Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ನಗರಸಭೆಯಲ್ಲಿ ಪೌರ ಕಾರ್ಮಿಕರಿಗೆ...

ಉಳ್ಳಾಲ ನಗರಸಭೆಯಲ್ಲಿ ಪೌರ ಕಾರ್ಮಿಕರಿಗೆ ಗೌರವಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ12 July 2018 8:55 PM IST
share
ಉಳ್ಳಾಲ ನಗರಸಭೆಯಲ್ಲಿ ಪೌರ ಕಾರ್ಮಿಕರಿಗೆ ಗೌರವಾರ್ಪಣೆ

ಉಳ್ಳಾಲ,ಜು.12: ಉಳ್ಳಾಲ ನಗರಸಭೆ ಇತರ ಸ್ಥಳೀಯ ಸಂಸ್ಥೆಗಳಿಗಿಂತಲೂ ಅಭಿವೃದ್ಧಿ ಹೊಂದಿದೆ. ಆದರೆ ಈ ವಿಚಾರದಲ್ಲಿ ಬೀಗುವಂತಿಲ್ಲ. ಇನ್ನೂ ಸಾಧಿಸಬೇಕಿರುವುದು ಸಾಕಷ್ಟಿದೆ. ನಾವು ಕಚೇರಿಯಲ್ಲಿ ಕುಳಿತು ನೀಡಿದ ಸೂಚನೆಗಳನ್ನು ಪೌರ ಕಾರ್ಮಿಕರು ಪ್ರತೀ ವಾರ್ಡ್ ಗಳಲ್ಲೂ ಪಾಲಿಸಿದ್ದರಿಂದ ನಮಗೆ ಪ್ರಶಸ್ತಿ ಬಂದಿದೆ ಎಂದು ಉಳ್ಳಾಲ ನಗರಸಭಾ ಪೌರಾಯುಕ್ತೆ ವಾಣಿ ವಿ.ಆಳ್ವ ಅಭಿಪ್ರಾಯಪಟ್ಟರು.

ಸ್ವಚ್ಛತಾ ಸರ್ವೇಕ್ಷಣೆಯಲ್ಲಿ ನಗರಸಭೆಗೆ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಗುರುವಾರ ಅಯೋಜಿಸಲಾಗಿದ್ದ ಪೌರ ಕಾರ್ಮಿಕರಿಗೆ ಗೌರವಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರಸಭೆಗೆ ರಾಜ್ಯಮಟ್ಟದಲ್ಲಿ ನಾಲ್ಕನೇ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಬರುವಲ್ಲಿ ಪೌರ ಕಾರ್ಮಿಕರು ಸ್ವಚ್ಚತಾ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.

ನಗರಸಭಾ ಸದಸ್ಯ ಫಾರೂಕ್ ಉಳ್ಳಾಲ್ ಮಾತನಾಡಿ, ಊರು ಶುಚಿಯಾಗಿಡುವಲ್ಲಿ ದೊರಕಿರುವ ನಾಲ್ಕನೇ ಸ್ಥಾನ ತೃಪ್ತಿಕರವಲ್ಲ, ಮೊದಲನೇ ಸ್ಥಾನಕ್ಕೆ ಬರಬೇಕಿತ್ತು. ಹಿಂದಿನ ಉಳ್ಳಾಲಕ್ಕೂ ಇಂದಿಗೂ ಅಜಗಜಾಂತರ ವ್ಯತ್ಯಾಸ ಇದೆ. ಆದರೆ ದೂರುತ್ತಾ ಇರುವವರಿಗೆ ಏನೂ ಮಾಡಲಾಗದು. ಸ್ವಚ್ಚತಾ ವಿಷಯದಲ್ಲಿ ಪೊಲೀಸರ ಸಹಕಾರ ಇಲ್ಲದಿದ್ದರೂ ಪೌರಾಯುಕ್ತರ ಶ್ರಮ ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ರೈನ್ ಕೋಟ್ ವಿತರಿಸಲಾಯಿತು.

ನಗರಸಭಾಧ್ಯಕ್ಷ ಹುಸೈನ್ ಕುಂಞಿಮೋನು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಚಿತ್ರಕಲಾ, ಸದಸ್ಯರಾದ ಮುಸ್ತಫಾ ಅಬ್ದುಲ್ಲಾ, ದಿನೇಶ್ ರೈ, ಮುಹಮ್ಮದ್ ಮುಕ್ಕಚ್ಚೇರಿ, ಸುಕುಮಾರ್, ಮಹಾಲಕ್ಷ್ಮಿ, ಸೂರ್ಯಕಲಾ, ಶಶಿಕಲಾ ಶೆಟ್ಟಿ, ಇಸ್ಮಾಯಿಲ್, ಬಾಝಿಲ್ ಡಿಸೋಜ, ಸುಂದರ ಉಳಿಯ ಮೊದಲಾದವರು ಉಪಸ್ಥಿತರಿದ್ದರು.

ಕಿರಿಯ ಆರೋಗ್ಯಾಧಿಕಾರಿ ರಾಜೇಶ್ ವಂದಿಸಿದರು.

'ನಗರಸಭೆಗೆ ಸ್ವಚ್ಛತೆಯಲ್ಲಿ ನಾಲ್ಕನೇ ಸ್ಥಾನ ಬಂದಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಪ್ರಶಸ್ತಿ ಬರಬೇಕಾದರೆ ಅಧಿಕಾರಿಗಳು, ಜನಪ್ರತಿನಿದಿಗಳು, ಪೌರಕಾರ್ಮಿಕರು, ಸಂಘ-ಸಂಸ್ಥೆಗಳ ಶ್ರಮ ಇದೆ'
ಹುಸೈನ್ ಕುಂಞಿಮೋನು, ಅಧ್ಯಕ್ಷ, ಉಳ್ಳಾಲ ನಗರಸಭೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X