Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.13: ದ.ಕ., ಉಡುಪಿ ಚಿತ್ರ ಮಂದಿರದಲ್ಲಿ...

ಜು.13: ದ.ಕ., ಉಡುಪಿ ಚಿತ್ರ ಮಂದಿರದಲ್ಲಿ ‘ಪಡ್ಡಾಯಿ’ ಚಲನಚಿತ್ರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ10 July 2018 11:15 PM IST
share
ಜು.13: ದ.ಕ., ಉಡುಪಿ ಚಿತ್ರ ಮಂದಿರದಲ್ಲಿ ‘ಪಡ್ಡಾಯಿ’ ಚಲನಚಿತ್ರ ಪ್ರದರ್ಶನ

ಮಂಗಳೂರು, ಜು.10: ರಾಷ್ಟ್ರಮಟ್ಟದಲ್ಲಿ ಚಲನಚಿತ್ರ ಪ್ರಶಸ್ತಿ ಪಡೆದ ತುಳು ಭಾಷೆಯ 100 ನಿಮಿಷ ಸಮಯದ ಚಲನಚಿತ್ರ ‘ಪಡ್ಡಾಯಿ’ ಜುಲೈ 13ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಚಲನನಚಿತ್ರ ಮಂದಿರದಲ್ಲಿ ಬಿಡುಗಡೆಯಾಗಲಿದೆ ಎಂದು ಚಲನ ಚಿತ್ರದ ನಿರ್ದೇಶಕ ಅಭಯ ಸಿಂಹ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪ್ರಸಿದ್ಧ ಆಂಗ್ಲ ಭಾಷಾ ನಾಟಕಕಾರ ಶೇಕ್ಸ್ ಪಿಯರ್ ರಚಿಸಿದ ಮ್ಯಾಕ್ಭೆತ್ ನಾಟಕದ ಕಥೆಯನ್ನಾಧರಿಸಿದ ತುಳು ಭಾಷೆಯಲ್ಲಿ ಅಳವಡಿಸಲಾದ ಚಲನಚಿತ್ರ ಪಡ್ಡಾಯಿ ಮಲ್ಪೆಯ ಕಡಲ ತೀರದ ಮೀನುಗಾರರ ಬದುಕಿನ ಸುತ್ತ ನಡೆಯುವ ಕಥೆಯಾಗಿದೆ. ಮಾಧವ ಹಾಗೂ ಸುಗಂಧಿಯವರ ಉತ್ಕಟ ಪ್ರೇಮದೊಂದಿಗೆ ಆರಂಭವಾಗುವ ತಮ್ಮ ಉಜ್ವಲ ಬದುಕಿನ ಕನಸುಗಳನ್ನು ಶ್ರೀಮಂತಿಕೆಯ ಕನಸು ಕಾಣುತ್ತಿರುವ ಈ ಜೋಡಿಗೆ ಅವರ ದೋಣಿಗಳ ಮಾಲಕ ದೀನೇಶಣ್ಣನ ಪ್ರೀತಿ ಬೆಂಬಲಗಳಿವೆ. ಅವರ ಕೃಪೆಯಿಂದ ಸ್ವಂತ ದೋಣಿ ಹೊಸ ಮನೆ ಇತ್ಯಾದಿ ಸಿಗುತ್ತಿದ್ದಂತೆ ಇನ್ನಷ್ಟು ಆಸೆ ಹುಟ್ಟುತ್ತದೆ. ಮಾಧವ -ಸುಗಂಧಿಯವರ ಬದುಕಿನಲ್ಲಿ ಇಂತಹ ಘಟನೆಗಳೇ ನಡೆಯುತ್ತದೆ. ಭವಿಷ್ಯದ ಉಜ್ಜಲ ಬೆಳಕಿನ ಹಾದಿಗೆ ಬೆನ್ನು ತಿರುಗಿಸಿ ಕತ್ತಲ ಮಾರ್ಗದಲ್ಲಿ ಈ ಜೋಡಿ ಕ್ರಮಿಸುತ್ತದೆ. ಕೊಲೆ, ಸುಳ್ಳು, ಭಯ, ಪಶ್ಚಾತ್ತಾಪ, ದುರಾಸೆಗಳ ಪರಿಧಿಯಲ್ಲಿ ಸುಳಿದಾಡುವ ಚಲನಚಿತ್ರ ಆಧುನಿಕ ಬದುಕಿನ ತಲ್ಲಣಗಳ ಚಿತ್ರಣ ನೀಡುತ್ತದೆ. ನೈತಿಕ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ ಎಂದು ಅಭಯ ಸಿಂಹ ತಿಳಿಸಿದರು. ಬಹಳ ಮುಖ್ಯವಾಗಿ ಕರಾವಳಿಯ ಬದುಕಿನ ಸಾಹಸಮಯ ಸನ್ನಿವೇಶದ ಚಿತ್ರಣದೊಂದಿದೆಗೆ ಕಥೆ ಪ್ರಾದೇಶಿಕ ಸೊಗಡನ್ನು ಉಳಿಸಿಕೊಂಡು ಸಮರ್ಥ ಸಂಗೀತ ಸಂಯೋಜನೆಯೊಂದಿಗೆ ಪಡ್ಡಾಯಿ ನಿರ್ಮಾಣಗೊಂಡಿದೆ ಎಂದು ಅಭಯ ಸಿಂಹ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ನಿತ್ಯಾನಂದ ಪೈ. ಛಾಯಾಗ್ರಾಹಕ ವಿಷ್ಣು ಪ್ರಸಾದ್,ಸಂಗೀತ ನಿರ್ದೇಶಕ ಕದ್ರಿ ಮಣಿಕಾಂತ್, ಧ್ವನಿ ನಿರ್ವಹಣೆ ಮಾಡಿದ ಜೇಮಿ.ಡಿ ಸಿಲ್ವ, ನಿರ್ಮಾಣ ನಿರ್ವಹಣೆ ಮಾಡಿದ ರಾಜೇಶ್ ಕುಡ್ಲ, ಕಲಾವಿದರಾದ ಮೋಹನ್ ಶೇಣಿ, ಬಿಂದು ರಕ್ಷಿದಿ, ಚಂದ್ರಹಾಸ ಉಳ್ಳಾಲ, ರವಿಭಟ್, ಗೋಪಿನಾಥ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X