Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಹಜ್ ಯಾತ್ರಾರ್ಥಿಗಳಿಗೆ...

ಉಡುಪಿ: ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು, ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 July 2018 3:16 PM IST
share
ಉಡುಪಿ: ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು, ತರಬೇತಿ ಕಾರ್ಯಕ್ರಮ

ಉಡುಪಿ, ಜು.11: ಕರ್ನಾಟಕ ರಾಜ್ಯ ಹಜ್ ಕಮಿಟಿ ಹಾಗೂ ಉಡುಪಿಯ ಖದೀಮುಲ್ ಹಜ್ಜಾಜ್ ಸಹಯೋಗದೊಂದಿಗೆ ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆ ಹಾಕುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಇಂದು ಮಣಿಪಾಲ ಜುಮಾ ಮಸೀದಿಯಲ್ಲಿ ಆಯೋಜಿಸಲಾಗಿತ್ತು.

ಖದೀಮುಲ್ ಹಜ್ಜಾಜ್‌ನ ಅಧ್ಯಕ್ಷ ಯಹ್ಯಾ ನಕ್ವಾ ಮಾತನಾಡಿ, ಈ ಬಾರಿ ಉಡುಪಿ ಜಿಲ್ಲೆಯಿಂದ 67 ಮಂದಿ ಯಾತ್ರಾರ್ಥಿಗಳು ಜು. 21, 22 ಹಾಗೂ 23ರಂದು ಹಜ್ ಯಾತ್ರೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತೆರಳಲಿರುವರು. ಅಝೀಝ್‌ನವರು 6 ಕೆ.ಜಿ. ಅಕ್ಕಿ ಸಹಿತ ಇತರ ಸಾಮಾನು ಗಳನ್ನು ತೆಗೆದುಕೊಂಡು ಹೋಗಬಹುದು. ಆದರೆ ಗ್ರೀನ್‌ನವರು ಯಾವುದೇ ಸಾಮಾನು ತೆಗೆದುಕೊಂಡು ಹೋಗುವಾಗೇ ಇಲ್ಲ ಎಂದರು.

ಜು.21ರಂದು ತೆರಳುವವರು 19ರಂದು, 22ರಂದು ತೆರಳುವವರು 20ರಂದು, 23ರಂದು ತೆರಳುವವರು 21ರಂದು ಬಜ್ಪೆಯ ಅನ್ಸಾರಿ ಸ್ಕೂಲ್‌ನಲ್ಲಿ ವರದಿ ಮಾಡಬೇಕು. ಯಾತ್ರೆಗೆ ಹೋಗುವವರೇ ಬಂದು ವರದಿ ಮಾಡಬೇಕಾಗಿಲ್ಲ. ಅವರ ಬದಲು ಯಾರು ಕೂಡ ಅಗತ್ಯ ದಾಖಲೆಯೊಂದಿಗೆ ಬಂದು ವರದಿ ಮಾಡಬಹುದು ಎಂದು ಅವರು ಮಾಹಿತಿ ನೀಡಿದರು.

ಮೌಲಾನ ಫರ್ವೆಝ್ ನಕ್ವ ಉಮ್ರಿ ಮದನಿ ಉರ್ದುವಿನಲ್ಲಿ, ನೇಜಾರು ಜುಮಾ ಮಸೀದಿಯ ಖತೀಬ್ ಉಸ್ಮಾನ್ ಮದನಿ ಕನ್ನಡದಲ್ಲಿ ಹಾಗೂ ಮಣಿ ಪಾಲ ಮಸೀದಿಯ ಇಮಾಮ್ ಸಾಧಿಕ್ ಖಾಸ್ಮಿ ಮಲಯಾಳಂನಲ್ಲಿ ಹಜ್ ಕುರಿತ ಪ್ರವಚನ ನೀಡಿದರು. ವೈದ್ಯ ಡಾ.ರಫೀಕ್ ತೋನ್ಸೆ ಆರೋಗ್ಯ ಸಂಬಂಧಿಸಿದ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಇಬ್ರಾಹಿಂ ಮಟಪಾಡಿ, ಜಮೀಯ್ಯತುಲ್ ಫಲಾಹ್ ಉಡುಪಿ ಅಧ್ಯಕ್ಷ ಅಬ್ದುಲ್ ಖತೀಬ್ ರಶೀದ್, ಸದ್ಬವನಾ ಮಂಚ್‌ನ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ, ಉಡುಪಿ ಜಮಾಅತೆ ಇಸ್ಲಾಮೀ ಹಿಂದ್‌ನ ಮುಹಮ್ಮದ್ ಮರಕಡ, ಸುನ್ನಿ ಸಂಯುಕ್ತ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಎಂ.ಎ.ಬಾವು, ಮಣಿಪಾಲ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ ಉಪಸ್ಥಿತರಿದ್ದರು. ಖಾಸಿಂ ಬಾರಕೂರು ಸಹಕರಿಸಿದರು. ರೆಹಮತುಲ್ಲಾ ಹೂಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X