Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುದುರೆ ಕ್ವೀನ್‌ ಲತೀಫಾಗೆ ಉದ್ದೀಪನ...

ಕುದುರೆ ಕ್ವೀನ್‌ ಲತೀಫಾಗೆ ಉದ್ದೀಪನ ಮದ್ದು ನೀಡಿದ ವಿಚಾರ: ಎಫ್‌ಐಆರ್ ರದ್ದುಕೋರಿ ಜಾಕಿ ಹೈಕೋರ್ಟ್ ಮೊರೆ

ವಾರ್ತಾಭಾರತಿವಾರ್ತಾಭಾರತಿ16 July 2018 9:32 PM IST
share
ಕುದುರೆ ಕ್ವೀನ್‌ ಲತೀಫಾಗೆ ಉದ್ದೀಪನ ಮದ್ದು ನೀಡಿದ ವಿಚಾರ: ಎಫ್‌ಐಆರ್ ರದ್ದುಕೋರಿ ಜಾಕಿ ಹೈಕೋರ್ಟ್ ಮೊರೆ

ಬೆಂಗಳೂರು, ಜು.16: ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ, ಕುದುರೆ ತರಬೇತುದಾರ ನೀಲ್ ದರಾಶ ಹಾಗೂ ಇತರ ನಾಲ್ವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಂಗೀಕರಿಸಿದೆ. ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಲಾಗಿದೆ ಎಂದು ಅರ್ಜಿದಾರರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದ್ದು, ಈ ಪ್ರಕರಣದ ಕುರಿತಂತೆ ನಗರದ 1ನೆ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡುವಂತೆ ಅರ್ಜಿದಾರರ ಪರ ವಕೀಲರ ಮನವಿ ಮಾಡಿದರು.

ಮಧ್ಯಂತರ ಆದೇಶದ ಅಗತ್ಯವಿಲ್ಲ. ಅರ್ಜಿಯ ಅಂತಿಮ ವಿಚಾರಣೆ ನಡೆಸಿ ಆದೇಶ ನೀಡಲಾಗುವುದು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು. ಬೆಂಗಳೂರು ಟರ್ಫ್ ಕ್ಲಬ್‌ನ(ಬಿಟಿಸಿ) ರೇಸ್ ಕುದುರೆ ಕ್ವೀನ್ ಲತೀಫಾಗೆ ಉದ್ದೀಪನ ಮದ್ದು ನೀಡಿದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು 61ನೇ ಸೆಷನ್ಸ್ ಕೊೀರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯಕ್ಕೆ 600ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಬಿಟಿಸಿ ಸಿಇಒ ಆಗಿದ್ದ ಎಸ್. ನಿರ್ಮಲ್ ಪ್ರಸಾದ್ ಎ-1 ಆರೋಪಿಯಾಗಿದ್ದಾರೆ. ಬಿಟಿಸಿ ಮುಖ್ಯ ಸ್ಟೆಪಂಡರಿ ಸ್ಟೀವರ್ಡ್ ಪ್ರದ್ಯುಮ್ನ ಸಿಂಗ್, ಸ್ಟೀವರ್ಡ್ ಅರ್ಜುನ್ ಸಜನಾನಿ, ಕ್ವೀನ್ ಲತೀಫಾ ಕುದುರೆ ಮಾಲಕ ವಿವೇಕ್ ಉಭಯ್‌ಕರ್, ಕುದುರೆ ತರಬೇತುದಾರ ನೀಲ್ ದರಾಶ ಹಾಗೂ ಬಿಟಿಸಿ ಉಪ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಎಚ್.ಎಸ್. ಮಹೇಶ್ ಕ್ರುವಾಗಿ 2 ರಿಂದ 6ನೆ ಆರೋಪಿಗಳಾಗಿದ್ದಾರೆ.

2017ರ ನ.5 ರಂದು ನಡೆದಿದ್ದ ರೇಸ್‌ನಲ್ಲಿ 3 ವರ್ಷದ ಕ್ವೀನ್ ಲತೀಫಾಗೆ ಡ್ರಗ್ಸ್ ಪ್ರೋಕೇನ್ ಕೊಟ್ಟಿದ್ದರಿಂದ ಗೆಲುವು ಸಾಧಿಸಿತ್ತು. ಪರಿಣಾಮ ರೇಸ್‌ನಲ್ಲಿ 2ಮತ್ತು 3 ನೆ ಕುದುರೆಗಳ ಮೇಲೆ ಬಾಜಿ ಕಟ್ಟಿದ್ದ 73,053 ಜನರಿಗೆ 7.30 ಲಕ್ಷ ರೂ. ವಂಚನೆಯಾಗಿದೆ ಎಂದು ಆರೋಪಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X