Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾವಿನ 18 ವರ್ಷಗಳ ಬಳಿಕ ಸ್ವಾತಂತ್ರ್ಯ...

ಸಾವಿನ 18 ವರ್ಷಗಳ ಬಳಿಕ ಸ್ವಾತಂತ್ರ್ಯ ಹೋರಾಟಗಾರನಿಗೆ ಸಿಕ್ಕಿದ ನ್ಯಾಯ

ವಾರ್ತಾಭಾರತಿವಾರ್ತಾಭಾರತಿ10 July 2018 9:11 PM IST
share
ಸಾವಿನ 18 ವರ್ಷಗಳ ಬಳಿಕ ಸ್ವಾತಂತ್ರ್ಯ ಹೋರಾಟಗಾರನಿಗೆ ಸಿಕ್ಕಿದ ನ್ಯಾಯ

ಚಂಡಿಗಡ,ಜು.10: ಹರ್ಯಾಣದ ಸ್ವಾತಂತ್ರ್ಯ ಯೋಧ ನೋಬತ್ ಸಿಂಗ್ ಅವರಿಗೆ ಕೊನೆಗೂ ನ್ಯಾಯ ದೊರಕಿದೆ. ಆದರೆ ತುಂಬ ವಿಳಂಬವಾಗಿ ದೊರಕಿದೆ,ಏಕೆಂದರೆ 18ವರ್ಷಗಳ ಹಿಂದೆಯೇ ಅವರು ಇಹಲೋಕವನ್ನು ತೊರೆದಿದ್ದಾರೆ.

ಅಬಕಾರಿ ಇಲಾಖೆಯು ತನ್ನ ವಿರುದ್ಧ ಅಬಕಾರಿ ಸುಂಕ ಬಾಕಿ ವಸೂಲಿ ಕ್ರಮಕ್ಕೆ ಮುಂದಾಗಿದ್ದನ್ನು ಸಿಂಗ್ 1991ರಲ್ಲಿ ಪಂಜಾಬ್ ಮತ್ತ ಹರ್ಯಾಣ ಉಚ್ಚ ನ್ಯಾಯಲಯದಲ್ಲಿ ಪ್ರಶ್ನಿಸಿದ್ದರು. ಇದೀಗ ವಿಭಾಗೀಯ ಪೀಠವು ಪ್ರಕರಣದ ತೀರ್ಪನ್ನು ಪ್ರಕಟಿಸಿದ್ದು,ಸಿಂಗ್ ಅವರ ಉತ್ತರಾಧಿಕಾರಿಗಳಿಂದ 1.60 ಲ.ರೂ. ಅಬಕಾರಿ ಬಾಕಿಯನ್ನು ವಸೂಲು ಮಾಡುವಂತಿಲ್ಲ ಎಂದು ಆದೇಶಿಸಿದೆ. 2000,ಡಿ.12ರಂದು ಸಿಂಗ್ ನಿಧನರಾಗಿದ್ದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಸಿಂಗ್ ಅದಕ್ಕಾಗಿ ಏಳೂವರೆ ವರ್ಷ ಜೈಲುಶಿಕ್ಷೆಯನ್ನೂ ಅನುಭವಿಸಿದ್ದರು.

ಭಿವಾನಿ ಮೂಲದ ಸಿಂಗ್ 1969ರಲ್ಲಿ ತಂಬಾಕು ಎಲೆಗಳ ಸಂಸ್ಕರಣ ಉದ್ಯಮವನ್ನು ಆರಂಭಿಸಿದ್ದರು. ಆದರೆ ಕೇಂದ್ರ ಅಬಕಾರಿ ಇಲಾಖೆಯ ಅಧಿಕಾರಿಗಳ ಕಿರುಕುಳ ಮತ್ತು ಲಂಚದ ಬೇಡಿಕೆಗಳಿಂದಾಗಿ ಬೇಸತ್ತು ಒಂದು ವರ್ಷದಲ್ಲಿಯೇ ಅದನ್ನು ಮುಚ್ಚುವಂತಾಗಿತ್ತು.

ಅಬಕಾರಿ ಇನ್ಸ್‌ಪೆಕ್ಟರ್ ಎಸ್.ಕೆ.ಖನ್ನಾ 1969ರಲ್ಲಿ 200 ರೂ.ಲಂಚಕ್ಕಾಗಿ ಸಿಂಗ್ ಅವರನ್ನು ಪೀಡಿಸಿದ್ದು, ಇದರ ವಿರುದ್ಧ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು. ಖನ್ನಾ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ಹಿಡಿಯಲಾಗಿತ್ತು.

 ಇದು ಇಲಾಖೆಯ ಇತರ ಅಧಿಕಾರಿಗಳನ್ನು ಕೆರಳಿಸಿತ್ತು ಮತ್ತು ಸಿಂಗ್ ಅವರಿಗೆ ಕಿರುಕುಳಗಳು ಹೆಚ್ಚತೊಡಗಿದ್ದವು. ಸಿಂಗ್ ಅನುಪಸ್ಥಿತಿಯಲ್ಲಿ ಅವರ ಉದ್ಯಮದ ಮೇಲೆ ದಾಳಿ ನಡೆಸಿದ್ದ ಅಬಕಾರಿ ಅಧಿಕಾರಿಗಳು ಗೋದಾಮುಗಳಲ್ಲಿದ್ದ,ಆಗ 1.80 ಲ.ರೂ.ವೌಲ್ಯದ ತಂಬಾಕು ಎಲೆಗಳು ಮತ್ತು ಅವುಗಳನ್ನು ತುಂಬಿಸಿಟ್ಟ್ಟಿದ್ದ 3000 ಗೋಣಿಚೀಲಗಳನ್ನು ವಶಪಡಿಸಿಕೊಂಡಿದ್ದರು. ಸಿಂಗ್‌ರಿಂದ ಬರಬೇಕಾಗಿರುವ ಅಬಕಾರಿ ಸುಂಕದ ಬಾಕಿ ವಸೂಲಾತಿಗಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ತಾನು ಯಾವುದೇ ಬಾಕಿಯನ್ನು ಉಳಿಸಿಲ್ಲ ಎಂದು ಸಿಂಗ್ ತಿಳಿಸಿದ್ದರೂ 1.60 ಲ.ರೂ.ಬಾಕಿ ಪಾವತಿಸುವಂತೆ ಇಲಾಖೆಯು ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಅವರು ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X