Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷ್ಣಾಪುರ: 'ನ್ಯೂ ಬೀ ಖುರ್ಆನಿಕ್ ಪ್ರಿ...

ಕೃಷ್ಣಾಪುರ: 'ನ್ಯೂ ಬೀ ಖುರ್ಆನಿಕ್ ಪ್ರಿ ಸ್ಕೂಲ್' ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Jun 2018 9:12 PM IST
share
ಕೃಷ್ಣಾಪುರ: ನ್ಯೂ ಬೀ ಖುರ್ಆನಿಕ್ ಪ್ರಿ ಸ್ಕೂಲ್ ಘಟಕ ಉದ್ಘಾಟನೆ

ಕೃಷ್ಣಾಪುರ, ಜೂ. 29: ನ್ಯೂ ಬೀ ಪ್ರಿ ಸ್ಕೂಲಿನ ಕೃಷ್ಣಾಪುರ ಘಟಕದ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಕೃಷ್ಣಾಪುರ 7ನೇ ಬ್ಲಾಕ್ ರಯ್ಯಾನ್ ಗಾರ್ಡನ್ ನಲ್ಲಿ ನಡೆಯಿತು.

ಶಾಲಾ ಕಟ್ಟಡದ ಉದ್ಘಾಟನೆಯನ್ನು ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವ ನಿರ್ವಹಿಸಿದರು. ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಬಿ.ಎಂ. ಮುಮ್ತಾಝ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಾಪುರ ಗೌರವಾನ್ವಿತ ಖಾಝಿ ಅಲ್ಹಾಜ್ ಇ.ಕೆ. ಇಬ್ರಾಹಿಂ ಮದನಿ ಸಮಾರಂಭವನ್ನು ಉದ್ಘಾಟಿಸಿದರು. ಮಿಸ್ಬಾಹ್ ವುಮೆನ್ಸ್ ಕಾಲೇಜ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಎಂ. ಝೈನಿ ಕಾಮಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಾಜಿ ಎಚ್.ಐ. ಮುಹಮ್ಮದ್ ಮುಸ್ಲಿಯಾರ್ ಹಂಡೇಲ್, ಕೃಷ್ಣಾಪುರ ಬದ್ರಿಯಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ. ನಝೀರ್, ಬೈಕಂಪಾಡಿ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್, ಕೆ.ಸಿ.ಎಫ್. ಅಂತಾರಾಷ್ಟ್ರೀಯ ನಾಯಕ ಫಾರೂಕ್ ಕಾಟಿಪಳ್ಳ, ಕೃಷ್ಣಾಪುರ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಫಾರೂಕ್ ಸಖಾಫಿ, ಬದ್ರುಲ್ ಹುದಾ ಖತೀಬ್ ಅಶ್ರಫ್ ಸಖಾಫಿ ಸಮಾರಂಭಕ್ಕೆ ಶುಭ ಹಾರೈಸಿದರು.

ಸೈಯದ್ ಅಲವೀ ಅಲ್  ಬುಖಾರಿ ಹೊನ್ನಾವರ (ಕರ್ಕೀ ತಂಙಳ್), ಸೈಯದ್ ಯಾಸೀನ್ ಸಖಾಫಿ ಅಲ್ ಐದರೋಸ್ ತಂಙಳ್ ಕಾಸರಗೋಡು ಅವರು ಜೇನಿನಲ್ಲಿ 'ಅಲಿಫ್' ಎಂಬ ಅಕ್ಷರವನ್ನು ಬರೆದುಕೊಟ್ಟರು. ಮನ್ಶರ್ ಸ್ಕೂಲ್ ಪ್ರಿನ್ಸಿಪಾಲ್ ಆಸಿಫ್ ಫಾಳಿಲಿ ಹಾಗೂ ನ್ಯೂಬೀ ಕೋ-ಆಡಿನೇಟರ್ ನೌಫಲ್ ಕಕ್ಕಿಂಜೆ  ಪೋಷಕರಿಗೆ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಕೆ.ಅಬ್ದುಲ್ ಖಾದರ್ ಸುರಿಬೈಲ್, ಲುಖ್ಮಾನಿಯಾ ಇಸ್ಮಾಯಿಲ್ ಮುಸ್ಲಿಯಾರ್ ಕೃಷ್ಣಾಪುರ, ಕುಸುಮ ಬಾಲ ಮಾಸಿಕ ಸಂಪಾದಕ ಹಸನ್ ಝುಹ್ರಿ ಮಂಗಳಪೇಟೆ, ಕೆ.ಸಿ.ಎಫ್ ನಾಯಕ ಸಾದಿಕ್ ಕಾಟಿಪಳ್ಳ, ಶಾಫಿ ಮದನಿ ಕಂಬಳಬೆಟ್ಟು, ಜಿಲ್ಲಾ ವಕ್ಫ್ ಸದಸ್ಯ ಹಸನಬ್ಬ ಮಂಗಳಪೇಟೆ, ಗುತ್ತೆಕ್ಕಾಡ್ ಖತೀಬ್ ಫಾರೂಕ್ ಸಖಾಫಿ, ಕೆರೆಬಳಿ ಖತೀಬ್ ಉಸ್ಮಾನ್ ಫಾಳಿಲಿ, ಅಬೂಬಕರ್ ಸಿದ್ದೀಕ್ ಹಿಮಮಿ ಸುರಿಬೈಲ್, ಬದ್ರಿಯಾ ಕೇಂದ್ರ ಮದ್ರಸ ಅಧ್ಯಕ್ಷ ಫಾರೂಕ್, ಕೋಶಾಧಿಕಾರಿ ಹಸನಬ್ಬ, ಅಬೂ ಬಲ್ಕೀಸ್ ಸ್ವಾದಿಕ್ ಹಂಡೇಲ್ ಮುಂತಾದವರು ಪಾಲ್ಗೊಂಡರು.

ನೂರಾರು ಪೋಷಕರು ಹಾಗೂ ಸ್ಥಳೀಯರು ಕಾರ್ಯಕ್ರಮದ ಉದ್ಘಾಟನಾ ಸಮಾವೇಶದಲ್ಲಿ ಭಾಗವಹಿಸಿದರು. ಕೃಷ್ಣಾಪುರ ನ್ಯೂಬೀ ಪ್ರೀ ಸ್ಕೂಲ್ ಡೈರೆಕ್ಟರ್ ಕೆ.ಕೆ. ಮುಹಿಯುದ್ದೀನ್ ಕಾಮಿಲ್ ಸಖಾಫಿ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X