಾನೂನಿನ ಪ್ರಕಾರ, ಅಭ್ಯರ್ಥಿಗಳ ವಿರುದ್ಧ ದಂಡನಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ, ಅವರ ವಿರುದ್ಧ ಭಾರೀ ಮೊತ್ತದ ದಂಡ ವಿಧಿಸಲಾಗುತ್ತದೆ ಹಾಗೂ ಅವರಿಗೆ ಮೂರು ವರ್ಷಗಳ ಜೈಲು ವಿಧಿಸಲಾಗುತ್ತದೆ ಮತ್ತು/ಅಥವಾ ಗಡೀಪಾರು ಮಾಡಲಾಗುತ್ತದೆ.

ಅದೂ ಅಲ್ಲದೆ, ಯುಎಇಯಲ್ಲಿರುವ ವಿದೇಶಿಯರು ದಾಖಲೆಗಳು, ಗುತ್ತಿಗೆಗಳು, ಒಪ್ಪಂದಗಳು, ಚೆಕ್‌ಗಳು, ಅಧಿಕೃತ ಆರ್ಥಿಕ ಹೇಳಿಕೆಗಳು, ಶಿಕ್ಷಣ ಪ್ರಮಾಣಪತ್ರಗಳು ಮತ್ತು ವ್ಯಾಲಿಡೇಶನ್ ಸ್ಟಾಂಪ್‌ಗಳು, ಪಾಸ್‌ಪೋರ್ಟ್‌ಗಳು, ಕರೆನ್ಸಿಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಕಂಪೆನಿ ಲಾಂಛನಗಳನ್ನು ನಕಲಿ ಮಾಡಬಾರದು.

 ಸರಕಾರೇತರ ದಾಖಲೆಗಳನ್ನು ನಕಲಿ ಮಾಡುವುದು ಅಥವಾ ನಕಲಿ ಮಾಡಿದ ದಾಖಲೆಗಳನ್ನು ಬಳಸುವವರಿಗೆ ಒಂದು ತಿಂಗಳಿಂದ ಮೂರು ವರ್ಷಗಳವರೆಗಿನ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಹಾಗೂ ನಕಲಿ ಸರಕಾರಿ ದಾಖಲೆಗಳನ್ನು ಬಳಸಿದರೆ ಜೈಲು ಶಿಕ್ಷೆಯ ಪ್ರಮಾಣ 5 ವರ್ಷಗಳವರೆಗೆ ವಿಸ್ತರಿಸುತ್ತದೆ.

ಯಾವುದನ್ನು ನಕಲಿ ಎಂದು ಪರಿಗಣಿಸಲಾಗುತ್ತದೆ?

► ಬರಹ, ಸಂಖ್ಯೆಗಳು, ಅಂಕಗಳು ಅಥವಾ ಭಾವಚಿತ್ರಗಳನ್ನು ಸೇರಿಸುವ, ಅಳಿಸುವ ಅಥವಾ ಬದಲಾಯಿಸುವ ಮೂಲಕ  ಹಾಲಿ ದಾಖಲೆಯೊಂದಕ್ಕೆ ಮಾರ್ಪಾಡುಗಳನ್ನು ತರುವುದು.

► ನಕಲಿ ಸಹಿ ಅಥವಾ ಮೊಹರು, ಅಥವಾ ನಿಜವಾದ ಸಹಿ, ಮೊಹರು ಅಥವಾ ಹೆಬ್ಬೆಟ್ಟಿನಲ್ಲಿ ಮಾರ್ಪಾಡು ಮಾಡುವುದು.

► ದಾಖಲೆಯಲ್ಲಿ ಏನು ಬರೆದಿದೆ ಎನ್ನುವುದು ವ್ಯಕ್ತಿಗೆ ಗೊತ್ತಿಲ್ಲದೆ, ವಂಚನೆ ಅಥವ ಅಚ್ಚರಿಯ ಮೂಲಕ ಅವರಿಂದ ಸಹಿ, ಮೊಹರು ಅಥವಾ ಹೆಬ್ಬೆಟ್ಟನ್ನು ಪಡೆದುಕೊಳ್ಳುವುದು.

► ದಾಖಲೆಯ ನಕಲಿಯೊಂದನ್ನು ಸೃಷ್ಟಿಸುವುದು.

► ಸಹಿ, ಮೊಹರು ಅಥವಾ ಹೆಬ್ಬೆಟ್ಟು ಹಾಕಿದ ವ್ಯಕ್ತಿಯ ಒಪ್ಪಿಗೆ ಇಲ್ಲದೆ, ಸಹಿ, ಮೊಹರು ಅಥವಾ ಹೆಬ್ಬೆಟ್ಟು ಹಾಕಲಾದ ಖಾಲಿ         ಪತ್ರವನ್ನು ತುಂಬಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X