Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಘಾತಗಳ ಬಗ್ಗೆ ಮಾಹಿತಿ ನೀಡಿದರೆ ಕೇಸು...

ಅಪಘಾತಗಳ ಬಗ್ಗೆ ಮಾಹಿತಿ ನೀಡಿದರೆ ಕೇಸು ಹಾಕಲ್ಲ: ಎಸ್ಪಿ ನಿಂಬರ್ಗಿ

ಎಸ್ಪಿ ಪ್ರಶ್ನೆ: ಉತ್ತರಕ್ಕೆ ಚಾಕಲೇಟ್

ವಾರ್ತಾಭಾರತಿವಾರ್ತಾಭಾರತಿ16 July 2018 8:10 PM IST
share
ಅಪಘಾತಗಳ ಬಗ್ಗೆ ಮಾಹಿತಿ ನೀಡಿದರೆ ಕೇಸು ಹಾಕಲ್ಲ: ಎಸ್ಪಿ ನಿಂಬರ್ಗಿ

ಉಡುಪಿ, ಜು.16: ಅಪಘಾತ ಸಂಭವಿಸಿದಾಗ ಗಾಯಾಳುಗಳಿಗೆ ಸಹಾಯ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದವರ ವಿರುದ್ಧ ಪ್ರಕರಣ ದಾಖಲಿಸ ಲಾಗುತ್ತದೆ ಎಂಬ ತಪ್ಪು ಮಾಹಿತಿ ಜನರಲ್ಲಿ ಇದೆ. ಪೊಲೀಸರಿಗೆ ಮಾಹಿತಿ ನೀಡಿದರೆ ಯಾರ ಮೇಲೂ ಪ್ರಕರಣ ದಾಖಲಿಸುವುದಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ತಿಳಿಸಿದ್ದಾರೆ.

ಉಡುಪಿ ರೋಟರಿ ವತಿಯಿಂದ ನಿಟ್ಟೂರು ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ರಸ್ತೆ ಸುರಕ್ಷತೆ ಮತ್ತು ರಸ್ತೆ ಸಂಚಾರ ಜಾಗೃತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಡೀ ಜಗತ್ತಿನ ಒಟ್ಟು ವಾಹನಗಳ ಸಂಖ್ಯೆಯಲ್ಲಿ ಭಾರತದಲ್ಲಿ ಶೇ.1ರಷ್ಟು ವಾಹನಗಳಿದ್ದರೆ, ಜಗತ್ತಿನಲ್ಲಿ ನಡೆಯುವ ಅಪಘಾತದಲ್ಲಿ ಒಟ್ಟು ಮೃತಪಟ್ಟವರಲ್ಲಿ ಶೇ.10ರಷ್ಟು ಭಾರತೀಯರಿದ್ದಾರೆ. ದೇಶದಲ್ಲಿ ಕರ್ನಾಟಕವು ಅಪಘಾತ ಗಳ ಸಂಖ್ಯೆಯಲ್ಲಿ ಐದನೆ ಸ್ಥಾನದಲ್ಲಿದೆ ಎಂದರು.

ಪೊಲೀಸರನ್ನು ಕೆಟ್ಟದಾಗಿ ಚಿತ್ರಿಸಿ ಅವರ ಬಗ್ಗೆ ಜನರಲ್ಲಿ ಕೆಟ್ಟ ಭಾವನೆ ಮೂಡಲು ಭಾರತದ ಚಲನಚಿತ್ರಗಳು ಮುಖ್ಯ ಕಾರಣ. ಸಮಾಜದಲ್ಲಿ ಪೊಲೀಸರೇ ಇಲ್ಲದಿದ್ದರೆ ಏನೆಲ್ಲ ಬದಲಾವಣೆಗಳು ಆಗುತ್ತಿತ್ತೆಂಬುದೇ ಊಹಿಸು ವುದು ಅಸಾಧ್ಯ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ ಗವರ್ನರ್ ಅಭಿನಂದನ್ ಎ. ಶೆಟ್ಟಿ, ಸಹಾಯಕ ವಲಯ 4ರ ಸಹಾಯಕ ಗವರ್ನರ್ ಡಾ.ಗಣೇಶ್, ವಲಯ ತರಬೇತುದಾರ ಡಾ.ಸುರೇಶ್ ಶೆಣೈ, ಜನಾರ್ದನ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ರೋಟರಿಯ ಅಧ್ಯಕ್ಷರಾದ ಎ.ಎಚ್.ಚಂದ್ರಶೇಖರ್ ಸ್ವಾಗತಿಸಿ ದರು. ಶಾಲಾ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಂದಿಸಿದರು. ರಾಮಚಂದ್ರ ಉಪಾಧ್ಯಯ ಕಾರ್ಯಕ್ರಮ ನಿರೂಪಿಸಿದರು.

ಎಸ್ಪಿ ಪ್ರಶ್ನೆ: ಉತ್ತರಕ್ಕೆ ಚಾಕಲೇಟ್

ರಸ್ತೆ ಸುರಕ್ಷತೆ ಹಾಗೂ ಸಂಚಾರದ ಕುರಿತು ಪಾಠ ಮಾಡಿದ ಎಸ್ಪಿ ಲಕ್ಷ್ಮಣ್ ನಿಂಬರಗಿ, ಈ ಸಂಬಂಧ ಪ್ರಶ್ನೆಗಳಿಗೆ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಚಾಕ ಲೇಟ್‌ನ್ನು ಬಹುಮಾನವಾಗಿ ನೀಡಿ ಪ್ರೋತ್ಸಾಹಿಸಿದರು.

ರಸ್ತೆ ಸುರಕ್ಷತೆಯ ಬಗ್ಗೆ ನಮಗೆ ಯಾಕೆ ಮಾಹಿತಿ ಇರಬೇಕು, ಅಪಘಾತ ಸಂಭವಿಸಿದಾಗ ಏನು ಮಾಡಬೇಕು ಸೇರಿದಂತೆ ವಿವಿಧ ಪ್ರಶ್ನೆಗಳನ್ನು ಎಸ್ಪಿ ಮಕ್ಕಳಲ್ಲಿ ಕೇಳಿದರು. ಇದಕ್ಕೆ ಸಮರ್ಥವಾಗಿ ಉತ್ತರ ನೀಡಿದ ಮಕ್ಕಳಿಗೆ ಚಾಕಲೇಟ್ ಬಹುಮಾನವನ್ನು ಎಸ್ಪಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X