Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ. ಅಂಬೇಡ್ಕರ್ ಜನ ಸಾಮಾನರಿಗೆ ನ್ಯಾಯ...

ಡಾ. ಅಂಬೇಡ್ಕರ್ ಜನ ಸಾಮಾನರಿಗೆ ನ್ಯಾಯ ದೊರಕಿಸಿದ ವ್ಯಕ್ತಿ-ಮಠಂದೂರು

ವಾರ್ತಾಭಾರತಿವಾರ್ತಾಭಾರತಿ1 July 2018 10:24 PM IST
share
ಡಾ. ಅಂಬೇಡ್ಕರ್ ಜನ ಸಾಮಾನರಿಗೆ ನ್ಯಾಯ ದೊರಕಿಸಿದ ವ್ಯಕ್ತಿ-ಮಠಂದೂರು

ಪುತ್ತೂರು, ಜು. 1: ಡಾ.ಅಂಬೇಡ್ಕರ್ ಅವರು ಎಲ್ಲರಿಗೂ ಸಮಾನತೆ ಸಿಗಬೇಕಾದರೆ ಜಾತಿ ಪದ್ಧತಿ ಎಂಬ ಮೇಳು ಕೀಳು ಹೋಗಬೇಕೆಂಬ ನಿಟ್ಟಿನಲ್ಲಿ ಹಿಂದೂ ಧರ್ಮಕ್ಕೆ ಪೂರಕವಾಗಿರುವ ಬೌಧ ಧರ್ಮಕ್ಕೆ ಅವರು ಸೇರುವ ಮೂಲಕ ಉತ್ತಮ ಸಂದೇಶ ನೀಡಿದ್ದಾರೆ. ಡಾ. ಜನಸಾಮಾನ್ಯರಿಗೆ ನ್ಯಾಯ ದೊರಕಿಸಿದ ವ್ಯಕ್ತಿಯಾಗಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ರವಿವಾರ ಪುತ್ತೂರಿನ ಸೈನಿಕ ಭವನದಲ್ಲಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ತಾಲೂಕು ಶಾಖೆ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 127ನೇ ವರ್ಷದ ಜನ್ಮ ದಿನಾಚರಣೆ ಹಾಗೂ ದಲಿತ್ ಸೇವಾ ಸಮಿತಿ ತಾಲೂಕು ಶಾಖೆಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಸಂವಿಧಾನ ಬರೆದಿರುವ ಡಾ. ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನೊಳಗೊಂಡ ಅವರ ಸಂವಿಧಾನ ಬರೆದ, ಶಿಕ್ಷಣದ ಸ್ಥಳ, ಹುಟ್ಟಿದ ಸ್ಥಳವನ್ನು ಸೇರಿದಂತೆ ಒಟ್ಟು 5 ಕ್ಷೇತ್ರಗಳಲ್ಲಿ ಪಂಚತೀರ್ಥ ಎಂಬ ಸ್ಮಾರಕ ನಿರ್ಮಾಣವನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ಕೈಗೆತ್ತಿಕೊಂಡಿದ್ದಾರೆ. ಇದು ಮುಂದೆ ಡಾ. ಬಾಬ ಸಾಹೇಬ್ ಅಂಬೇಡ್ಕರ್ ಅವರ ಅಧ್ಯಾಯನ ಮಾಡಲು ಬಹಳ ಸಹಕಾರಿಯಾಗಲಿದೆ ಎಂದರು.

ಪ್ರಧಾನ ಭಾಷಣ ಮಾಡಿದ ಮಂಗಳೂರು ಕೆಪಿಟಿ ಕಾಲೇಜಿನ ಉಪನ್ಯಾಸಕ ಭಾಸ್ಕರ್ ವಿಟ್ಲ ಅವರು ಭಾವನೆಗಳ ಮೇಲೆ ನಂಬಿಕೆ ಬೇಡ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ ಎಂದ ಡಾ. ಅಂಬೇಡ್ಕರ್ ಅವರು ನಾಯಕತ್ವ ಯಾವಾಲು ಸಾಮೂಹಿಕವಾಗಿಲಿ. ಇದು ರಾಜಕೀಯ ಪ್ರಜ್ಞೆ ಎಂದು ಹೇಳಿದರಲ್ಲದೆ ಪಕ್ಷ ರಾಜಕಾರಣವನ್ನು ವಿರೋಧಿಸಿ ಚಳುವಳಿ ರಾಜಕಾರಣವನ್ನು ಬೆಂಬಲಿಸಿದರು. ಈ ನಿಟ್ಟಿನಲ್ಲಿ ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನದ ಬದಲು ಅನುಯಾಯಿಗಳಾಗಬೇಕು ಎಂದರು.

ಪುತ್ತೂರು ಸರಕಾರಿ ಆಸ್ಪತ್ರೆಯ ಡಾ. ಜಗದೀಶ್, ಆಲಂಗಾರು ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ನಿಂಗರಾಜು ಮಾತನಾಡಿ ಶುಭ ಹಾರೈಸಿದರು. ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ತಾಲೂಕು ಅಧ್ಯಕ್ಷ ರಾಜು ಹೊಸ್ಮಠ ಅಧ್ಯಕ್ಷತೆ ವಹಿಸಿದ್ದರು. ಭ್ರಷ್ಟಾಚಾರ ನಿಗ್ರಹದಳ ಅಪರಾಧ ಪತ್ತೆದಳ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರವಂಜೆ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಆನಂದ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಪಟು ಕಮಲಾ ರಮೇಶ್ ಪಾಜಪಳ್ಳ ಮತ್ತು ಚಲಚಿತ್ರ ಮತ್ತು ರಂಗ ಕಲಾವಿದ ರವಿ ರಾಮಕುಂಜ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ದಲಿತ್ ಸೇವಾ ಸಮಿತಿಯ ವಿವಿಧ ಕಾರ್ಯಚಟುವಟಿಕೆಯಲ್ಲಿ ಸಕ್ರೀಯರಾಗಿದ್ದ ತಾಲೂಕು ಸದಸ್ಯ ಗಣೇಶ್ ಪಡೀಲ್, ಕೋಶಾಧಿಕಾರಿ ಆನಂದ, ದೇವು ದರ್ಬೆ, ಗೋಪಾಲ್, ಮನೋಹರ್, ಲೋಕೇಶ್, ರಮೇಶ್ ಸಾಲ್ಮರ, ಕೇಶವ ಪಡೀಲ್, ಹರೀಶ್, ಜಯಂತ್, ಆನಂದ್ ದರ್ಬೆ, ಸುಂದರ ಕೆಮ್ಮಿಂಜೆ ಅವರನ್ನು ಅಭಿನಂದಿಸಲಾಯಿತು. ತಾಲೂಕು ಸಮಿತಿ ಉಪಾಧ್ಯಕ್ಷ ಮನೋಹರ್ ಕೋಡಿಜಾಲು ಸ್ವಾಗತಿಸಿದರು. ಪ್ರಸಾದ್ ಬೊಳ್ಮಾರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X