Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಜ್ ಯಾತ್ರಾರ್ಥಿಗಳ ವಿಮಾನ ವೆಚ್ಚ 75,600...

ಹಜ್ ಯಾತ್ರಾರ್ಥಿಗಳ ವಿಮಾನ ವೆಚ್ಚ 75,600 ರೂ. !

ದೋಚುತ್ತಿರುವ ವೈಮಾನಿಕ ಸಂಸ್ಥೆಗೆ ಕೇಂದ್ರ ಸರಕಾರವೇ ಹೊಣೆ

ವರದಿ: ರಶೀದ್ ವಿಟ್ಲವರದಿ: ರಶೀದ್ ವಿಟ್ಲ1 July 2018 7:02 PM IST
share
ಹಜ್ ಯಾತ್ರಾರ್ಥಿಗಳ ವಿಮಾನ ವೆಚ್ಚ 75,600 ರೂ. !

ಕೇಂದ್ರ ಸರಕಾರದ ಭಾರತೀಯ ಹಜ್ ಸಮಿತಿ ವತಿಯಿಂದ 2018ರ ಪವಿತ್ರ ಹಜ್ ಯಾತ್ರೆಗೆ ಭಾರತದಿಂದ 1,28,702 ಯಾತ್ರಾರ್ಥಿಗಳು ತೆರಳಲಿದ್ದು, ಇದಕ್ಕಾಗಿ ವೈಮಾನಿಕ ಸಂಸ್ಥೆಗೆ 973 ಕೋಟಿ ರೂ. ಪಾವತಿಸಲಾಗಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದು, ಈ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಜನರನ್ನು ಹಜ್ ಹೆಸರಲ್ಲಿ ದೋಚುತ್ತಿರುವುದು ಬೆಳಕಿಗೆ ಬಂದಂತಾಗಿದೆ.

ಕೇಂದ್ರ ಸಚಿವರು ಬಿಡುಗಡೆಗೊಳಿಸಿರುವ ಪ್ರಕಾರ ಈ ವರ್ಷ ಪ್ರತಿಯೊಬ್ಬ ಹಜ್ ಯಾತ್ರಾರ್ಥಿಯ ವಿಮಾನ ವೆಚ್ಚಕ್ಕೆ ಸರಾಸರಿ 75,601 ರೂ. ಪಡೆಯಲಾಗುತ್ತಿದೆ. ಕಳೆದ ವರ್ಷ 82,498 ರೂ. ಪಡೆಯಲಾಗಿತ್ತು. ಹಾಗಾದರೆ ಸಬ್ಸಿಡಿ ಹೆಸರಿನಲ್ಲಿ ಸರಕಾರ ಜನರನ್ನು ಮೋಸ ಮಾಡುತ್ತಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ. ಒಬ್ಬ ಸೌದಿ ಅರೇಬಿಯಾಕ್ಕೆ ರಿಟರ್ನ್ ಟಿಕೆಟ್ ತೆಗೆದರೆ ಗರಿಷ್ಟವೆಂದರೂ 25 ರಿಂದ 30 ಸಾವಿರ ರೂ. ಆಗಬಹುದು. ಹಜ್ ಗೆ ಸರಕಾರ ಚಾರ್ಟರ್ಡ್ ವಿಮಾನ ಬುಕ್ ಮಾಡಿದರೂ ಪ್ರತಿಯೊಬ್ಬರಿಗೆ ಗರಿಷ್ಟ 40 ರಿಂದ 50 ಸಾವಿರ ಆಗಬಹುದು. ಆದರೆ ಮುಖ್ತಾರ್ ಅಬ್ಬಾಸ್ ನಖ್ವಿ ಪ್ರಕಾರ 75,601 ರೂ. ಪಡೆಯಲಾಗುತ್ತದೆ. ಇದು ಯಾತ್ರಾರ್ಥಿಗಳಿಗೆ ಮಾಡುವ ದ್ರೋಹವಾಗಿದೆ. ವೈಮಾನಿಕ ಸಂಸ್ಥೆಗೆ ಟೆಂಡರ್ ಕೊಡುವಾಗ ಹಿಂಬಾಗಿಲಲ್ಲಿ ಲಾಬಿ ನಡೆಸಲಾಗುತ್ತಿದೆಯೇ ಎಂಬ ಅನುಮಾನ ಮೂಡಿದೆ.

ಈ ಬಾರಿ ಮಂಗಳೂರಿನಿಂದ ತೆರಳುವ ಹಜ್ ಯಾತ್ರಿಕರಿಂದ ಹಜ್ ವೀಸಾ, ವಿಮಾನ, ವಸತಿ ಹಾಗೂ ಇತರ ಖರ್ಚುವೆಚ್ಚಕ್ಕೆ ಭಾರತೀಯ ಹಜ್ ಸಮಿತಿ 2,63,450 ರೂ. (ಪ್ರಥಮ) ಹಾಗೂ 2,29,250 (ದ್ವಿತೀಯ) ಪಡೆದಿದೆ. ಒಬ್ಬನಿಗೆ ಗರಿಷ್ಟವೆಂದರೂ 1,20,000 ರೂ. (ಪ್ರಥಮ) ಹಾಗೂ 95,000 ರೂ. (ದ್ವಿತೀಯ) ಖರ್ಚಾಗಬಹುದು. ಉಳಿದ ಹಣವನ್ನು ಕೇಂದ್ರ ಸರಕಾರ ಏನು ಮಾಡುತ್ತಿದೆ ? ಜನರಿಂದ ದುಪ್ಪಟ್ಟು ಪಡೆಯುವ ಮೊತ್ತದ ವಿವರ ಹಾಗೂ ಲೆಕ್ಕವನ್ನು ಸರಕಾರ ಬಹಿರಂಗಪಡಿಸುವ ಅಗತ್ಯವಿದೆ.

share
ವರದಿ: ರಶೀದ್ ವಿಟ್ಲ
ವರದಿ: ರಶೀದ್ ವಿಟ್ಲ
Next Story
X