Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ...

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ13 July 2018 10:44 PM IST
share

ಉಡುಪಿ, ಜು.13: ಕಳೆದ ವಿಧಾನಸಭಾ ಚುನಾವಣೆ ವೇಳೆ ಸ್ಥಗಿತಗೊಳಿಸಲಾಗಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮತ್ತು ಪಡಿತರ ಚೀಟಿ ತಿದ್ದುಪಡಿ ಮಾಡುವ ಪ್ರಕ್ರಿಯೆಗಳನ್ನು ಪುನರಾರಂಭಿಸಲಾಗಿದೆ.

ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಸಂಬಂಧಿಸಿದ ಕುಟುಂಬದ ಯಾವುದಾದರೂ ಒಬ್ಬ ಸದಸ್ಯನ ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಅದೇ ರೀತಿ ಕುಟುಂಬದ ಯಾವುದಾದರೂ ಒಬ್ಬ ಸದಸ್ಯನ ಮೊಬೈಲ್ ನಂಬರನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಿಕೊಳ್ಳಬೇಕು.

ಎಪಿಎಲ್ ಕಾರ್ಡ್‌ಗೆ ಜಾತಿ ಮತ್ತು ಆದಾಯ ಧೃಡಪತ್ರ ಅಗತ್ಯವಿಲ್ಲ. ಆದರೆ ಉಳಿದ ಮಾನದಂಡಗಳು ಅನ್ವಯವಾಗುತ್ತವೆ. ಎಲ್ಲಾ ದಾಖಲೆಗಳೊಂದಿಗೆ ಗ್ರಾಮಾಂತರ ಪ್ರದೇಶದವರು ಗ್ರಾಪಂನಲ್ಲಿ, ನಗರ ಪ್ರದೇಶದವರು ಪ್ರಾಂಚೈಸಿ ಗಳಲ್ಲಿ ಬಿಪಿಎಲ್ ಹೊಸ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು. 2017 ಜನವರಿ ನಂತರ ಹೊಸ ಕಾರ್ಡಿಗೆ ಅರ್ಜಿ ಸಲ್ಲಿಸಿದವರು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.

ಚಾಲ್ತಿಯಲ್ಲಿರುವ ಬಿಪಿಎಲ್ ಕಾರ್ಡಿನಲ್ಲಿ ಹೆಸರು ಸೇರಿಸಲು ಸಂಬಂಧಿಸಿದ ಸದಸ್ಯನ ಜಾತಿ ಮತ್ತು ಆದಾಯ ಧೃಡಪತ್ರ ಹಾಗೂ ಆಧಾರ್ ಕಾರ್ಡುನ ಅಗತ್ಯವಿದೆ. ಎಪಿಎಲ್ ಕಾರ್ಡಿನಲ್ಲಿ ಹೆಸರು ಸೇರಿಸಲು ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ. ಪಡಿತರ ಚೀಟಿಯಲ್ಲಿ ಹೆಸರು ಸೇರಿಸಿದ್ದಲ್ಲಿ ಮತ್ತು ವಿಳಾಸ ಬದಲಾವಣೆ ಮಾಡಿಕೊಂಡಿದ್ದಲ್ಲಿ ಸ್ವೀಕೃತಿಯನ್ನು ತಾಲೂಕು ಕಚೇರಿ ಆಹಾರ ನಿರೀಕ್ಷಕರಿಗೆ ನೀಡಿ ಬದಲಾವಣೆ ಆದ ಕಾರ್ಡಿನ ಪ್ರತಿ ಪಡೆಯ ಬಹುದು.

ಪಡಿತರ ಚೀಟಿಯಲ್ಲಿ ಹೆಸರು ತೆಗೆದಲ್ಲಿ, ಹೆಸರು ತಿದ್ದುಪಡಿ ಮಾಡಿಕೊಂಡಲ್ಲಿ ಮತ್ತು ನ್ಯಾಯಬೆಲೆ ಅಂಗಡಿ ಬದಲಾವಣೆ ಮಾಡಿಕೊಂಡಿದ್ದಲ್ಲಿ ತಿದ್ದುಪಡಿ ಆದ ಕಾರ್ಡಿನ ಪ್ರತಿಯನ್ನು ಸಂಬಂಧಿಸಿದ ಗ್ರಾಪಂ ಅಥವಾ ಪ್ರಾಂಚೈಸಿಯಲ್ಲೇ ಪಡೆದುಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆಹಾರ ನಿರೀಕ್ಷಕರು ಅಥವಾ ಉಪನಿರ್ದೇಶಕರು, ಆಹಾರ ನಾಗರಿಕಾ ಸರಬ ರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ ಇವರನ್ನು ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X