Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಭರಣ, ಆದಾಯ ತೆರಿಗೆದಾರರ ಸಾಲಮನ್ನಾ...

ಆಭರಣ, ಆದಾಯ ತೆರಿಗೆದಾರರ ಸಾಲಮನ್ನಾ ಇಲ್ಲ: ಸರಕಾರದ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ5 July 2018 10:49 PM IST
share

ಬೆಂಗಳೂರು, ಜು. 5: ರಾಜ್ಯದಲ್ಲಿನ ರೈತರ ಪ್ರತಿ ಕುಟುಂಬಕ್ಕೆ ಗರಿಷ್ಠ 2 ಲಕ್ಷ ರೂ.ವರೆಗಿನ ಸುಸ್ತಿ ಸಾಲಗಳಿಗೆ ವಿನಾಯಿತಿ ನೀಡಲಿದ್ದು, ರೈತ, ಆತನ ಪತ್ನಿ ಮತ್ತು ಅವಲಂಬಿತ ಮಕ್ಕಳು 2009 ಎಪ್ರಿಲ್ 1ರಿಂದ ತೆಗೆದುಕೊಂಡ ಮತ್ತು 2017ರ ಡಿಸೆಂಬರ್ 31ರ ವರೆಗೆ ಬಾಕಿಯಿರುವ ಅವಧಿ ಮೀರಿದ ಬೆಳೆ ಸಾಲ, ಈ ಸಾಲ ಮನ್ನಾ ಯೋಜನೆ ಅನ್ವಯಿಸಲಿದೆ.

ಸಾಲಮನ್ನಾಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ವೈಯಕ್ತಿಕ ರೈತ/ಹಿಂದೂ ಅವಿಭಾಜ್ಯ ಕುಟುಂಬಗಳನ್ನು ಹೊರತುಪಡಿಸಿ ಎಲ್ಲ ಕಾನೂನು ಬದ್ಧ ಸಂಸ್ಥೆಗಳಿಗೆ, ರೈತರಿಗೆ ನೀಡಲಾದ ಒಡವೆ/ ಆಭರಣ ಸಾಲ, ಟ್ರಸ್ಟ್‌ಗಳು, ಪಾಲುದಾರಿಕೆಗಳು, ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್/ ನಗರ ಸಹಕಾರ ಬ್ಯಾಂಕುಗಳಿಂದ ನೀಡಲಾದ ಸಾಲ ಈ ಯೋಜನೆಗೆ ಒಳಪಡುವುದಿಲ್ಲ.

4ಲಕ್ಷ ರೂ.ಗಳಿಗಿಂತ ಹೆಚ್ಚು ಆದಾಯ ಹೊಂದಿರುವ ಆದಾಯ ತೆರಿಗೆ ಪಾವತಿದಾರರು ಪಡೆದ ಬೆಳೆ ಸಾಲ, ವಾಹನ ಖರೀದಿಗಾಗಿ ಮತ್ತಿತರ ಆದ್ಯತೆಯಲ್ಲದ ಸಾಲ, ಕೃಷಿ ಉತ್ಪನ್ನಗಳನ್ನು ಅಡವಿಟ್ಟುಕೊಂಡು ನೀಡಿದ ಸಾಲ, ಕೇಂದ್ರ, ರಾಜ್ಯ ಸರಕಾರ ಅಥವಾ ಅಂಗಸಂಸ್ಥೆ, ಅರೆ ಸರಕಾರಿ ಸಂಸ್ಥೆ, ಸಾರ್ವಜನಿಕ ವಲಯದ ಉದ್ಯಮಗಳು, ಸಾರ್ವಜನಿಕ ಬ್ಯಾಂಕು, ಶೈಕ್ಷಣಿಕ ಸಂಸ್ಥೆಗಳ ಉದ್ಯೋಗಗಳಿಗೆ ನೀಡಿದ ಸಾಲಗಳು ಮನ್ನಾ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ.

ಸಂಚಿತ ನಿಧಿಯಿಂದ ಮಾಸಿಕ 15ಸಾವಿರ ರೂ.ಗಿಂತ ಹೆಚ್ಚಿನ ಪಿಂಚಣಿ ಪಡೆಯುತ್ತಿರುವ ನಿವೃತ್ತಿ ವೇತನದಾರರಿಗೆ ನೀಡಿರುವ ಬೆಳೆ ಸಾಲ, ಸ್ವಸಹಾಯ ಗುಂಪುಗಳು ಪಡೆದ ಸಾಲ, ಕಂಟ್ರಾಕ್ಟ್ ಫಾರ್ಮಿಂಗ್‌ಗಾಗಿ ಪಡೆದ ಸಾಲ, ಮೀನುಗಾರಿಕೆ, ಹೈನುಗಾರಿಕೆ ಮತ್ತು ಕೃಷಿ ಸಂಬಂಧಿತ ಇತರೆ ಸಾಲ, ಸಾಲದ ಮೊತ್ತವನ್ನು ದುರ್ಬಳಕೆ ಮಾಡಿದ ಅಥವಾ ನಿಕ್ಷೇಪಗಳಲ್ಲಿ ಠೇವಣಿ ಮಾಡಲಾಗಿರುವ ಸಾಲ, ವಂಚನೆ/ದುರ್ಬಳಕೆ ಒಳಗೊಂಡ ಸಾಲಗಳು ಸರಕಾರದ ಸಾಲಮನ್ನಾ ಯೋಜನೆಗೆ ಒಳಪಡುವುದಿಲ್ಲ ಎಂದು ಸರಕಾರ ಮಾರ್ಗಸೂಚಿ ಪ್ರಕಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X