Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಟಿಎಂ ಪಿನ್ ನೀಡುವಂತೆ ‘ಬ್ಯಾಂಕ್...

ಎಟಿಎಂ ಪಿನ್ ನೀಡುವಂತೆ ‘ಬ್ಯಾಂಕ್ ಮೆನೇಜರ್’ನಿಂದ ಬ್ಲಾಕ್‌ಮೇಲ್ ಕರೆ

ವಾರ್ತಾಭಾರತಿವಾರ್ತಾಭಾರತಿ8 July 2018 10:06 PM IST
share

ಮೂಡುಬಿದಿರೆ, ಜು. 8: ಎಟಿಎಂ ಪಿನ್ ನೀಡುವಂತೆ ಗೌತಮ್ ಎಂಬ ಹೆಸರಿನ ಬ್ಯಾಂಕ್ ಮೆನೇಜರೊಬ್ಬರು ಅಶ್ವತ್ಥಪುರದ ಮಹಿಳೆಯೊರ್ವರಿಗೆ ಕರೆ ಮಾಡಿ ಪಿನ್ ನೀಡದಿದ್ದರೆ ಕಿಡ್ನಾಪ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡಿದ ಘಟನೆ ರವಿವಾರ ನಡೆದಿದೆ.

ಕರೆ ಸ್ವೀಕರಿಸಿದ ಮಹಿಳೆ ಮೊದಲು ಆ ವ್ಯಕ್ತಿಯ ನಾಜೂಕಾದ ಮಾತನ್ನು ನಂಬಿ ಎಟಿಎಂನ ಕೆಲವು ನಂಬ್ರಗಳನ್ನು ಹೇಳುತ್ತಿರುವಷ್ಟರಲ್ಲಿ ಪತಿ ಬಂದು ಮೊಬೈಲ್ ಪಡೆದುಕೊಂಡು ಮಾತನಾಡತೊಡಗಿದರು.

‘ಇಂದು ರವಿವಾರವಲ್ಲ ಇವತ್ತೇನು ಕರೆ ?’ ಎಂದು ವಿಚಾರಿಸಿದಾಗ, ‘ ನಮಗೆ ಓವರ್ ಡ್ಯೂಟಿ ಉಂಟು’ ಎಂದನಂತೆ ಆ ಭೂಪ. ಅಷ್ಟರಲ್ಲಿ ಮಹಿಳೆ ತಮ್ಮ ಬ್ಯಾಂಕ್ ಮೆನೇಜರ್‌ಗೆ ಕರೆ ಮಾಡಿ ವಿಚಾರಿಸಿದಾಗ, ಇಂಥ ಕರೆಗಳಿಗೆ ಉತ್ತರಿಸಬೇಡಿ, ಜಾಗೃತೆಯಾಗಿರಿ’ ಎಂದು ಅವರು ಎಚ್ಚರಿಸಿ ಎಟಿಎಂ ಲಾಕ್ ಮಾಡಿದ್ದಾರೆ.

ಮತ್ತೆ ಆ ವ್ಯಕ್ತಿಗೆ ಕರೆ ಮಾಡಿದ ಮಹಿಳೆ ‘ನೀವು ನಂಬ್ರ ಕೇಳಿದಿರಲ್ಲ, ಬರಕ್ಕೊಳ್ಳಿ’ ಎಂದಾಗ ಆ ವ್ಯಕ್ತಿ ಬೇಗ ಬೇಗ ಹೇಳಿ ಎಂದು ಅವಸರ ಮಾಡಿದನಂತೆ. ಜತೆಗೆ ನೀವು ಸರಿಯಾಗಿ ಹೇಳದಿದ್ದರೆ ನಿಮ್ಮನ್ನು ಕಿಡ್ನಾಪ್ ಮಾಡುತ್ತೇನೆ ಎಂದು ಬೆದರಿಸಿದನಂತೆ. ಕೂಡಲೇ ಮಹಿಳೆ ಸಂಪರ್ಕ ಕಡಿತಗೊಳಿಸಿದರು. ವ್ಯಕ್ತಿಯ ಮೊಬೈಲ್ ನಂಬ್ರಕ್ಕೆ ಮತ್ತೆ ಬೇರೆಯವರು ಕರೆ ಮಾಡಿದಾಗ ಟ್ರೂ ಕಾಲರ್‌ನಲ್ಲಿ ಗೌತಂ ಎಂದು ಕಾಣಿಸುತ್ತಿತ್ತೆಂದು ತಿಳಿದುಬಂದಿದೆ. ಪೋನ್ ಮಾಡಿದ ವ್ಯಕ್ತಿಗೆ ಆ ಮಹಿಳೆ ಪೂರ್ಣ ನಂಬ್ರ ಹೇಳದೆ ಬಚಾವಾಗಿದ್ದಾರೆ.

ಇಷ್ಟಕ್ಕೂ ಈ ಪ್ರಕರಣದ ಬಗ್ಗೆ ನೀವು ಪೊಲೀಸ್ ಠಾಣೆಗೆ ದೂರು ನೀಡಬಹುದಿತ್ತಲ್ಲ ಎಂದರೆ, ಸದ್ರಿ ಮಹನೀಯರು ‘ಯಾರು ಮಹರಾಯರೇ ಕೇಸು ಕೋರ್ಟು ಅಂತ ಅಲೆದಾಡುವುದು ?’ ಎಂದು ದೂರು ನೀಡಲು ನಿರಾಸಕ್ತಿ ತೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X