Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನವಾಝ್ ಶರೀಫ್, ಮರ್ಯಮ್‌ಗೆ ಜೈಲಿನಲ್ಲಿ...

ನವಾಝ್ ಶರೀಫ್, ಮರ್ಯಮ್‌ಗೆ ಜೈಲಿನಲ್ಲಿ ‘ಬಿ’ ದರ್ಜೆಯ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ14 July 2018 10:36 PM IST
share
ನವಾಝ್ ಶರೀಫ್, ಮರ್ಯಮ್‌ಗೆ ಜೈಲಿನಲ್ಲಿ ‘ಬಿ’ ದರ್ಜೆಯ ಸೌಲಭ್ಯ

ಇಸ್ಲಾಮಾಬಾದ್, ಜು. 14: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಝ್ ಶರೀಫ್ ಮತ್ತು ಅವರ ಪುತ್ರಿ ಮರ್ಯಮ್‌ರನ್ನು ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಇಡಲಾಗಿದ್ದು, ‘ಬಿ’ ದರ್ಜೆಯ ಸೌಲಭ್ಯಗಳನ್ನು ನೀಡಲಾಗಿದೆ.

ಏವನ್‌ಫೀಲ್ಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶರೀಫ್ (68)ಗೆ 10 ವರ್ಷ ಮತ್ತು ಮರ್ಯಮ್ (44)ಗೆ 8 ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಸ್ಮರಿಸಬಹುದಾಗಿದೆ.

ಬಂಧನದ ಬಳಿಕ ಶರೀಫ್ ಮತ್ತು ಮರ್ಯಮ್‌ರನ್ನು ವಿಶೇಷ ವಿಮಾನದಲ್ಲಿ ಇಸ್ಲಾಮಾಬಾದ್‌ಗೆ ಕರೆದೊಯ್ಯಲಾಯಿತು. ಬಳಿಕ, ಅವರನ್ನು ಪ್ರತ್ಯೇಕ ವಾಹನಗಳಲ್ಲಿ ಅಡಿಯಾಲ ಜೈಲಿಗೆ ಕರೆದುಕೊಂಡು ಹೋಗಲಾಯಿತು.

ನಿಯಮಗಳ ಪ್ರಕಾರ, ಸಾಮಾಜಿಕ ಸ್ಥಾನಮಾನ, ಶಿಕ್ಷಣ ಅಥವಾ ಜೀವನ ಶೈಲಿಯ ಮೂಲಕ ಉನ್ನತ ದರ್ಜೆಯ ಬದುಕಿಗೆ ಹೊಂದಿಕೊಂಡವರಿಗೆ ‘ಬಿ’ ದರ್ಜೆಯ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ‘ನ್ಯೂಸ್’ ವರದಿ ಮಾಡಿದೆ.

‘ಎ’ ಮತ್ತು ‘ಬಿ’ ದರ್ಜೆಯ ಕೈದಿಗಳ ಕೋಣೆಗಳಲ್ಲಿ ಸಾಮಾನ್ಯವಾಗಿ ಮಂಚ, ಕುರ್ಚಿ, ಚಹಾ ಮಡಿಕೆ, ವಿದ್ಯುತ್ ಹೋದರೆ ಉಪಯೋಗಿಸಲು ಲಾಟೀನು, ಕಪಾಟು, ತೊಳೆಯುವ ಮತ್ತು ಸ್ವಚ್ಛತೆಯ ಸಲಕರಣೆಗಳಿರುತ್ತವೆ.

ಈ ಕೋಣೆಗಳಲ್ಲಿ ಜೈಲು ಇಲಾಖೆಯ ಅನುಮತಿಯೊಂದಿಗೆ ಟಿವಿ, ವಾತಾನುಕೂಲಿ, ಫ್ರಿಜ್ ಮತ್ತು ಪತ್ರಿಕೆಗಳನ್ನು ಒದಗಿಸಲು ಅವಕಾಶವಿದೆ. ಆದರೆ, ಈ ಸೌಲಭ್ಯಗಳ ಖರ್ಚನ್ನು ಕೈದಿಗಳೇ ಭರಿಸಬೇಕಾಗುತ್ತದೆ.

ಅಡಿಯಾಲ ಜೈಲಿನಲ್ಲೇ ವಿಚಾರಣೆ

ನವಾಝ್ ಶರೀಫ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಫ್ಲಾಗ್‌ಶಿಪ್ ಇನ್‌ವೆಸ್ಟ್‌ಮೆಂಟ್ಸ್ ಮತ್ತು ಅಲ್ ಅಝೀಝಿಯ ಸ್ಟೀಲ್ ಮಿಲ್ಸ್ ಭ್ರಷ್ಟಾಚಾರ ಮೊಕದ್ದಮೆಗಳ ವಿಚಾರಣೆಯನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯವು ಅಡಿಯಾಲ ಜೈಲಿನಲ್ಲೇ ನಡೆಸುತ್ತದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ತಿಳಿಸಿದೆ.

ಮೂರು ಬಾರಿಯ ಪ್ರಧಾನಿ ಹಾಗೂ ಅವರ ರಾಜಕೀಯ ಉತ್ತರಾಧಿಕಾರಿಯ ಜೈಲುವಾಸಕ್ಕೆ ಶುಕ್ರವಾರ ರಾತ್ರಿ ವಾರಂಟ್‌ಗಳನ್ನು ಹೊರಡಿಸಿದ ಇಸ್ಲಾಮಾಬಾದ್‌ನ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ಮುಹಮ್ಮದ್ ಬಶೀರ್ ಈ ಮೊಕದ್ದಮೆಯ ವಿಚಾರಣೆಯನ್ನು ಜೈಲಿನಲ್ಲೇ ನಡೆಸುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X