Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆತೂರು: ನಫೀಸತುಲ್ ಮಿಸ್ರಿಯ ದಅ್ ವಾ...

ಆತೂರು: ನಫೀಸತುಲ್ ಮಿಸ್ರಿಯ ದಅ್ ವಾ ಕಾಲೇಜು ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ11 July 2018 8:38 PM IST
share
ಆತೂರು: ನಫೀಸತುಲ್ ಮಿಸ್ರಿಯ ದಅ್ ವಾ ಕಾಲೇಜು ಶುಭಾರಂಭ

ಮಂಗಳೂರು, ಜು.11: ಉಪ್ಪಿನಂಗಡಿ ಸಮೀಪದ ಆತೂರು ಹಳೇ ನೇರಂಕಿಯಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದ ವಾದಿ ಹಿಕ್ಮದಲ್ಲಿ ನೂತನವಾಗಿ ಆರಂಭಿಸಲಾದ ನಫೀಸತುಲ್ ಮಿಸ್ರಿಯಾ ಮೆಮೋರಿಯಲ್ ದಅ್ ವಾ ಕಾಲೇಜು ಇತ್ತೀಚೆಗೆ ಉದ್ಘಾಟನೆಗೊಂಡಿತು.
ದ.ಕ. ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ನೂತನ ಕಾಲೇಜನ್ನು ಉದ್ಘಾಟಿಸಿದರು.
ಡಾ.ಶಾಹ್ ಉಸ್ತಾದರ ಅಧ್ಯಕ್ಷತೆ ವಹಿಸಿದ್ದರು.

ಅನಸ್ ತಂಙಳ್ ಗಂಡಿಬಾಗಿಲು ನೇತೃತ್ವದಲ್ಲಿ ಆಧ್ಯಾತ್ಮಿಕ ಮಜ್ಲಿಸ್ ನಡೆಯಿತು. ಆತೂರು ಮುದರ್ರಿಸ್ ಜುನೈದ್ ಜಿಫ್ರಿ ತಂಙಳ್ ದುಆಗೈದರು. ಸಂಸ್ಥೆಯ ವಕ್ತಾರ ಮಾಹಿನ್ ದಾರಿಮಿ ಸ್ವಾಗತಿಸಿದರು.
ಮೌಲಾನ ಯು.ಕೆ.ದಾರಿಮಿ, ಮೌಲಾನಾ ಚೊಕ್ಕಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಸ್ಥೆಯ ರೂವಾರಿ ಅಬ್ಬಾಸ್ ಭೂಮಿಕ, ಹಮೀದ್ ದಾರಿಮಿ ಆತೂರು, ಅಯೂಬ್, ಮುಹಮ್ಮದ್ ಕೂಟೇಲು, ಸಿದ್ದೀಕ್ ಫೈಝಿ ಕರಾಯ, ಅಬ್ದುಲ್ ರಹಿಮಾನ್ ಹಾಜಿ ಆತೂರು, ಮಾಜಿ ಅಧ್ಯಕ್ಷ ಇಬ್ರಾಹೀಂ ಹಾಜಿ, ಸುಲೈಮಾನ್ ಪನೆಬೈಲ್, ರಝಾಕ್ ದಾರಿಮಿ ನೇರಂಕಿ, ಬಿ.ಕೆ.ಲತೀಫ್ ಆತೂರು, ಹಸೈನಾರ್ ಹಾಜಿ ಕೊಯ್ಲ, ಅಬ್ದುಲ್ಲ ಆಝಾದ್ ನೆಕ್ಕರೆ, ರಝಾಕ್ ಗಂಡಿಬಾಗಿಲು, ಅಬ್ಬಾಸ್ ಪಿಲಿಗೂು ಮತ್ತಿತರರು ಉಪಸ್ಥಿತರಿದ್ದರು.

ಎಸ್.ಬಿ.ದಾರಿಮಿ ಸಂಸ್ಥೆಯನ್ನು ಮತ್ತು ಬೀವಿ ನಫೀಸತ್ ಬೀವಿಯನ್ನು ಪರಿಚಯಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಖತೀಬ್ ಹನೀಫ್ ದಾರಿಮಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X