Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರದಲ್ಲೇ ಸೇನೆಗೆ ಅಗ್ನಿ V ಸೇರ್ಪಡೆ

ಶೀಘ್ರದಲ್ಲೇ ಸೇನೆಗೆ ಅಗ್ನಿ V ಸೇರ್ಪಡೆ

ಭಾರತದ ಪ್ರಪ್ರಥಮ ಖಂಡಾಂತರ ಕ್ಷಿಪಣಿಗೆ ಚೀನಾದವರೆಗೂ ತಲುಪಬಲ್ಲ ಸಾಮರ್ಥ್ಯ

ವಾರ್ತಾಭಾರತಿವಾರ್ತಾಭಾರತಿ1 July 2018 11:00 PM IST
share

ಹೊಸದಿಲ್ಲಿ, ಜು.1: ಭಾರತವು ತನ್ನ ಖಂಡಾಂತರ ಪ್ರಕ್ಷೇಪಕ ಕ್ಷಿಪಣಿ (ಐಸಿಬಿಎಂ)ಯ ಪ್ರಥಮ ಸಮೂಹವಾದ ಅಗ್ನಿ Vಅನ್ನು ಸೇನೆಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಭಾರತವು ಚೀನಾದಾದ್ಯಂತದ ಗುರಿಗಳನ್ನು ತನ್ನ ಕ್ಷಿಪಣಿಯ ವ್ಯಾಪ್ತಿಯೊಳಗೆ   ತರಲು ಇದರಿಂದ ಸಾಧ್ಯವಾಗಲಿದೆ. ಅಗ್ನಿ V  ರ ಸೇರ್ಪಡೆಯೊಂದಿಗೆ ದೇಶದ ಮಿಲಿಟರಿ ಸಾಮರ್ಥ್ಯದಲ್ಲಿ ಗಣನೀಯ ವೃದ್ಧಿಯಾಗಲಿದೆ.

 V 5 ಸಾವಿರ ಕಿ.ಮೀ.ದೂರದವರೆಗೂ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿ ವ್ಯವಸ್ಥೆಯು, ಅಣ್ವಸ್ತ್ರ ಸಿಡಿತಲೆಗಳನ್ನು ಕೂಡಾ ಒಯ್ಯುವ ಸಾಮರ್ಥ್ಯ ವುಳ್ಳದ್ದಾಗಿದೆ. ಅಗ್ನಿ ಕ್ಷಿಪಣಿಯು ಭೂಸೇನೆಯ ವ್ಯೆಹಾತ್ಮಕ ಪಡೆಗಳ ಕಮಾಂಡ್ (ಎಸ್‌ಎಫ್‌ಸಿ) ಘಟಕಕ್ಕೆ ಸೇರ್ಪಡೆಗೊಳ್ಳಲಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

ಬೀಜಿಂಗ್, ಶಾಂಘೈ, ಗುವಾಂಗ್‌ಝೌ ಹಾಗೂ ಹಾಂಕಾಂಗ್‌ನಂತಹ ಚೀನಾದ ಪ್ರಮುಖ ನಗರಗಳು ಕ್ಷಿಪಣಿಯ ವ್ಯಾಪ್ತಿಗೆ ಬರಲಿವೆ. ಕಳೆದ ತಿಂಗಳು ಅಗ್ನಿ V  ಕ್ಷಿಪಣಿಯನ್ನು ಒಡಿಶಾದ ಕರಾವಳಿಯಲ್ಲಿ ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿತ್ತು. ಸೇನೆಗೆ ಸೇರ್ಪಡೆಗೊಳಿಸುವ ಪೂರ್ವಭಾವಿಯಾಗಿ ಮುಂದಿನ ಕೆಲವು ವಾರಗಳಲ್ಲಿ ಇನ್ನೂ ಕೆಲವು ಕ್ಷಿಪಣಿಯ ಪ್ರಾಯೋಗಿಕ ಪರೀಕ್ಷೆಗಳ ನಡೆಯಲಿದೆಯೆಂದು ಮೂಲಗಳು ತಿಳಿಸಿವೆ.

  ಅಮೆರಿಕ, ಚೀನಾ, ರಶ್ಯ, ಫ್ರಾನ್ಸ್ ಹಾಗೂ ಉತ್ತರ ಕೊರಿಯ ಸೇರಿದಂತೆ ಕೆಲವೇ ಕೆಲವು ರಾಷ್ಟ್ರಗಳು ಮಾತ್ರವೇ ಖಂಡಾಂತರ ಕ್ಷಿಪಣಿಗಳನ್ನು ಹೊಂದಿವೆ. ಪ್ರಸ್ತುತ ಭಾರತದಲ್ಲಿರುವ ಕ್ಷಿಪಣಿಗಳ ಪೈಕಿ ಆಗ್ನಿ1- 700 ಕಿ.ಮೀ, ಅಗ್ನಿ 2- 2 ಸಾವಿರ ಕಿ.ಮೀ., ಅಗ್ನಿ3- 2 ಸಾವಿರ ಕಿ.ಮೀ, ಅಗ್ನಿ-3 ಹಾಗೂ ಅಗ್ನಿ-4 2500 ಕಿ.ಮೀ.ರಿಂದ 3500 ಕಿ.ಮೀ. ವ್ಯಾಪ್ತಿಯನ್ನು ಹೊಂದಿವೆ.

  ಅಗ್ನಿ-5 ಕ್ಷಿಪಣಿಯ ಚೊಚ್ಚಲ ಪ್ರಾಯೋಗಿಕ ಪರೀಕ್ಷೆಯನ್ನು 2012ರ ಎಪ್ರಿಲ್ 19ರಂದು ನಡೆಸಲಾಗಿತ್ತು. 2013ರ ಸೆಪ್ಟೆಂಬರ್ 15ರಂದು ದ್ವಿತೀಯ ಹಾಗೂ 2015ರ ಜನವರಿ 31ರಂದು ನಾಲ್ಕನೆ ಹಾಗೂ 2016ರ ಡಿಸೆಂಬರ್ 26ರಂದುತ ನಾಲ್ಕನೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿತ್ತು. ಐದನೆ ಪರೀಕ್ಷೆ ಈ ವರ್ಷದ ಜನವರಿ 18ರಂದು ನಡೆದಿದ್ದು ಎಲ್ಲವೂ ಯಶಸ್ವಿಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X