Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಗದು ವಹಿವಾಟಿಗೆ ಮಿತಿ: ಈ ವಿಷಯಗಳು...

ನಗದು ವಹಿವಾಟಿಗೆ ಮಿತಿ: ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು

ವಾರ್ತಾಭಾರತಿವಾರ್ತಾಭಾರತಿ1 July 2018 8:05 PM IST
share
ನಗದು ವಹಿವಾಟಿಗೆ ಮಿತಿ: ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು

ನಗದು ಹಣದ ವಿನಿಮಯ ಮತ್ತು ವಹಿವಾಟುಗಳಿಗೆ ಕಡಿವಾಣ ಹಾಕಲು ಸರಕಾರವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆಯಾದರೂ ಹೆಚ್ಚಿನ ಭಾರತೀಯರು ಇಂದಿಗೂ ಅದನ್ನೇ ಇಷ್ಟಪಡುತ್ತಾರೆ. ಕಳೆದ ವರ್ಷ ದೇಶದಲ್ಲಿ ಬ್ಯಾಂಕುಗಳಿಂದ ಹಣ ಹಿಂದೆಗೆತಗಳು ಶೇ.22ರಷ್ಟು ಏರಿಕೆಯಾಗಿವೆ ಎಂಬ ಇತ್ತೀಚಿನ ವರದಿಯೊಂದು ಜನಸಾಮಾನ್ಯರು ಮತ್ತು ವ್ಯವಹಾರಸ್ಥರು ಈಗಲೂ ನಗದು ಹಣವನ್ನೇ ಅತಿಯಾಗಿ ನೆಚ್ಚಿಕೊಂಡಿದ್ದಾರೆ ಎನ್ನುವುದನ್ನು ಸ್ಪಷ್ಟವಾಗಿ ಸೂಚಿಸಿದೆ.

ಭಾರತೀಯರು ಸಿಜಿಟಲ್ ಹಣಪಾವತಿ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹಿಸಲು ಸರಕಾರವು ಯುಪಿಐ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಅಲ್ಲದೆ 2,000 ರೂ.ಗಿಂತ ಕಡಿಮೆ ಪ್ರಮಾಣದ ವಹಿವಾಟಿನಲ್ಲಿ ಮರ್ಚಂಟ್ ಡಿಸ್ಕೌಂಟ್ ರೇಟ್(ಎಂಡಿಆರ್)ನ ಹೊರೆಯನ್ನೂ ತಾನೇ ಹೊತ್ತುಕೊಂಡಿದೆ.

ನಾವೆಲ್ಲ ನಗದು ವ್ಯವಹಾರಗಳನ್ನು ನಡೆಸುತ್ತೇವಾದರೂ ಹೆಚ್ಚಿನ ಪ್ರಮಾಣದಲಿ ನಗದು ಸ್ವೀಕರಿಸುವುದಕ್ಕೆ ಮೊದಲು ಈ ನಾಲ್ಕು ನಗದು ಮಿತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ಮಿತಿಗಳ ಉಲ್ಲಂಘನೆಯು ಹಣವನ್ನು ಸ್ವೀಕರಿಸಿದವರನ್ನು ಗಂಭೀರ ಸಮಸ್ಯೆಗಳಲ್ಲಿ ಸಿಲುಕಿಸುತ್ತದೆ.

► ದೈನಿಕ ಮಿತಿ

ನೀವು ಒಂದು ದಿನದಲ್ಲಿ ಒಬ್ಬನೇ ವ್ಯಕ್ತಿಯಿಂದ ಅಥವಾ ಒಂದೇ ಕಾರ್ಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಪಾವತಿಗಳ ಮೂಲಕ ಎರಡು ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಲು ನಗದು ವಹಿವಾಟು ಕಾಯ್ದೆಯಲ್ಲಿ ಅವಕಾಶವಿಲ್ಲ.

ಈ ಮೊದಲು ಈ ಮಿತಿ ಮೂರು ಲಕ್ಷ ರೂ.ಆಗಿತ್ತು ಮತ್ತು 2017,ಮಾರ್ಚ್‌ನಲ್ಲಿ ಅದನ್ನು ಎರಡು ಲ.ರೂ.ಗೆ ತಗ್ಗಿಸಲಾಗಿದೆ. 271 ಡಿಎ ಸೆಕ್ಷನ್‌ನಡಿ ನಗದು ಮಿತಿಯನ್ನು ಉಲ್ಲಂಘಿಸಿ ಹಣ ಸ್ವೀಕರಿಸಿದ ವ್ಯಕ್ತಿಗೆ ಆತ ಸ್ವೀಕರಿಸಿದ ಹಣಕ್ಕೆ ಸಮನಾದ ದಂಡವನ್ನು ವಿಧಿಸಲಾಗುತ್ತದೆ. ಆದರೆ ಬ್ಯಾಂಕು ಅಥವಾ ಅಂಚೆಕಚೇರಿಯಿಂದ ಹಣ ಹಿಂದೆಗೆತಕ್ಕೆ ಈ ಮಿತಿ ಅನ್ವಯಿಸುವುದಿಲ್ಲ.

► ಸ್ಥಿರಾಸ್ತಿ

 ಮನೆ ಇತ್ಯಾದಿ ಸ್ಥಿರಾಸ್ತಿಗಳ ಮಾರಾಟ ಅಥವಾ ವರ್ಗಾವಣೆಯ ಮೂಲಕ 20,000 ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಗದುರೂಪದಲ್ಲಿ ಸ್ವೀಕರಿಸಲೇಬೇಡಿ. ಹಾಗೆ ಮಾಡಿದರೆ ತೆರಿಗೆ ಇಲಾಖೆಯ ದಂಡಕ್ಕೆ ಗುರಿಯಾಗಬೇಕಾಗುತ್ತದೆ. ಇಲ್ಲಿಯೂ ಕೂಡ ಹಣ ಸ್ವೀಕರಿಸಿದ ವ್ಯಕ್ತಿಯೇ ದಂಡವನ್ನು ಪಾವತಿಸಬೇಕಾಗುತ್ತದೆಯೇ ಹೊರತು ಹಣವನ್ನು ನೀಡಿದ ವ್ಯಕ್ತಿಯಲ್ಲ.

► ದೇಣಿಗೆಗಳು

ನೋಂದಾಯಿತ ಟ್ರಸ್ಟ್ ಅಥವಾ ರಾಜಕೀಯ ಪಕ್ಷಕ್ಕೆ 2,000 ರೂ.ಗಿಂತ ಹೆಚ್ಚಿನ ಹಣವನ್ನು ದೇಣಿಗೆಯಾಗಿ ನೀಡುವುದು ಕೂಡ ತೆರಿಗೆ ಕಾಯ್ದೆಯ ಉಲ್ಲಂಘನೆಯಾಗುತ್ತದೆ. 2017-18ನೇ ಸಾಲಿನಿಂದ 2,000 ರೂ.ಗಿಂತ ಹೆಚ್ಚಿನ ನಗದು ದೇಣಿಗೆಗಳಿಗೆ ಸೆಕ್ಷನ್ 80ಜಿ ಅಡಿ ತೆರಿಗೆ ವಿನಾಯಿತಿ ದೊರೆಯುವುದಿಲ್ಲ.

► ವ್ಯವಹಾರಗಳು

ವ್ಯವಹಾರದಲ್ಲಿ ಅಥವಾ ವೃತ್ತಿಪರ ಖರ್ಚುಗಳಿಗೆ 10,000 ರೂ.ಗಿಂತ ಹೆಚ್ಚಿನ ನಗದು ಪಾವತಿಯು ದಂಡವನ್ನು ಆಕರ್ಷಿಸುತ್ತದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 43 10,000 ರೂ.ಗಿಂತ ಹೆಚ್ಚಿನ ಆಸ್ತಿಯ ಖರೀದಿಗೆ ನಗದು ರೂಪದಲ್ಲಿ ಹಣಪಾವತಿಯನ್ನು ಪ್ರತಿಬಂಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X