Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋದರತ್ವದಿಂದ ಬದುಕುವ ಸಮಾಜ...

ಸೋದರತ್ವದಿಂದ ಬದುಕುವ ಸಮಾಜ ಕಟ್ಟಬೇಕು:ಬಿ.ಟಿ.ಲಲಿತಾನಾಯಕ್

18ನೇ ಲಂಬಾಣಿ ಕಲಾಮೇಳ, ಸೇವಾಲಾಲ್ ಭವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 Jun 2018 9:12 PM IST
share
ಸೋದರತ್ವದಿಂದ ಬದುಕುವ ಸಮಾಜ ಕಟ್ಟಬೇಕು:ಬಿ.ಟಿ.ಲಲಿತಾನಾಯಕ್

ಮಂಡ್ಯ, ಜೂ.29: ಜಾತೀಯತೆ ತೊಲಗಿಸಿ ಸೋದರತ್ವದಿಂದ ಬದಕುವ ಸಮಾಜವನ್ನು ಕಟ್ಟಬೇಕು ಎಂದು ಮಾಜಿ ಸಚಿವೆ ಹಾಗೂ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಅಧ್ಯಕ್ಷೆ ಬಿ.ಟಿ. ಲಲಿತಾನಾಯಕ್ ಕರೆ ನೀಡಿದ್ದಾರೆ.

ನಗರದ ಬಿ.ಟಿ.ಲಲಿತಾ ನಾಯಕ್ ಬಡಾವಣೆಯಲ್ಲಿ ಜಿಲ್ಲಾ ಲಂಬಾಣಿ ಸೇವಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ  ಸಹಯೋಗದಲ್ಲಿ ಶುಕ್ರವಾರ ನಡೆದ 18ನೇ ಕಲಾಮೇಳ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ನಿರ್ಮಿಸಿರುವ ಸೇವಾಲಾಲ್ ಸಮುದಾಯ ಭವನದ ಉದ್ಘಾಟನೆಯನ್ನು  ನೆರವೇರಿಸಿ ಅವರು ಮಾತನಾಡಿದರು.

ಲಂಬಾಣಿ ಜನಾಂಗ ವಿಶ್ವದ 21 ದೇಶಗಳಲ್ಲಿ ವಾಸವಾಗಿದ್ದು, ಎಲ್ಲೇ ಹೋದರೂ ನಮ್ಮ ಸಂಪ್ರದಾಯ, ಭಾಷೆಯನ್ನು ಮಾತನಾಡಬಹುದು. ಲಂಬಾಣಿ ಜನಾಂಗದವರು ಹೊಸ ಹೊಸ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಹೊಸ ಕಲಾವಿದರ ತಂಡಗಳು ರಚನೆಯಾಗಬೇಕು. ನಮ್ಮ ಜನರ ಸಂಸ್ಕೃತಿ ನೆನಪಿರುವ ರೀತಿಯಲ್ಲಿ ಹೊಸ ಹೊಸ ನೃತ್ಯಗಳನ್ನು ಕಲಿಯಬೇಕು. ಕಲೆ ಮತ್ತು ಸಂಸ್ಕೃತಿ ಅಭಿವೃದ್ಧಿಯಾಗಬೇಕು. ಆರ್ಥಿಕವಾಗಿಯೂ ಸಹ ಮುಂದೆ ಬರಬೇಕು. ಘನತೆಯಿಂದ ಬದುಕಬೇಕು ಎಂದು ಅವರು ಸಲಹೆ ನೀಡಿದರು. 

ಈಗಿನ ಸಮ್ಮಿಶ್ರ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರೂ ಸಹ ಈ ಬಡಾವಣೆಗೆ ಬರುತ್ತೇನೆ ಎಂದು ಭರವಸೆ ನೀಡಿದ್ದು, ಕಾಲನಿ ಅಭಿವೃದ್ಧಿಗೆ ಅಗತ್ಯವಾದ ಸೌಲಭ್ಯಗಳ ಬಗ್ಗೆ ಅವರಿಗೆ ಮನವಿ ಮಾಡಬೇಕು. ಕಾಲನಿಯ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕು ಎಂದು ಅವರು ಹೇಳಿದರು.

ಈ ಭಾಗದಲ್ಲಿ ತುರ್ತಾಗಿ ಪ್ರಥಮ ವೈದ್ಯ ಚಿಕಿತ್ಸೆ ಕೊಡುವಂತಹ ಕೇಂದ್ರ ಸ್ಥಾಪನೆಯಾಗಬೇಕು. ನಿರಾಶ್ರಿತರು ಇಲ್ಲಿ ಹೆಚ್ಚು ಮಂದಿ ನೆಲೆಸಿದ್ದಾರೆ. ಈ ಬಡಾವಣೆಯಲ್ಲಿ ಗ್ರಂಥಾಲಯ, ಅಂಗನವಾಡಿ ಎಲ್ಲವೂ ಆಗಿವೆ. ಆದರೆ, ಆಸ್ಪತ್ರೆ ಬರಬೇಕು. ಸಮುದಾಯ ಭವನ ಯಾವುದಕ್ಕೆ ಬಳಕೆಯಾಗಬೇಕೋ ಎಂಬುದರ ಕುರಿತಂತೆ ಕಾರ್ಯನಿರ್ವಹಣಾ ಸಮಿತಿಯೊಂದನ್ನು ಅಸ್ತಿತ್ವಕ್ಕೆ ತಂದು ಆ ಮೂಲಕ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಅವರು ತಿಳಿಸಿದರು.

ನಗರಸಭೆ ಮಾಜಿ ಅಧ್ಯಕ್ಷೆ ನಿರ್ಮಲಾ ಚಿಕ್ಕೇಗೌಡ ಮಾತನಾಡಿ, ಲಂಬಾಣಿ ಜನಾಂಗದ ಕಲೆ ವಿಶಿಷ್ಠವಾದದ್ದು. ಈ ಕಲೆ ನಶಿಸಿಹೋಗದಂತೆ ಕಾಪಾಡಿಕೊಳ್ಳುವುದು ಸಹ ಅಷ್ಟೇ ಮುಖ್ಯ. ದೇಶದಲ್ಲಿ ಸಾವಿರಾರು ರೀತಿಯ ಸಂಸ್ಕೃತಿ ಇವೆ. ಅವೆಲ್ಲವೂ ನಶಿಸಿಹೋಗದಂತೆ ಉಳಿಯುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ನಡೆಸಬೇಕು ಎಂದರು.

ನಗರಸಭೆ ಪ್ರಭಾರ ಅಧ್ಯಕ್ಷೆ ಸುಜಾತಮಣಿ, ಮಳವಳ್ಳಿ ಪೊಲೀಸ್ ಠಾಣೆಯ ಎಚ್.ಪಿ. ಗೋಪಾಲ್, ಉಪನ್ಯಾಸಕ ಬಿ.ಆರ್.ಕುಮಾರನಾಯಕ್, ಮಂಡ್ಯ ಜಿಲ್ಲಾ ಬೋವಿ ಸಂಘದ ಅಧ್ಯಕ್ಷ ಟಿ.ಸಿ.ಗುರಪ್ಪ, ಯುವ ಮುಖಂಡ ಸಿ.ಸುಂದರ್, ಸಮಾಜ ಸೇವಕ ರವಣಯ್ಯ, ಮಂಡ್ಯ ಜಿಲ್ಲಾ ಲಂಬಾಣಿ ಸೇವಾ ಸಂಘದ ಕೃಷ್ಣನಾಯಕ್, ಇತರ ಮುಖಂಡರು ಹಾಜರಿದ್ದರು.

ಇದೇ ವೇಳೆ ಹನುಮಂತನಾಯಕ್ ತಂಡದವರಿಂದ ಪೂಜಾ ಕುಣಿತ, ತಿಮ್ಮಣ್ಣ ತಂಡದವರಿಂದ ತಮಟೆ ವಾದ್ಯ, ನಂದಿನಿ ಬಾಯಿ ತಂಡದಿಂದ ಲಂಬಾಣಿ ನೃತ್ಯ, ಅಂಬಿಕಾಬಾಯಿ ಮತ್ತು ತಂಡದಿಂದ ಸಾಂಪ್ರದಾಯಿಕ ಗೀತ ಗಾಯನವನ್ನು ಪ್ರಸ್ತುತಪಡಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X