ಜು.15: ಶಿರಾಡಿ ಘಾಟಿ ಸಂಚಾರಕ್ಕೆ ಮುಕ್ತ
ಮಂಗಳೂರು, ಜು.13: ಶಿರಾಡಿ ಘಾಟ್ ರಸ್ತೆಯ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಹೆದ್ದಾರಿ ಸಂಚಾರಕ್ಕೆ ಗುಂಡ್ಯ (ಬಾರ್ಡರ್)ದಲ್ಲಿ ಜು.15ರಂದು ಬೆಳಗ್ಗೆ 11:30ಕ್ಕೆ ಚಾಲನೆ ದೊರೆಯಲಿದೆ.
ಈ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ನಗರಾಭಿವೃದ್ಧಿ ಮತ್ತು ವಸತಿ ಯು.ಟಿ. ಖಾದರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





