Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಶಿಕ್ಷಕಿಯನ್ನು...

ಪಡುಬಿದ್ರಿ: ಶಿಕ್ಷಕಿಯನ್ನು ವರ್ಗಾಹಿಸದಿದ್ದಲ್ಲಿ ಪ್ರತಿಭಟನೆ; ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 July 2018 6:35 PM IST
share

ಪಡುಬಿದ್ರಿ,ಜು.12: ಪಡುಬಿದ್ರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಸಂಧ್ಯಾ ಸರಸ್ವತಿಯನ್ನು ತಕ್ಷಣವೇ ಇಲಾಖೆ ವರ್ಗಾಯಿಸಬೇಕು ಇಲ್ಲದಿದ್ದಲ್ಲಿ ಶಾಲೆಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ದಲಿತ ಮುಂಖಂಡರುಗಳಾದ ಶೇಖರ್ ಹೆಜ್ಮಾಡಿ ಮತ್ತು ಲೋಕೇಶ್ ಕಂಚಿನಡ್ಕ ಜಂಟಿಯಾಗಿ ಎಚ್ಚರಿಸಿದ್ದಾರೆ. ಪಡುಬಿದ್ರಿಯಲ್ಲಿ ಶಾಲಾ ಮಕ್ಕಳ ಪೋಷಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಂಧ್ಯಾ ಸರಸ್ವತಿ ಹಿರಿಯ ಸಹ ಶಿಕ್ಷಕಿಯಾಗಿ ಮೇಲಿನ ಸರ್ಕಾರಿ ವಿದ್ಯಾಸಂಸ್ಥೆಯಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಕರ್ತವ್ಯ ಲೋಪಕ್ಕಾಗಿ ಇವರ ಮೇಲೆ ಹಲವಾರು ದೂರುಗಳು ಗ್ರಾಮಸ್ಥರಿಂದ ಬಂದಿದೆ. ಅದಲ್ಲದೆ ಮಕ್ಕಳ ಹೆತ್ತವರು ಸಹಿತ ಪೋಷಕರು ಮಕ್ಕಳ ಬಗ್ಗೆ ವಿಚಾರಿಸಲು ಶಾಲೆಗೆ ಬಂದರೆ ಅವರನ್ನು ನಿರ್ಲಕ್ಷ್ಯಸುತ್ತಿದ್ದು, ಮಾತ್ರವಲ್ಲ ಶಾಲೆಯ ಹಾಗೂ ಮಕ್ಕಳ ಹಿತದೃಷ್ಠಿಯ ಬಗ್ಗೆ ಗಮನ ಹರಿಸದೆ ಶಾಲಾ ಫಲಿತಾಂಶದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಶಾಲೆ ಹಾಗೂ ಮಕ್ಕಳ ಹಿತದೃಷ್ಠಿಯಿಂದ ಹಿರಿಯ ಸಹ ಶಿಕ್ಷಕಿಯಾದ ಸಂದ್ಯಾ ಸರಸ್ವತಿಯವರನ್ನು ತಕ್ಷಣವೇ ವರ್ಗಾವಣೆಗೊಳಿಸುವ ಮೂಲಕ ಶಾಲೆಯನ್ನು ಉಳಿಸಬೇಕಾಗಿದೆ. ಇಲ್ಲದಿದ್ದಲ್ಲಿ ಶಾಲಾ ಪೋಷಕರು ಸಹಿತ ಗ್ರಾಮಸ್ಥರೆಲ್ಲಾ ಒಂದಾಗಿ ಶಾಲಾ ಮುಂಭಾಗ ಉಗ್ರ ಪ್ರತಿಭಟನೆ ನಡೆಸಿ ಶಾಲೆ ಬೀಗ ಜಡಿಯ ಬೇಕಾದೀತು ಎಂಬುವುದಾಗಿ ಎಚ್ಚರಿಸಿದ್ದಾರೆ.

ಶಾಲಾ ಎಸ್.ಡಿ.ಎಂ.ಸಿ. ರಚನೆ ಮಾಡುವಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಕ್ಕಳ ಪೋಷಕರಲ್ಲದ ಉದ್ಯಮಿಯೋರ್ವರನ್ನು ನೇಮಿಸಲಾಗಿದೆ. ಎಸ್.ಡಿ.ಎಂ.ಸಿ ಬ್ಯಾಂಕ್ ಖಾತೆಯನ್ನು ನಿರ್ವಹಿಸುವಲ್ಲಿ ಅವ್ಯವಹಾರ ಮಾಡಲು ಇದರ ಕಾರ್ಯದರ್ಶಿಯಾಗಿದ್ದ ಸಂಧ್ಯಾ ಸರಸ್ವತಿಯವರ ಮೂಲ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. 

ಶಿಕ್ಷಣ ಇಲಾಖೆ ಈ ಶಿಕ್ಷಕಿಯನ್ನು ಬೇರೆ ಶಾಲೆಗೆ ನಿಯೋಜನೆಗೊಳಿಸಿದೆ. ಆದರೆ ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ವೈ. ಸುಕುಮಾರ್ ಎಂಬವರ ಮೂಲಕ ಶಾಲೆಗೆ ಸಂಬಂಧವೇ ಇಲ್ಲದ ಕೆಲವರನ್ನು ಸೇರಿಸಿಕೊಂಡು ಪ್ರತಿಭಟನೆ ಎಂಬ ಪ್ರಹಸನ ನಡೆಸುವ ಮೂಲಕ ಶಿಕ್ಷಕಿಯನ್ನು ಇಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶೇಖರ್ ಹೆಜ್ಮಾಡಿ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಕ್ಕಳ ಪೋಷಕರಾದ ವಿನೋದ್ ಪಡುಬಿದ್ರಿ, ರೆಹಮಾನ್, ಅಬ್ದುಲ್ ರಹೆಮಾನ್ ಹಾಗೂ ಕಾಂತಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X