Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್‌ನ ಸಂಪೂರ್ಣ ಸಂಭಾವನೆ ದಾನ...

ವಿಶ್ವಕಪ್‌ನ ಸಂಪೂರ್ಣ ಸಂಭಾವನೆ ದಾನ ಮಾಡಲು ಫ್ರಾನ್ಸ್ ಸ್ಟಾರ್ ಆಟಗಾರ ಬಾಪೆ ನಿರ್ಧಾರ!

ವಾರ್ತಾಭಾರತಿವಾರ್ತಾಭಾರತಿ1 July 2018 5:22 PM IST
share
ವಿಶ್ವಕಪ್‌ನ ಸಂಪೂರ್ಣ ಸಂಭಾವನೆ ದಾನ ಮಾಡಲು ಫ್ರಾನ್ಸ್ ಸ್ಟಾರ್ ಆಟಗಾರ ಬಾಪೆ ನಿರ್ಧಾರ!

ಕಝಾನ್, ಜು.1: ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಅರ್ಜೆಂಟೀನ ವಿರುದ್ಧ ಅವಳಿ ಗೋಲು ಗಳಿಸಿ ಫ್ರಾನ್ಸ್ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಡಲು ನೆರವಾಗಿದ್ದ ಯುವ ಫುಟ್ಬಾಲ್ ಆಟಗಾರ ಕೈಲ್ಯಾನ್ ಬಾಪೆ ಮೈದಾನದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದಲ್ಲದೆ ಮೈದಾನದ ಹೊರಗೂ ಎಲ್ಲ ಹೃದಯ ಗೆದ್ದಿದ್ದಾರೆ.

19ರ ಹರೆಯದ ಬಾಪೆ ಇಡೀ ವಿಶ್ವಕಪ್‌ನಲ್ಲಿ ತನಗೆ ಲಭಿಸುವ ಎಲ್ಲ ಸಂಭಾವನೆಯನ್ನು ವಿಕಲಚೇತನ ಮಕ್ಕಳಿಗೆ ನೀಡಲು ನಿರ್ಧರಿಸಿದ್ದಾರೆ. ಈ ಮೂಲಕ ಈಗ ರಶ್ಯದಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಮಾನವೀಯತೆಯ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.

ವಿಕಲಚೇತನ ಮಕ್ಕಳಿಗೆ ನೆರವಾಗುವ ಕ್ಷೇಮಾಭಿವೃದ್ದಿ ಸಂಸ್ಥೆಯೊಂದಕ್ಕೆ ತನ್ನ ಎಲ್ಲ ಅಂತರ್‌ರಾಷ್ಟ್ರೀಯ ಪಂದ್ಯಗಳಲ್ಲಿ ಸಿಗುವ ಶುಲ್ಕಗಳನ್ನು ದಾನವಾಗಿ ನೀಡಲು ಬಾಪೆ ನಿರ್ಧರಿಸಿದ್ದಾರೆ. ಕ್ಷೇಮಾಭಿವೃದ್ದಿ ಸಂಸ್ಥೆಯು ವಿಕಲಚೇತನ ಮಕ್ಕಳಿಗೆ ಕ್ರೀಡಾ ಚಟುವಟಕೆಗಳನ್ನು ಆಯೋಜಿಸುತ್ತಿದೆ ಎಂದು ‘ದಿ ಮಿರರ್’ ವರದಿ ಮಾಡಿದೆ.

ಓರ್ವ ಆಟಗಾರ ತನ್ನ ದೇಶವನ್ನು ಪ್ರತಿನಿಧಿಸಲು ಹಣ ನೀಡಬಾರದೆಂಬ ನಂಬಿಕೆ ಇಟ್ಟಿರುವ ಯುವ ಆಟಗಾರ ಬಾಪೆ ಪ್ರತಿ ಪಂದ್ಯದಲ್ಲಿ ಸಿಗುವ ಬೋನಸ್ ಹೊರತುಪಡಿಸಿ 17,000 ಪೌಂಡ್(ಸುಮಾರು 15.36 ಲಕ್ಷ ರೂ.)ದಾನ ನೀಡಲಿದ್ದಾರೆ. ಒಂದು ವೇಳೆ ಫ್ರಾನ್ಸ್ ತಂಡ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದರೆ ಫ್ರಾನ್ಸ್ ಫಾರ್ವರ್ಡ್ ಆಟಗಾರ ಬಾಪೆ 265,000 ಪೌಂಡ್ ಬೋನಸ್(ಅಂದಾಜು 2.39 ಕೋ.ರೂ.) ಪಡೆಯಲಿದ್ದಾರೆ. ಬಾಪೆ ಅವರ ಹೃದಯವೈಶ್ಯಾಲತೆಯು ಸಹ ಆಟಗಾರರ ಮೇಲೆ ಪರಿಣಾಮಬೀರಿದೆ.

ಈ ಕುರಿತು ಮಾತನಾಡಿದ ಫ್ರಾನ್ಸ್ ಡಿಫೆಂಡರ್ ಸ್ಯಾಮುಯೆಲ್ ಉಮ್‌ಟಿಟಿ , ‘‘ನಾನು ಹಣದ ಬಗ್ಗೆ ಚಿಂತಿಸಲಾರೆ. ವಿಶ್ವಕಪ್ ಆಡುವುದೇ ಒಂದು ಕನಸಿನ ಮಾತು. ಆ ಕನಸು ಈಡೇರಿದಕ್ಕೆ ಖುಷಿಯಾಗುತ್ತಿದೆ. ಹಣ ಅತ್ಯಂತ ಮುಖ್ಯ. ಆದರೆ, ನಾನು ಹಣದ ಹಿಂದೆ ಹೋಗಲಾರೆ. ಹಣಕ್ಕಾಗಿ ಆಡುವುದಿಲ್ಲ’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X