Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಮೈತ್ರಿ ಮುರಿದು ಲಾಲೂ ಜೊತೆ...

ಬಿಜೆಪಿ ಮೈತ್ರಿ ಮುರಿದು ಲಾಲೂ ಜೊತೆ ಕೈಜೋಡಿಸಲಿದ್ದಾರೆಯೇ ನಿತೀಶ್ ಕುಮಾರ್?

ಆರ್ ಜೆಡಿ-ಜೆಡಿಯು ದೋಸ್ತಿ ಬಗ್ಗೆ ಬಿಹಾರ ಸಿಎಂ ಸಮೀಪವರ್ತಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ27 Jun 2018 10:59 PM IST
share
ಬಿಜೆಪಿ ಮೈತ್ರಿ ಮುರಿದು ಲಾಲೂ ಜೊತೆ ಕೈಜೋಡಿಸಲಿದ್ದಾರೆಯೇ ನಿತೀಶ್ ಕುಮಾರ್?

ಹೊಸದಿಲ್ಲಿ, ಜೂ.27: 'ಗಂಭೀರ ಭ್ರಷ್ಟಾಚಾರ ಆರೋಪ'ಗಳ ಹಿನ್ನೆಲೆಯಲ್ಲಿ ಬಿಹಾರದ ಮಹಾಘಟಬಂಧನವನ್ನು ತೊರೆದು, ಬಿಜೆಪಿ ಜೊತೆ ಕೈ ಜೋಡಿಸಿದ್ದ ನಿತೀಶ್ ಕುಮಾರ್ ಇದೀಗ ಮತ್ತೊಮ್ಮೆ ಆರ್ ಜೆಡಿಯತ್ತ ಮುಖ ಮಾಡಿದ್ದಾರೆ ಎಂದು theprint.in ವರದಿ ಮಾಡಿದೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ತನ್ನ ಪ್ರತಿನಿಧಿಗಳನ್ನು ಮಾತುಕತೆಗಾಗಿ ಈಗಾಗಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗು ಇತರ ವಿಪಕ್ಷ ನಾಯಕರ ಜೊತೆ ಮಾತುಕತೆಗಾಗಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಾಲೂ ಹಾಗು ನಿತೀಶ್ ಸಹವರ್ತಿಗಳ ನಡುವೆ ಕನಿಷ್ಟ ಒಂದು ಬಾರಿಯಾದರೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳು ಮುಂಬೈಯಲ್ಲಿ ನಡೆದ ಇಫ್ತಾರ್ ಕೂಟದ ವೇಳೆ ಮೈತ್ರಿಯ ಬಗ್ಗೆ ಮಾತುಕತೆಗಳು ನಡೆದಿತ್ತು ಎನ್ನಲಾಗಿದೆ.

ಬಿಜೆಪಿ ಜೊತೆಗೆ ಮೈತ್ರಿ ಕಡಿದುಕೊಳ್ಳುವ ವಿಚಾರದಲ್ಲೂ ಈ ಸಂದರ್ಭ ಮಾತುಕತೆ ನಡೆದಿತ್ತು ಎಂದು ತಿಳಿದುಬಂದಿದೆ. ಕಾಂಗ್ರೆಸ್ ಜೊತೆಗೆ ಮಾತುಕತೆಗೂ ನಾವು ಮುಕ್ತರಾಗಿದ್ದೇವೆ ಎಂದು ನಿತೀಶ್ ಪ್ರತಿನಿಧಿಗಳು ಆರ್ ಜೆಡಿ ನಾಯಕರಿಗೆ ಸೂಚನೆಗಳನ್ನೂ ನೀಡಿದ್ದಾರೆ ಎನ್ನಲಾಗಿದೆ.

"ಹೌದು. ಮಾತುಕತೆಗಳು ನಡೆದಿವೆ. ಆದರೆ ಯಾವುದೇ ಚರ್ಚೆಗಳಾಗಿಲ್ಲ. ಇಂತಹ ಪ್ರಮುಖ ನಿರ್ಧಾರಗಳನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹಲವು ಚರ್ಚೆಗಳಾಗಬೇಕು. ಎಲ್ಲಾ ಕಡೆಯಿಂದಲೂ ಒಪ್ಪಿಗೆ ವ್ಯಕ್ತವಾದ ನಂತರವಷ್ಟೇ ಮುಂದುವರಿಯಲು ಸಾಧ್ಯವಾಗಲಿದೆ. ಆದರೆ ಕೆಲವು ಚರ್ಚೆಗಳು ನಡೆದಿವೆ ಎನ್ನುವುದನ್ನು ಮಾತ್ರ ನಾನು ಖಚಿತಪಡಿಸಬಲ್ಲೆ" ಎಂದು ನಿತೀಶ್ ಕುಮಾರ್ ರ ಸಮೀಪವರ್ತಿಯೊಬ್ಬರು ಮಾಹಿತಿ ನೀಡಿದ್ದಾಗಿ theprint.in ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X