ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರ ಪದಗ್ರಹಣ ಸಮಾರಂಭದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಇತರರು ಅಭಿನಂದಿಸಿದರು.
ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರ ಪದಗ್ರಹಣ ಸಮಾರಂಭದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಇತರರು ಅಭಿನಂದಿಸಿದರು.