Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದ್ಮನಾಭ ದೇವಸ್ಥಾನದ ಆಭರಣ...

ಪದ್ಮನಾಭ ದೇವಸ್ಥಾನದ ಆಭರಣ ಮ್ಯೂಸಿಯಂನಲ್ಲಿಡಲು ರಾಜಮನೆತನದ ವಿರೋಧ

ವಾರ್ತಾಭಾರತಿವಾರ್ತಾಭಾರತಿ8 July 2018 10:15 PM IST
share
ಪದ್ಮನಾಭ ದೇವಸ್ಥಾನದ ಆಭರಣ ಮ್ಯೂಸಿಯಂನಲ್ಲಿಡಲು ರಾಜಮನೆತನದ ವಿರೋಧ

ತಿರುವನಂತಪುರಂ, ಜು.8: ಅತ್ಯಂತ ಶ್ರೀಮಂತ ಹಿಂದೂ ದೇವಸ್ಥಾನಗಳಲ್ಲಿ ಒಂದಾಗಿರುವ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿರುವ ಅಪಾರ ಪ್ರಮಾಣದ ಆಭರಣಗಳನ್ನು ಹೈಟೆಕ್ ಮ್ಯೂಸಿಯಂಗಳಲ್ಲಿ ಇಡುವ ಸರಕಾರದ ಪ್ರಸ್ತಾಪವನ್ನು ತಿರುವಾಂಕೂರ್ ರಾಜಮನೆತನ ವಿರೋಧಿಸಿದೆ.

ದೇವರ ಆಭರಣಗಳು ಪ್ರದರ್ಶನಕ್ಕಿಡುವ ವಸ್ತುಗಳಲ್ಲ ಹಾಗೂ ಇವನ್ನು ದೇವಸ್ಥಾನದಿಂದ ಹೊರಗೊಯ್ಯಬಾರದು ಎಂದು ರಾಜ ಮನೆತನದವರು ಹಾಗೂ ಭಕ್ತರು ಆಗ್ರಹಿಸಿದ್ದಾರೆ. ಪದ್ಮನಾಭ ದೇವಸ್ಥಾನದ ಅಧಿಕಾರ ಈ ಹಿಂದೆ ತಿರುವಾಂಕೂರ್ ರಾಜಮನೆತನದ ಕೈಯಲ್ಲಿತ್ತು. ಪದ್ಮನಾಭ ದೇವಸ್ಥಾನದ ಬಳಿ 300 ಕೋಟಿ ರೂ. ವೆಚ್ಚದಲ್ಲಿ ಬಿಗಿಭದ್ರತೆಯ ಭೂಗತ ಮ್ಯೂಸಿಯಂ ನಿರ್ಮಿಸಿ (ಕೇಂದ್ರ ಸರಕಾರದ ವೆಚ್ಚದಲ್ಲಿ) ಇದನ್ನು ಆಕರ್ಷಕ ಪ್ರವಾಸೀ ತಾಣವಾಗಿಸುವ ಕೇಂದ್ರ ಸರಕಾರದ ಪ್ರಸ್ತಾಪವನ್ನು ಕಳೆದ ವಾರ ಕೇಂದ್ರದ ಸಹಾಯಕ ಪ್ರವಾಸೋದ್ಯಮ ಸಚಿವ ಕೆ.ಜೆ.ಆಲ್ಫೋನ್ಸೋ ರಾಜಮನೆತನದ ಮುಂದಿರಿಸಿದ್ದರು. ಕೇರಳದ ವಾಸ್ತುಶಿಲ್ಪ ಶೈಲಿಯಲ್ಲಿ ಮ್ಯೂಸಿಯಂ ನಿರ್ಮಿಸುವ ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದ್ದು ಯೋಜನೆ ಕುರಿತು ರಾಜಮನೆತನಕ್ಕೆ ವಿಶ್ವಾಸ ಮೂಡಿಸಲಾಗುವುದು ಎಂದು ಅಲ್ಫೋನ್ಸೋ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜಮನೆತನದವರು, ಆಭರಣಗಳ 3ಡಿ ಪ್ರತಿಬಿಂಬವನ್ನು ಮ್ಯೂಸಿಯಂನಲ್ಲಿ ಇಡಲು ಆಕ್ಷೇಪವಿಲ್ಲ.

ಆದರೆ ಆಭರಣಗಳನ್ನು ಹೊರಗೆ ಕೊಂಡೊಯ್ಯಬಾರದು ಎಂದಿದ್ದಾರೆ. ದೇವಸ್ಥಾನದಲ್ಲಿರುವ ಮೂರ್ತಿಯನ್ನು ಆಭರಣಗಳಿಂದ ಅಲಂಕರಿಸುವುದನ್ನು ಭಕ್ತರು ಬಯಸುತ್ತಿದ್ದಾರೆ. ಇವನ್ನು ಮ್ಯೂಸಿಯಂನಲ್ಲಿ ಪ್ರದರ್ಶನದ ವಸ್ತುವಾಗಿ ಇಡಲು ಭಕ್ತರು ಒಪ್ಪಲಾರರು ಎಂದು ರಾಜಮನೆತನದ ಸದಸ್ಯ ಆದಿತ್ಯ ವರ್ಮ ತಿಳಿಸಿದ್ದಾರೆ. ಕೇಂದ್ರದ ಪ್ರಸ್ತಾಪಕ್ಕೆ ಹಲವು ಭಕ್ತರೂ ವಿರೋಧ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X