Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ಮ ಗ್ರಾಮ ಪಂಚಾಯತ್‍ನ 2018-19ನೇ...

ಬೆಳ್ಮ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ವಾರ್ತಾಭಾರತಿವಾರ್ತಾಭಾರತಿ12 July 2018 9:04 PM IST
share
ಬೆಳ್ಮ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಉಳ್ಳಾಲ,ಜು.12: ಬೆಳ್ಮ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ದೇರಳಕಟ್ಟೆಯ ಬೆಳ್ಮ ಗ್ರಾಮಪಂಚಾಯತ್ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಗ್ರಾಮಸ್ಥರೊಬ್ಬರು ಬೆಳ್ಮ ಗ್ರಾಮದಲ್ಲಿ ಅಭಿವೃದ್ಧಿಯಾಗುತ್ತಿದ್ದರೂ ಮಾದಕ ವ್ಯಸನಿಗಳ ಕಾಟವೂ ಹೆಚ್ಚಾಗುತ್ತಿದೆ. ಒಳಪ್ರದೇಶಗಳಲ್ಲಿ ಗುಂಪುಗೂಡಿ ಅಕ್ರಮ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವುದರಿಂದ ಮಹಿಳೆಯರಿಗೆ, ಮಕ್ಕಳಿಗೆ ನಡೆದಾಡಲು ಕಷ್ಟವಾಗುತ್ತಿದೆ ಎಂದು ಆರೋಪಿಸಿದರು. 

ಬೆಳ್ಮ ಗ್ರಾ.ಪಂ.ನ ಒಳಪ್ರದೇಶಗಳ ರಸ್ತೆಗಳಲ್ಲಿ ಅಕ್ರಮ ಕೂಟ ಸೇರಿ ಮಾದಕ ದ್ರವ್ಯ ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಗ್ರಾಮದ ಅಭಿವೃದ್ಧಿಗೆ ಮಾರಕವಾಗುವಂತಹ ವಿಚಾರ. ಪಂ. ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿ  ಇಂತಹ ಅಕ್ರಮ ಚಟುವಟಿಕೆಗಳಿಗೆ ಗ್ರಾಮದಲ್ಲಿ ಕಡಿವಾಣ ಹಾಕುವಂತೆ ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಿದರು. 

ಉತ್ತರಿಸಿದ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿ ಭಾಸ್ಕರ್ ಇವರು ಗ್ರಾಮಸ್ಥರು ಮಾಹಿತಿ ನೀಡಿದಲ್ಲಿ ಕೂಡಲೇ ತಪ್ಪಿತಸ್ಥರನ್ನು ಹಿಡಿಯಲು ಸಹಕಾರವಾಗುತ್ತದೆ. ಈ ಹಿಂದೆ ರೆಂಜಾಡಿ, ಬೆಳ್ಮ ಭಾಗದಲ್ಲಿ ಗಾಂಜಾ ಸೇವನೆ ನಡೆಸುತ್ತಿದ್ದವರನ್ನು ಬಂಧಿಸಲಾಗಿತ್ತು. ವಿಪರ್ಯಾಸವೆಂದರೆ ಕಾನೂನಿನಡಿ ಸಣ್ಣ ಪ್ರಮಾಣದ ಗಾಂಜಾ ಇರುವವರಿಗೆ ಸಣ್ಣ ಪ್ರಮಾಣದ ಶಿಕ್ಷೆ ಆಗುತ್ತಿದೆ. ಇದರಿಂದ ಶಿಕ್ಷೆ ಅನುಭವಿಸಿ ಮತ್ತೆ ದುಶ್ಚಟವನ್ನು ಮುಂದುವರಿಸುವಂತಹ ಕಾರ್ಯ ಆಗುತ್ತಿದೆ ಎಂದರು. 

ಮೆಸ್ಕಾಂನಲ್ಲಿ ದೂರು ನೀಡಲು ಕರೆ ಮಾಡಿದರೆ  ದೂರವಾಣಿ ಎಂಗೇಜ್ ಆಗಿಯೇ ಇರುತ್ತದೆ. ಇದರಿಂದ ದೂರು ನೀಡಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು  ಕೂಡಲೇ ಗಮನಹರಿಸಬೇಕಿದೆ. ಎರಡು ಜೀಪುಗಳು ಮಾತ್ರವೇ ಇಲಾಖೆಯಲ್ಲಿರುವುದು, ಇದರಿಂದ  ಹಲವೆಡೆ ದೂರುಗಳು ಇದ್ದಲ್ಲಿ ಬೆಳ್ಮ ವ್ಯಾಪ್ತಿಗೆ ಬರುವಾಗ ಸಿಬ್ಬಂದಿ ವಿಳಂಬವಾಗಿ, ಹಲವು  ಗಂಟೆಗಳ ಕಾಲ ವಿದ್ಯುತ್ ಇಲ್ಲದೆ ತೊಂದರೆಗೀಡಾಗುತ್ತಿದ್ದೇವೆ.  ಖಾಸಗಿ ವಸತಿ ಸಂಕೀರ್ಣದಿಂದ ಕೊಳಚೆ ನೀರು ಗ್ರಾಮಕ್ಕೆ ಬರುತ್ತಿದೆ. ಚರಂಡಿಯಿಲ್ಲದೆ ತೋಡಿನಲ್ಲೇ ಹರಿಯುತ್ತಿದ್ದು, ಇದರಿಂದಾಗಿ  ಜನರಲ್ಲಿ ಅನಾರೋಗ್ಯಕ್ಕೆ ಈಡಾಗುವ ಆತಂಕ ಇದೆ.  ಸಮೀಪದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಯಲ್ಲಿ ಡೆಂಗ್ಯು ಜ್ವರವೂ ಕಾಣಿಸಿಕೊಂಡಿದೆ. ಕೂಡಲೇ ಪಂಚಾಯತ್ ಆಡಳಿತ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳಬೇಕಿದೆ ಎಂದರು . ಒಳಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆ ಮಾಡಲಾಗಿದೆ. ಆದರೆ  ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ, ನೀರು  ರಸ್ತೆಯಲ್ಲಿ ಹರಿಯುತ್ತಾ ಮನೆ ಅಂಗಳಗಳಿಗೆ ಬರುತ್ತಿದೆ .  

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ಮಾತನಾಡಿ ಗ್ರಾಮದ ಅಭಿವೃದ್ಧಿ ಪ್ರತಿ ಪಂಚಾಯತ್ ಸದಸ್ಯರು ಅನುದಾನಗಳನ್ನು ಸರಿಯಾಗಿ ವಿನಿಯೋಗಿಸುವ ಮೂಲಕ ಹಲವು ಯೋಜನೆಗಳನ್ನು ತರಲು ಸಾಧ್ಯವಾಗಿದೆ.  ಸಾರ್ವಜನಿಕರಿಗೆ ಅನುಕೂಲವಾಗುವಂತಹ  ಹಲವು ಯೋಜನೆಗಳನ್ನು  ಕ್ಷೇತ್ರದ ಶಾಸಕರಿಂದ ಸಾಧ್ಯವಾಗಿದ್ದು, ಮುಂದೆಯೂ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ಗ್ರಾಮಸ್ಥರು ಸಹಕರಿಸಿದಲ್ಲಿ ಹಲವೆಡೆ ಅರ್ಧದಲ್ಲಿ  ಬಾಕಿ ಉಳಿದ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯ ಎಂದರು. 

ನೋಡೆಲ್ ಅಧಿಕಾರಿಯಾಗಿ ವಲಯ ಅರಣ್ಯ ಅಧಿಕಾರಿ ಚಿದಾನಂದ್ ಭಾಗವಹಿಸಿದ್ದರು.  ಪಂಚಾಯತ್ ಅಧ್ಯಕ್ಷೆ ವಿಜಯ  ಅಧ್ಯಕ್ಷತೆ ವಹಿಸಿದ್ದರು.  ಉಪಾಧ್ಯಕ್ಷ ಅಬ್ದುಲ್ ಸತ್ತಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X