Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಚಿವರಿಂದ ಕೊಲೆ ಆರೋಪಿಗೆ...

ಕೇಂದ್ರ ಸಚಿವರಿಂದ ಕೊಲೆ ಆರೋಪಿಗೆ ಮಾಲಾರ್ಪಣೆ ಖಂಡನೀಯ: ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ. ಪೈಝಿ

ವಾರ್ತಾಭಾರತಿವಾರ್ತಾಭಾರತಿ11 July 2018 10:47 PM IST
share
ಕೇಂದ್ರ ಸಚಿವರಿಂದ ಕೊಲೆ ಆರೋಪಿಗೆ ಮಾಲಾರ್ಪಣೆ ಖಂಡನೀಯ: ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ. ಪೈಝಿ

ಬೆಂಗಳೂರು, ಜು.11: ಜಾನುವಾರು ವರ್ತಕ ಅಲೀಮುದ್ದೀನ್ ಅನ್ಸಾರಿಯವರ ಗುಂಪು ಹಿಂಸಾಹತ್ಯಾ ಆರೋಪಿಗೆ ಕೇಂದ್ರ ಸಚಿವರು ಮಾಲಾರ್ಪಣೆ ಮಾಡಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಖಂಡಿಸಿದ್ದಾರೆ.

ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಕೇಂದ್ರ ವಿಮಾನಯಾನ ಸಚಿವ ಜಯಂತ್ ಸಿನ್ಹಾ ಸಿಹಿ ತಿನ್ನಿಸಿ ಮಾಲಾರ್ಪಣೆ ಮಾಡಿದ್ದಾರೆ. ಆರೋಪಿಗಳನ್ನು ಈ ರೀತಿಯಲ್ಲಿ ಗೌರವಿಸುವುದು ಫ್ಯಾಶನ್ ಆಗುತ್ತಿದ್ದು, ಸಚಿವರ ಈ ನಡೆ ಆಶ್ಚರ್ಯಕರವಾಗಿದೆ. ಇಂತಹ ಕೃತ್ಯಗಳಿಂದ ಸಾರ್ವಜನಿಕರಿಗೆ ಯಾವ ಸಂದೇಶವನ್ನು ಸಚಿವರು ನೀಡುತ್ತಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ಪ್ರಶಿಸಿದ್ದಾರೆ.

ನೆಲದ ಕಾನೂನನ್ನು ಗೌರವಿಸಬೇಕಾದ ಸಚಿವರು ಮತ್ತು ಬಿಜೆಪಿಯು ಸರಕಾರದ ವರ್ಚಸ್ಸಿಗೆ ಕುಂದು ತರುತ್ತಿದೆ. ಕೇಂದ್ರ ಸರಕಾರ ಕೂಡಲೇ ಸಚಿವರನ್ನು ವಜಾ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಗೋರಕ್ಷಣೆಯ ಹೆಸರಿನಲ್ಲಿ ಗುಂಪು ಹಿಂಸಾಹತ್ಯೆಯ ಘಟನೆಗಳು ಜಾರ್ಖಂಡ್ ರಾಜ್ಯದಲ್ಲಿ ಅತಿಹೆಚ್ಚು ನಡೆಯುತ್ತಿವೆ. ಅಪರಾಧಿಗಳಿಗೆ ಮುಕ್ತ ಸ್ವಾತಂತ್ರ ನೀಡಿ ಸಂತ್ರಸ್ತರಿಗೆ ನ್ಯಾಯ ನಿರಾಕರಿಸಲಾಗುತ್ತಿದೆ ಎಂದರು.

ಸೂಕ್ತ ಸಾಕ್ಷಾಧಾರಗಳು ಲಭ್ಯವಿದ್ದರೂ ಗುಂಪು ಹಿಂಸಾ ಆರೋಪಿಗಳು ಸುಲಭವಾಗಿ ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ. ಗೋರಕ್ಷಣೆಯ ಹೆಸರಲ್ಲಿ ಅಪರಾಧಿಗಳನ್ನು ಗೌರವಿಸಿ ಧರ್ಮ ರಕ್ಷಕರು ಎಂದು ಬಿಂಬಿಸಲಾಗುತ್ತಿದೆ. ಸಚಿವರ ಈ ಮನಸ್ಥಿತಿ ದೇಶಾದ್ಯಂತ ಅರಾಜಕತೆಗೆ ಮತ್ತು ಹಿಂಸೆಗೆ ದಾರಿ ಮಾಡಿ ಕೊಡುತ್ತಿದೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X