Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಬಾಯಲ್ಲಿ ನೀರೂರಿಸಿದ ಹಲಸು...

ಮಂಗಳೂರು: ಬಾಯಲ್ಲಿ ನೀರೂರಿಸಿದ ಹಲಸು ಹಬ್ಬ

ವಾರ್ತಾಭಾರತಿವಾರ್ತಾಭಾರತಿ15 July 2018 1:51 PM IST
share
ಮಂಗಳೂರು: ಬಾಯಲ್ಲಿ ನೀರೂರಿಸಿದ ಹಲಸು ಹಬ್ಬ

ಮಂಗಳೂರು, ಜು.15: ಹಲಸಿನ ಹಣ್ಣಿನ ಪಾಯಸ, ಹಲಸಿನ ಐಸ್‌ಕ್ರೀಂ, ಹಲಸಿನ ಬಜ್ಜಿ ಹೀಗೆ ನಾನಾ ಬಗೆಯ ಹಲಸಿನ ಖಾದ್ಯವನ್ನು ಸವಿಯುವ ಅಪೂರ್ವ ಅವಕಾಶವೊಂದು ಮಂಗಳೂರಿನ ಜನತೆಗೆ ರವಿವಾರ ಸಿಕ್ಕಿತ್ತು. ಅದಕ್ಕೆ ಕಾರಣ ಸಾವಯವ ಕೃಷಿಕ ಗ್ರಾಹಕ ಬಳಗದವರು ಮಂಗಳೂರಿನ ಬಾಳಂಭಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಹಲಸು ಮೇಳ.

ಬೆಳಗ್ಗೆ 7ರಿಂದ ಸಂಜೆಯವರೆಗೆ ನಡೆಯುವ ಹಲಸು ಹಬ್ಬಕ್ಕೆ ಬೆಳಗ್ಗೆಯಿಂದಲೇ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ.

ಮೇಳದಲ್ಲಿ ವಿವಿಧ ಬಗೆಯ ಹಲಸಿನ ಪ್ರದರ್ಶನ-ಮಾರಾಟ, ವಿವಿಧ ಬಗೆಯ ಹಲಸಿನ ಖಾದ್ಯಗಳ ತಯಾರಿ ಹಾಗೂ ಮಾರಾಟ, ಹಲವು ಬಗೆಯ ಹೂವು-ಹಣ್ಣಿನ ಹಾಗೂ ಅಲಂಕಾರಿಕ ಗಿಡಗಳ ಮಾರಾಟ, ಕಸಿ ಕಟ್ಟಿದ ಹಣ್ಣಿನ ಗಿಡಗಳ ಮಾರಾಟವನ್ನು ಆಯೋಜಿಸಲಾಗಿದೆ. ವೈವಿಧ್ಯಮಯ ಹಲಸಿನ ಖಾದ್ಯಗಳನ್ನು ಸವಿದು ಹಲಸು ಪ್ರಿಯರು ಸಂಭ್ರಮಪಟ್ಟರು.

ಹಲಸಿನ ಬೀಜದ ಪಾಯಸ, ಹಲಸಿನಿಂದ ಮಾಡಿದ ಐಸ್‌ಕ್ರೀಂ, ಹಲಸಿನ ಹಲ್ವ, ಹಲಸಿನ ಹೋಳಿಗೆ, ಹಲಸಿನ ಹಪ್ಪಳ, ಹಲಸಿನ ಪೋಡಿ, ಹಲಸಿನ ಬಜ್ಜಿ, ಹಲಸಿನ ಗಟ್ಟಿ ಮುಂತಾದ ಖಾದ್ಯಗಳು ಆಹಾರ ಪ್ರಿಯರ ಮನ ತಣಿಸಿದವು.

ಹಲಸು ಮೇಳದಲ್ಲಿ ಮಾರಾಟಕ್ಕಿಟ್ಟಿರುವ ತುಳುವ, ಬರ್ಕೆ, ರುದ್ರಾಕ್ಷಿ ಹಲಸು, ಚಂದ್ರ ಹಲಸು ಸೇರಿದಂತೆ ವೈವಿಧ್ಯಮಯ ತಳಿಗಳ ಹಲಸಿನ ಹಣ್ಣುಗಳನ್ನು ಖರೀದಿಸಿ ಗ್ರಾಹಕರು ಖುಷಿ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X