Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಮಾಜಿ ಸಂಸದ ರಾಮ್ ಶಕಲ್ ಸಹಿತ...

ಬಿಜೆಪಿ ಮಾಜಿ ಸಂಸದ ರಾಮ್ ಶಕಲ್ ಸಹಿತ ನಾಲ್ವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ14 July 2018 5:17 PM IST
share
ಬಿಜೆಪಿ ಮಾಜಿ ಸಂಸದ ರಾಮ್ ಶಕಲ್ ಸಹಿತ ನಾಲ್ವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ಶಿಫಾರಸು

ಹೊಸದಿಲ್ಲಿ,ಜು.14 :  ಬಿಜೆಪಿ ಮಾಜಿ ಸಂಸದ ರಾಮ್ ಶಕಲ್, ಆರೆಸ್ಸೆಸ್ ನಾಯಕ ರಾಕೇಶ್ ಸಿನ್ಹಾ, ಶಾಸ್ತ್ರೀಯ ನೃತ್ಯಪಟು ಸೋನಾಲ್ ಮಾನ್‍ಸಿಂಗ್ ಹಾಗೂ ಶಿಲ್ಪ ಕಲಾವಿದ ರಘುನಾಥ್ ಮೊಹಾಪಾತ್ರ ಅವರನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜ್ಯಸಭೆಗೆ ನೇಮಕಗೊಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯ ಶಿಫಾರಸಿನಂತೆ ಈ ನೇಮಕಾತಿ ನಡೆದಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ರಾಜ್ಯಸಭೆಗೆ ನೇಮಕಗೊಂಡಿರುವ ರಾಮ್ ಶಕಲ್ ಮೂರು ಬಾರಿ ಲೋಕಸಭೆಯನ್ನು ಉತ್ತರ ಪ್ರದೇಶದ ರಾಬಟ್ರ್ಸ್ ಗಂಜ್ ಕ್ಷೇತ್ರವನ್ನು ಪ್ರತನಿಧಿಸಿದ್ದಾರೆ. ರಾಕೇಶ್ ಸಿನ್ಹಾ ಅವರು ದಿಲ್ಲಿ ಮೂಲದ ಇಂಡಿಯಾ ಪಾಲಿಸಿ ಫೌಂಡೇಶನ್ ಇದರ ಸ್ಥಾಪಕ ಹಾಗೂ ಗೌರವ ನಿರ್ದೇಶಕರಾಗಿದ್ದಾರೆ. ದಿಲ್ಲಿ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಮೋತಿಲಾಲ್ ನೆಹರೂ ಕಾಲೇಜನಲ್ಲಿ ಪ್ರೊಫೆಸರ್ ಆಗಿರುವ ಅವರು ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸಾಯನ್ಸ್ ರಿಸರ್ಚ್ ಇದರ ಸದಸ್ಯರೂ ಆಗಿದ್ದಾರೆ.

ಶಿಲ್ಪ ಕಲಾವಿದ ರಘುನಾತ್ ಮೊಹಾಪಾತ್ರ ಜಗದ್ವಿಖ್ಯಾತ ಕಲಾವಿದರಾಗಿದ್ದು 1959ರಿಂದ ಈ ಕ್ಷೇತ್ರದಲ್ಲಿರುವ ಅವರು 2,000ಕ್ಕೂ ಅಧಿಕ ಶಿಷ್ಯರಿಗೆ ಈ ಕಲೆಯನ್ನು ಕಲಿಸಿಕೊಟ್ಟಿದ್ದಾರೆ. ಪುರಿಯ ಜಗನ್ನಾಥ ದೇವಾಲಯದ ಸುಂದರೀಕರಣದಲ್ಲೂ ಅವರ ಪಾತ್ರವಿದೆ. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿರುವ ಆರು ಆಡಿ ಎತ್ತರದ ಸೂರ್ಯ ದೇವರ ಮೂರ್ತಿ ಹಾಗೂ ಪ್ಯಾರಿಸ್ ನ ಬುದ್ಧ ದೇವಸ್ಥಾನದಲ್ಲಿರುವ ಬುದ್ಧನ ಮರದ ಪ್ರತಿಮೆ ಅವರ ಕೈಚಳಕದಲ್ಲಿ ಮೂಡಿ ಬಂದಿವೆ.

ಸೊನಾಲ್ ಮಾನ್ ಸಿಂಗ್ ಭಾರತದ ಖ್ಯಾತ ಶಾಸ್ತ್ರೀಯ ನೃತ್ಯಗಾತಿಯಾಗಿದ್ದು ಕಳೆದ ಆರು ದಶಕಗಳಿಂದ ಆಕೆ ಭರತನಾಟ್ಯಂ ಮತ್ತು ಒಡಿಶಿ ನೃತ್ಯ ಪ್ರದರ್ಶನ ನೀಡುತ್ತಿದ್ದಾರೆ. ನೃತ್ಯ ಗುರು ಹಾಗೂ ಸಾಮಾಜಿಕ ಕಾರ್ಯಕರ್ತೆಯೂ ಆಗಿರುವ ಆಕೆ ಸೆಂಟರ್ ಫಾರ್ ಇಂಡಿಯನ್ ಕ್ಲಾಸಿಕಲ್ ಡಾನ್ಸಸ್ ಎಂಬ ಸಂಸ್ಥೆಯನ್ನು ದಿಲ್ಲಿಯಲ್ಲಿ 1977ರಲ್ಲಿ ಸ್ಥಾಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X