ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಬೆಂಗಳೂರಿಗೆ ಆಗಮನ
ಬೆಂಗಳೂರು, ಜೂ.27: ಎರಡು ದಿನಗಳ ಭೇಟಿಗಾಗಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದು(ಬುಧವಾರ) ಸಂಜೆ ಬೆಂಗಳೂರಿಗೆ ಆಗಮಿಸಿದರು.
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ವಜುಭಾಯಿವಾಲ, ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ ಉಪರಾಷ್ಟ್ರಪತಿಗಳನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಹಾಪೌರ ಸಂಪತ್ ರಾಜ್, ಮುಖ್ಯ ಕಾರ್ಯದರ್ಶಿ ರತ್ನಪ್ರಭ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Next Story