Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯೋಧನ...

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯೋಧನ ಸೈಕಲ್ ಸವಾರಿ

ಹುತಾತ್ಮ ಯೋಧರ ಕುಟುಂಬಕ್ಕಾಗಿ ನಿಧಿ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ8 July 2018 10:52 PM IST
share
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯೋಧನ ಸೈಕಲ್ ಸವಾರಿ

ಮಂಗಳೂರು, ಜು.8: ಹುತಾತ್ಮ ಯೋಧರ ಕುಟುಂಬಕ್ಕೆ ಸಹಾಯ ನೀಡುವ ನಿಟ್ಟಿನಲ್ಲಿ ಹಾಗೂ ಆರ್ಮ್‌ಡ್ ಫೋರ್ಸ್ ಫ್ಲಾಗ್ ಡೇ ಬಗ್ಗೆ ಜಾಗೃತಿ ಮೂಡಿಸಲು ಭಾರತೀಯ ನೌಕಾದಳದ ಲೆ. ಕಮಾಂಡರ್ ಮನೋಜ್ ಗುಪ್ತಾ ಕಾಶ್ಮೀರದ ಲಡಾಕ್‌ನಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ನಡೆಸಿದ್ದಾರೆ.

ಮನೋಜ್ ಗುಪ್ತಾ ಕಾಶ್ಮೀರದ ಲಡಾಕ್ ಮತ್ತು ಕನ್ಯಾಕುಮಾರಿಯ ತಮ್ಮ ಮಾರ್ಗಮಧ್ಯೆ ರವಿವಾರ ಬೆಳಗ್ಗೆ 5:30ಕ್ಕೆ ಉಡುಪಿಯಿಂದ ಹೊರಟಿದ್ದ ಅವರು, ಮಧ್ಯಾಹ್ನದ ವೇಳೆಗೆ ಮಂಗಳೂರಿಗೆ ಆಗಮಿಸಿದರು. ನಗರದ ಬಲ್ಲಾಲ್‌ಭಾಗ್‌ನಲ್ಲಿರುವ ‘ಟ್ರಾಕ್ ಆ್ಯಂಡ್ ಟ್ರೈಲ್’ ಎನ್ನುವ ಮಳಿಗೆಗೆ ಭೇಟಿ ನೀಡಿದರು.
ಲೆ. ಕಮಾಂಡರ್ ಮನೋಜ್ ಗುಪ್ತಾ ಒಂಟಿಯಾಗಿ ಈ ಸೈಕಲ್ ಯಾತ್ರೆಯನ್ನು ಕೈಗೊಂಡಿದ್ದಾರೆ. ಆರ್ಮ್‌ಡ್ ಫೋರ್ಸ್ ಫ್ಲಾಗ್ ಡೇ ಕುರಿತ ವಿಶೇಷತೆ ಬಗ್ಗೆ ತಿಳಿಸಿದರು. ಹುತಾತ್ಮ ಸೈನಿಕರ ಪತ್ನಿ, ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ನಿಧಿ ಸಂಗ್ರಹ ಮಾಡಲಾಗುತ್ತಿದೆ ಎಂದರು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸೈಕಲ್ ಸವಾರಿ ಕುರಿತು ಕಳೆದ ಡಿಸೆಂಬರ್‌ನಲ್ಲಿಯೇ ಯೋಜನೆ ರೂಪಿಸಲಾಗಿತ್ತು. ಜೂನ್ 6ರಿಂದ ಸೈಕಲ್ ಸವಾರಿಯನ್ನು ಕೈಗೊಂಡಿದ್ದೇನೆ. ಜುಲೈ 17ರಂದು ಕನ್ಯಾಕುಮಾರಿ ತಲುಪುವ ಸಾಧ್ಯತೆ ಇದೆ ಎಂದರು.

ಇಲ್ಲಿಯವರೆಗೆ ಸುಮಾರು 3000 ಕಿ.ಮೀ. ಪ್ರಯಾಣಿಸಿದ್ದೇನೆ. 11 ರಾಜ್ಯಗಳ 45ಕ್ಕೂ ಹೆಚ್ಚು ಜಿಲ್ಲೆಗಳ ಮೂಲಕ ಈಗ ಮಂಗಳೂರನ್ನು ತಲುಪಿದ್ದೇನೆ. ಪ್ರತಿದಿನ ಸುಮಾರು 120 ಕಿ.ಮೀ. ಸಂಚರಿಸುತ್ತೇನೆ. ವಾತಾವರಣ ಸಮರ್ಪಕವಾಗಿದ್ದರೆ ಬೆಳಗ್ಗೆ 5:30ರಿಂದ ರ್ಯೋದಯದ ವರೆಗೆ ಪ್ರಯಾಣ ಮುಂದುವರಿಸುತ್ತೇನೆ ಎಂದು ತಿಳಿಸಿದರು.

ಮೊಬೈಲ್ ಟ್ರಾಕ್ ಮೂಲಕ ಪ್ರಯಾಣ ನಡೆಸುತ್ತೇನೆ. ನನ್ನಂತೆಯೇ ಹಲವರು ಸ್ವಚ್ಛ ಭಾರತ್ ಯೋಜನೆ ಮತ್ತಿತರ ವಿಷಯಗಳ ಕುರಿತು ನೌಕಾದಳದಿಂದ ಯಾತ್ರೆಯನ್ನು ಕೈಗೊಂಡಿದ್ದೇವೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ನಡೆಸುವ ಮೂಲಕ ಸುಮಾರು 5 ಲಕ್ಷ ರೂ. ನಿಧಿ ಸಂಗ್ರಹಿಸುವ ಗುರಿ ಹೊಂದಿದ್ದೇನೆ. ಸಹಾಯಧನವನ್ನು ಆನ್‌ಲೈನ್ ಮೂಲಕವೂ ವರ್ಗಾವಣೇ ಮಾಡಬಹುದಾಗಿದೆ. ಇಂದು ಸಂಜೆ ಕೇರಳದ ಕುಂಬ್ಳೆದಲ್ಲಿ ವಾಸ್ತವ್ಯ ಹೂಡಲಿದ್ದೇನೆ. ಪ್ರಯಾಣ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X