ಶನಿವಾರ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆ ಆಯೋಜಿಸಿದ್ದ ‘ಸ್ಪಂದನಾ 2018’ ಸಮಾವೇಶವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಸಚಿವ ಯು.ಟಿ.ಖಾದರ್ ಹಾಗೂ ಇತರರು ಉಪಸ್ಥಿತರಿದ್ದರು.
ಶನಿವಾರ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆ ಆಯೋಜಿಸಿದ್ದ ‘ಸ್ಪಂದನಾ 2018’ ಸಮಾವೇಶವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಸಚಿವ ಯು.ಟಿ.ಖಾದರ್ ಹಾಗೂ ಇತರರು ಉಪಸ್ಥಿತರಿದ್ದರು.