Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೇಖಕರಿಗೆ ಪ್ರಕಾಶಕರ ಸಹಕಾರ ಅಗತ್ಯ:...

ಲೇಖಕರಿಗೆ ಪ್ರಕಾಶಕರ ಸಹಕಾರ ಅಗತ್ಯ: ಲೇಖಕಿ ಮಂಗಳಾ ಪ್ರಿಯದರ್ಶಿನಿ

ವಾರ್ತಾಭಾರತಿವಾರ್ತಾಭಾರತಿ8 July 2018 8:30 PM IST
share
ಲೇಖಕರಿಗೆ ಪ್ರಕಾಶಕರ ಸಹಕಾರ ಅಗತ್ಯ: ಲೇಖಕಿ ಮಂಗಳಾ ಪ್ರಿಯದರ್ಶಿನಿ

ಬೆಂಗಳೂರು, ಜು.8: ಕನ್ನಡ ಸಾಹಿತ್ಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕಾದರೆ ಉತ್ತಮ ಲೇಖಕರ ಹಾಗೂ ಪ್ರಕಾಶಕರ ಅಗತ್ಯವಿದೆ ಹಾಗೂ ಲೇಖಕರಿಗೆ ಪ್ರಕಾಶಕರ ಸಹಕಾರ ಅಗತ್ಯವಿದೆ ಎಂದು ಲೇಖಕಿ ಡಾ.ಡಿ.ಮಂಗಳಾ ಪ್ರಿಯದರ್ಶಿನಿ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ಕಸಾಪದಲ್ಲಿ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ಶ್ರೀಲೇಖಾ ದತ್ತಿ ಹಾಗೂ ಪ್ರೇಮಾಭಟ್, ಎ.ಎಸ್.ಭಟ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ನಿರೀಕ್ಷೆಗಳನ್ನು ಕವಿ ತನ್ನ ಲೇಖಕದ ಮೂಲಕ ತಿಳಿಸುತ್ತಾನೆ. ಆ ಲೇಖನವನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಪ್ರಕಾಶಕರು ಮಾಡುತ್ತಾರೆ ಎಂದರು.

ನವೋದಯ ಕವಿಗಳ ಹಾಗೂ ಪ್ರಕಾಶಕನ ಸಂಘರ್ಷದ ನಡುವೆ ಹೊಸ ಹೊಸ ಲೇಖಕರ ಪ್ರತಿಭೆಗಳನ್ನು ಗುರುತಿಸಿ ಅವರ ಪುಸ್ತಕಗಳನ್ನು ಪ್ರಕಟಿಸುವ ಕಾರ್ಯದಲ್ಲಿ ಸುಂದರ ಪ್ರಕಾಶನ ತೊಡಗಿಸಿಕೊಂಡಿದ್ದು, ಇದುವರೆಗೂ 400ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಲಾಭ ನಷ್ಟಗಳನ್ನು ಲೆಕ್ಕಿಸದೆ ಮೌಲಿಕ ಪುಸ್ತಕಗಳನ್ನು ಪ್ರಕಟಿಸುವ ಕಾರ್ಯದಲ್ಲಿ ಪ್ರಕಾಶನ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಭಾವಕ್ಕೆ ಉತ್ತಮ ಭಾಷೆ ದೊರೆತಾಗಲೇ ಉತ್ತಮ ಸಾಹಿತಿಯಾಗಲು ಸಾಧ್ಯ. ಒಬ್ಬ ಅನುವಾದಕನಿಗೆ ವಿಮರ್ಶಾತ್ಮಕ ಪ್ರಜ್ಞೆ, ಕಥೆಯ ಸುತ್ತಮುತ್ತಲಿನ ಪರಿಸರ ಪ್ರಜ್ಞೆಯೊಂದಿಗೆ ಸಂಶೋಧನಾತ್ಮಕ ವಿದ್ವತ್‌ಶೀಲತೆ ಇರಬೇಕು. ಇವೆಲ್ಲವೂ ಅನುವಾದಕಿ ಡಾ.ವನಮಾಲಾ ವಿಶ್ವನಾಥ ಅವರಲ್ಲಿ ಕಾಣಬಹುದು ಎಂದು ಹೇಳಿದರು. ರಾಘವಾಂಕನ ಹರಿಶ್ಚಂದ್ರ ಕಾವ್ಯವನ್ನು ‘ ದಿ ಲೈಫ್ ಆಫ್ ಹರಿಶ್ಚಂದ್ರ’ ಇಂಗ್ಲಿಷ್‌ಗೆ ಅನುವಾದಿಸಿರುವುದು ಅನುವಾದದ ಇತಿಹಾಸದಲ್ಲೇ ಒಂದು ಮೈಲುಗಲ್ಲು ಡಾ.ವನಮಾಲಾ ವಿಶ್ವನಾಥ ಅವರ ಸಾಧನೆಯನ್ನು ಬಣ್ಣಿಸಿದರು.

ಇದೇ ವೇಳೆ ಡಾ.ವನಮಾಲ ವಿಶ್ವನಾಥ ಅವರಿಗೆ ಶ್ರೀಲೇಖಾ ಪ್ರಶಸ್ತಿ ಹಾಗೂ ಇಂದಿರಾ ಸುಂದರ್ ರವರಿಗೆ ಪ್ರೇಮಾಭಟ್ ಮತ್ತು ಎಸ್.ಭಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ, ಕಾರ್ಯದರ್ಶಿ ನಾಗರತ್ನ ಚಂದ್ರಶೇಖರ್, ಜಿ.ವಿ.ನಿರ್ಮಲಾ, ರೂಪಲೇಖಾ, ಪ್ರೇಮಾಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X