Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಯಿಂದ ಕೃಷಿಗೆ ಹಾನಿ: ಪರಿಹಾರ ನೀಡಲು...

ಮಳೆಯಿಂದ ಕೃಷಿಗೆ ಹಾನಿ: ಪರಿಹಾರ ನೀಡಲು ಆಗ್ರಹ

ಕಿನ್ಯ ಗ್ರಾಮಸಭೆ

ವಾರ್ತಾಭಾರತಿವಾರ್ತಾಭಾರತಿ18 July 2018 6:35 PM IST
share
ಮಳೆಯಿಂದ ಕೃಷಿಗೆ ಹಾನಿ: ಪರಿಹಾರ ನೀಡಲು ಆಗ್ರಹ

ಮಂಗಳೂರು, ಜು.18: ಮಳೆಯಿಂದಾಗಿ ಕಿನ್ಯ ಗ್ರಾಮದ ಅನೇಕ ಕೃಷಿ ಭೂಮಿಗೆ ಹಾನಿಯಾಗಿದ್ದು, ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ರೈತರಿಗೆ ಅಪಾರ ನಷ್ಟವಾಗಿದೆ. ಹಾಗಾಗಿ ಸಂಬಂಧಪಟ್ಟ ಇಲಾಖಾಧಿಕಾರಿಗಳು ಶೀಘ್ರ ಪರಿಶೀಲನೆ ನಡೆಸಿ ಪರಿಹಾರ ಒದಗಿಸಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಸಿರಾಜ್ ಕಿನ್ಯ ಆಗ್ರಹಿಸಿದ್ದಾರೆ.
ಕಿನ್ಯ ಗ್ರಾಪಂ ಕಚೇರಿಯಲ್ಲಿ ನಡೆದ ಕಿನ್ಯ ಗ್ರಾಪಂನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಭಾರತಿ.ಕೆ ನೋಡೆಲ್ ಅಧಿಕಾರಿಯಾಗಿದ್ದರು. ಕಿನ್ಯ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರತಿಭಾ ಕುತ್ತಡ್ಕ ಗ್ರಾಮಸ್ಥರಿಗೆ ಸರಕಾರದಿಂದ ಸಿಗುವ ಸವಲತ್ತು ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಸರಕಾರಿ ಶಾಲೆಯ ಮಕ್ಕಳಿಗೆ ಕ್ಷೀರ ಭಾಗ್ಯ, ಶೂ ಭಾಗ್ಯಕ್ಕಿಂತ ಹೆಚ್ಚುವರಿ ಶಿಕ್ಷಕರನ್ನು ನೀಡಿ ಸರಕಾರಿ ಶಾಲೆಯನ್ನು ಉಳಿಸಬೇಕೆಂದು ಮಂಗಳೂರು ನಗರ ದಕ್ಷಿಣ ವಲಯ ಶಿಕ್ಷಣಾಧಿಕಾರಿ ಕಚೇರಿಯ ಸಂಯೋಜಕ ಫ್ರಾನ್ಸಿಸ್ ಲ್ಯಾನ್ಸಿ ಮಿನೇಜಸ್ ಅವರಿಗೆ ಗ್ರಾಮಸ್ಥರು ಮನವಿ ಮಾಡಿದರು.

ಗ್ರಾಮಕರಣಿಕ ಎನ್.ಜಿ.ಪ್ರಸಾದ್, ಅಬಕಾರಿ ಇಲಾಖೆಯ ಚಂದ್ರಹಾಸ್, ಸಹಾಯಕ ತೋಟಗಾರಿಕಾ ಇಲಾಖಾಧಿಕಾರಿ ಮಹೇಶ್ ಎನ್., ಮಂಗಳೂರು ಹೋಬಳಿ ಮಟ್ಟದ ಕೃಷಿ ಅಧಿಕಾರಿ ಅಜಿತ್ ಪ್ರಸಾದ್ ಎಚ್.ಎನ್., ಶಿಕ್ಷಣ ಇಲಾಖೆಯ ತಲಪಾಡಿ ಕ್ಲಸ್ಟರ್ ಸಿಆರ್‌ಪಿ ವೀಣಾ ಡೇಸಾ, ಉಳ್ಳಾಲ ಪೊಲೀಸ್ ಠಾಣೆಯ ಸುರೇಶ್ ಮತ್ತು ದೇವೇಂದ್ರ, ಕೋಟೆಕಾರ್ ಮೆಸ್ಕಾಮ್ ಕಚೇರಿಯ ಪ್ರವೀಣ್ ಬಿ.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಾರದಾ ಕೆ., ಕೋಟೆಕಾರ್ ಪಶು ಆಸ್ಪತ್ರೆಯ ವೈದ್ಯಕೀಯ ಪರೀಕ್ಷಕ ಚಂದ್ರಹಾಸ ಪಿ., ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೋಪಿ ಪ್ರಕಾಶ್, ತಾಪಂ ಸದಸ್ಯರಾದ ಅಬೂಬಕರ್ ಸಿದ್ದೀಕ್, ಕಿನ್ಯ ಗ್ರಾಪಂ ಅಧ್ಯಕ್ಷ ಮಾಲಿನಿ ಎನ್., ಸದಸ್ಯರಾದ ಮಹಾಬಲ ಪೂಂಜ, ಮೈಮುನಾ, ಆಶಲತಾ, ಉಮರ್ ಫಾರೂಕ್, ಕುಸುಮಾ, ಆಸಿಯಮ್ಮ, ಹಮೀದ್, ಕೆ.ಬಿ.ಅಬೂಸಾಲಿ, ಮುಹಮ್ಮದ್ ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಖಾ ವರದಿ ವಾಚಿಸಿದರು. ಮುಹಮ್ಮದ್ ಅಶ್ರಫ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X