Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗುಹೆಯಿಂದ ಬಾಲಕರನ್ನು ಹೊರತರಲು...

ಗುಹೆಯಿಂದ ಬಾಲಕರನ್ನು ಹೊರತರಲು ತಿಂಗಳುಗಳೇ ಬೇಕು!

4 ತಿಂಗಳಿಗಾಗುವಷ್ಟು ಆಹಾರ, ಔಷಧಿ ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ3 July 2018 11:17 PM IST
share
ಗುಹೆಯಿಂದ ಬಾಲಕರನ್ನು ಹೊರತರಲು ತಿಂಗಳುಗಳೇ ಬೇಕು!

ಮೈ ಸಾಯಿ (ಥಾಯ್ಲೆಂಡ್), ಜು. 3: ಥಾಯ್ಲೆಂಡ್‌ನ ಗುಹೆಯಲ್ಲಿ ನಾಪತ್ತೆಯಾಗಿದ್ದ 12 ಬಾಲಕರು ಮತ್ತು ಅವರ ಫುಟ್ಬಾಲ್ ಕೋಚ್ ಸೋಮವಾರ ಜೀವಂತ ಪತ್ತೆಯಾಗಿದ್ದರೂ, ಅವರನ್ನು ಗುಹೆಯಿಂದ ಹೊರತರಲು ಇನ್ನೂ ಹಲವು ದಿನಗಳು ಬೇಕು ಎಂದು ಥಾಯ್ಲೆಂಡ್ ಸೇನೆ ತಿಳಿಸಿದೆ.

ತಕ್ಷಣದ ಪರಿಹಾರವಾಗಿ ಅವರಿಗೆ ನಾಲ್ಕು ತಿಂಗಳಿಗೆ ಸಾಕಾಗುವಷ್ಟು ಆಹಾರವನ್ನು ಪೂರೈಸಲಾಗುವುದು ಹಾಗೂ ಮುಳುಗು ತರಬೇತಿ ನೀಡಲಾಗುವುದು.

ಅವರನ್ನು ಸಂಕೀರ್ಣ ಭೂಗತ ವ್ಯವಸ್ಥೆಯಿಂದ ಹೊರತರುವ ಸವಾಲಿನ ಕೆಲಸದತ್ತ ಈಗ ಗಮನ ಹರಿಸಲಾಗಿದೆ.

11 ಮತ್ತು 16 ವರ್ಷ ನಡುವಿನ ಪ್ರಾಯದ 12 ಮಕ್ಕಳು ಮತ್ತು ಅವರ 25 ವರ್ಷದ ಫುಟ್ಬಾಲ್ ಕೋಚ್ ಸೋಮವಾರ ರಾತ್ರಿ ಪತ್ತೆಯಾಗಿದ್ದರು. ಅವರು ತೀರಾ ನಿತ್ರಾಣರಾಗಿದ್ದರೂ ಜೀವಂತವಾಗಿದ್ದರು. ಪ್ರವಾಹಪೀಡಿತ ಗುಹೆಯ ತೀರಾ ಒಳಭಾಗದ ದಿಬ್ಬವೊಂದರಲ್ಲಿ ಅವರು ಜೊತೆಯಾಗಿದ್ದರು.

ಒಂಬತ್ತು ದಿನಗಳ ಹಿಂದೆ ಅವರು ಮೋಜಿಗಾಗಿ ಗುಹೆಯ ಒಳಗೆ ಪ್ರವೇಶಿಸಿದ್ದರು. ಆದರೆ, ಅಂದು ಭಾರೀ ಮಳೆ ಸುರಿದಿದ್ದು ಸುರಂಗದೊಳಗೆ ನೀರು ಹರಿದು ಪ್ರವಾಹಕ್ಕೀಡಾಗಿತ್ತು. ಅಂದು ಸುರಿದ ಮಳೆ ಇನ್ನೂ ನಿಂತಿಲ್ಲ. ಹಾಗಾಗಿ, ಗುಹೆಯ ಪ್ರವಾಹ ಮಟ್ಟ ಕಡಿಮೆಯಾಗಿಲ್ಲ.

ಅವರಿಗೆ ಅಗತ್ಯವಾಗಿ ಬೇಕಾಗಿರುವ ಅಧಿಕ ಕ್ಯಾಲರಿ ಜೆಲ್‌ಗಳು ಮತ್ತು ಪಾರಾಸಿಟಮಾಲ್‌ಗಳನ್ನು ಮಂಗಳವಾರ ತಲುಪಿಸಲಾಗಿದೆ.

ಪ್ರವಾಹಪೀಡಿತ ಗುಹೆಗೆ ನುಗ್ಗಿದ ಬ್ರಿಟಿಶ್ ಮುಳುಗುಗಾರರು ಸೋಮವಾರ ರಾತ್ರಿ ಅವರನ್ನು ಪತ್ತೆಹಚ್ಚಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X