Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮತ್ತೊಂದು ಮೈಲುಗಲ್ಲು ತಲುಪಲು ಧೋನಿ...

ಮತ್ತೊಂದು ಮೈಲುಗಲ್ಲು ತಲುಪಲು ಧೋನಿ ಸಜ್ಜು

ವಾರ್ತಾಭಾರತಿವಾರ್ತಾಭಾರತಿ11 July 2018 11:51 PM IST
share
ಮತ್ತೊಂದು ಮೈಲುಗಲ್ಲು ತಲುಪಲು ಧೋನಿ ಸಜ್ಜು

ಹೊಸದಿಲ್ಲಿ, ಜು.11: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಳ್ಳುವತ್ತ ಹೆಜ್ಜೆ ಇಟ್ಟಿದ್ದಾರೆ. ಏಕದಿನ ಇತಿಹಾಸದಲ್ಲಿ 10,000 ರನ್ ಪೂರೈಸಿದ ವಿಶ್ವದ 12ನೇ ಕ್ರಿಕೆಟಿಗ ಎನಿಸಿಕೊಳ್ಳಲು ಧೋನಿಗೆ ಇನ್ನು ಕೇವಲ 33 ರನ್ ಅಗತ್ಯವಿದೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ಧೋನಿಗೆ ಎಲೈಟ್ ಕ್ಲಬ್ ಸೇರುವ ಅವಕಾಶ ಲಭಿಸಲಿದೆ. ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ಬ್ರಿಡ್ಜ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಏಕದಿನ ಸರಣಿ ಗುರುವಾರ ಆರಂಭವಾಗಲಿದೆ. ಧೋನಿ ಇನ್ನು 33 ರನ್ ಗಳಿಸಿದರೆ ಬ್ಯಾಟಿಂಗ್ ದಂತಕತೆಗಳಾದ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗುಲಿ ಅವರ ಇಲೈಟ್ ಕ್ಲಬ್‌ಗೆ ಸೇರಲಿದ್ದಾರೆ. ಧೋನಿ 10,000 ರನ್ ಗಳಿಸಿದ ಭಾರತದ ನಾಲ್ಕನೇ ಹಾಗೂ ವಿಶ್ವದ 12ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಏಕದಿನದಲ್ಲಿ 18,426 ರನ್ ಗಳಿಸಿರುವ ತೆಂಡುಲ್ಕರ್ ಗರಿಷ್ಠ ಸ್ಕೋರರ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಕುಮಾರ ಸಂಗಕ್ಕರ(14,234), ಆಸ್ಟ್ರೇಲಿಯದ ರಿಕಿ ಪಾಂಟಿಂಗ್(13,704), ಶ್ರೀಲಂಕಾದ ಸನತ್ ಜಯಸೂರ್ಯ(13,430) ಹಾಗೂ ಮಹೇಲ ಜಯವರ್ಧನೆ(12,650), ಪಾಕ್‌ನ ಇಂಝಮಾಮ್ ಉಲ್‌ಹಕ್(11,739),ದಕ್ಷಿಣ ಆಫ್ರಿಕದ ಜಾಕ್ ಕಾಲಿಸ್(11,579), ಗಂಗುಲಿ(11,363), ದ್ರಾವಿಡ್(10,889), ವೆಸ್ಟ್‌ಇಂಡೀಸ್‌ನ ಬ್ರಿಯಾನ್ ಲಾರಾ(10,405) ಹಾಗೂ ಶ್ರೀಲಂಕಾದ ತಿಲಕರತ್ನೆ ದಿಲ್ಶನ್(10,290) 10 ಸಾವಿರಕ್ಕೂ ಅಧಿಕ ರನ್ ಗಳಿಸಿದ ವಿಶ್ವದ ಆಟಗಾರರಾಗಿದ್ದಾರೆ. ಧೋನಿ 10 ಸಾವಿರ ರನ್ ಗಳಿಸಿದ ವಿಶ್ವದ ಎರಡನೇ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಸಂಗಕ್ಕರ ಈ ಸಾಧನೆ ಮಾಡಿದ ಮೊದಲ ವಿಕೆಟ್‌ಕೀಪರ್ ಬ್ಯಾಟ್ಸ್ ಮನ್ ಆಗಿದ್ದಾರೆ. ಧೋನಿ ಈಗಾಗಲೇ 297 ಕ್ಯಾಚ್ ಪಡೆದು ಸಾರ್ವಕಾಲಿಕ ಶ್ರೇಷ್ಠ ವಿಕೆಟ್‌ಕೀಪರ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯದ ಆ್ಯಡಮ್ ಗಿಲ್‌ಕ್ರಿಸ್ಟ್(417), ದ.ಆಫ್ರಿಕದ ಮಾರ್ಕ್ ಬೌಚರ್(402) ಹಾಗೂ ಸಂಗಕ್ಕರ(383 ಕ್ಯಾಚ್‌ಗಳು)ಮೊದಲ 3 ಸ್ಥಾನದಲ್ಲಿದ್ದಾರೆ. 2011ರ ವಿಶ್ವಕಪ್ ವಿಜೇತ ನಾಯಕ ಧೋನಿ 318 ಏಕದಿನ ಪಂದ್ಯಗಳಲ್ಲಿ 107 ಸ್ಟಂಪಿಂಗ್ ಮಾಡಿದ್ದಾರೆ. ಸಂಗಕ್ಕರ(99 ಸ್ಟಂಪಿಂಗ್) ಎರಡನೇ ಸ್ಥಾನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X