Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೇಸ್ ಕೋರ್ಸ್ ಬದಲಾವಣೆಯಿಂದ ಪ್ರವಾಸೋದ್ಯಮ...

ರೇಸ್ ಕೋರ್ಸ್ ಬದಲಾವಣೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದಿಲ್ಲ: ಯದುವೀರ್ ಒಡೆಯರ್

ವಾರ್ತಾಭಾರತಿವಾರ್ತಾಭಾರತಿ10 July 2018 10:54 PM IST
share
ರೇಸ್ ಕೋರ್ಸ್ ಬದಲಾವಣೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದಿಲ್ಲ: ಯದುವೀರ್ ಒಡೆಯರ್

ಮೈಸೂರು,ಜು.10: ರೇಸ್ ಕೋರ್ಸ್ ಬದಲಾವಣೆಯಿಂದ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದಿಲ್ಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ ನಡೆಸಿದರು.

ಕಲ್ಯಾಣಿಗಿರಿ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಕಲ್ಯಾಣ ಶ್ರೀಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನ, ಅರಣ್ಯ ಇಲಾಖೆ, ಗೋಪಿನಾಥ ಶಣೈ ಟ್ರಸ್ಟ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡನೆಟ್ಟು ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಚಿವ ಸಾ.ರಾ.ಮಹೇಶ್ ರೇಸ್ ಕೋರ್ಸ್ ಸ್ಥಳಾಂತರಿಸಲು ಮುಂದಾಗಿರುವ ಕುರಿತು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರೇಸ್ ಕೋರ್ಸ್ ಬದಲಾವಣೆ ಬೇಡ. ರೇಸ್ ಕೋರ್ಸ್‍ಗೆ ತನ್ನದೇ ಆದ ಶತಮಾನದ ಇತಿಹಾಸವಿದೆ. ಪ್ರಾಣಿಗಳ ಮನಸ್ಥಿತಿ ಹಾಗೂ ವಾತಾವರಣಕ್ಕೆ ತಕ್ಕಂತೆಯೇ ಹಿರಿಯರು ಈ ಸ್ಥಳದಲ್ಲಿ ರೇಸ್ ಕೋರ್ಸ್ ನಿರ್ಮಾಣ ಮಾಡಿದ್ದಾರೆ. ಪ್ರವಾಸೋಧ್ಯಮ ಅಭಿವೃದ್ಧಿ ಮಾಡಲು ಸಾಕಷ್ಟು ಕೆಲಸ ಇದೆ. ರೇಸ್ ಕೋರ್ಸ್ ಸ್ಥಳಾಂತರದಿಂದ ಪ್ರವಾಸೋಧ್ಯಮ ಅಭಿವೃದ್ಧಿ ಯಾಗುವುದಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ. ಕಳೆದ ಚುನಾವಣೆಯಲ್ಲೂ ಕೂಡ ವಿಷಯ ಚರ್ಚೆಯಾಗಿತ್ತು. ರಾಜಕೀಯಕ್ಕೆ ಬರುವ ಆಸಕ್ತಿ ನನಗಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.

ಇದಕ್ಕೂ ಮೊದಲು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ದೇಗುಲವನ್ನು ಪ್ಲಾಸ್ಟಿಕ್ ಮುಕ್ತ ಮಾಡಿದರೆ ತುಂಬಾನೇ ಒಳ್ಳೆಯದು. ಪ್ಲಾಸ್ಟಿಕ್ ನಿಂದ ದೇಗುಲಕ್ಕೆ ಯಾವುದೇ ರೀತಿಯ ಪ್ರಯೋಜನ ಇಲ್ಲ. ದೇಗುಲ ಪ್ಲಾಸ್ಟಿಕ್ ಮುಕ್ತವಾಗಬೇಕೆಂಬುದು ನನ್ನ ವೈಯುಕ್ತಿಕ ಅಭಿಪ್ರಾಯ ಎಂದರು. ಸಮಾಜಕ್ಕೆ ಒಳಿತಾಗುವ ಯಾವುದೇ ಕಾರ್ಯಕ್ರಮ ಇರಲಿ. ಅದಕ್ಕೆ ನಮ್ಮ ಮನೆತನದಿಂದ ಸಹಾಯ-ಸಹಕಾರ ಮಾಡುತ್ತೇವೆ. ಸ್ವಚ್ಛ ಭಾರತದ ಯೋಜನೆಯಲ್ಲೂ ಗಿಡ ನೆಡುವುದನ್ನು ಬಳಸಿಕೊಳ್ಳಬೇಕಿದೆ. ಸ್ವಚ್ಛ ಭಾರತದಲ್ಲಿ ಮುಂದೆ ಲೀಡ್ ಬರಲಿದ್ದೇವೆ. ಎಲ್ಲಾ ಸಮುದಾಯದವರೂ ಸ್ವಚ್ಛತೆ ಬಗ್ಗೆ ಮುಂದೆ ಬರಬೇಕಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X