Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜು.19 ರಂದು ಎಸೆಸೆಲ್ಸಿ ಪೂರಕ ಪರೀಕ್ಷೆ...

ಜು.19 ರಂದು ಎಸೆಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ18 July 2018 7:16 PM IST
share
ಜು.19 ರಂದು ಎಸೆಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು, ಜು. 18: ಜೂನ್ 2018ರ ಎಸೆಸೆಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಜು.19ರ ಮಧ್ಯಾಹ್ನ 12 ಗಂಟೆ ನಂತರ ಎಸ್‌ಎಂಎಸ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಶಾಲಾ ಫಲಿತಾಂಶಗಳನ್ನು ಎಸ್‌ಎಟಿಎಸ್ ಜಾಲತಾಣದಲ್ಲಿಯೂ ಪಡೆಯಬಹುದು. ಪ್ರೌಢಶಾಲೆಗಳಲ್ಲಿ ಜು.20ರ ಮಧ್ಯಾಹ್ನ 12ಗಂಟೆಯ ನಂತರ ಪ್ರಕಟಿಸಲಾಗುವುದು.

ಎಸೆಸೆಲ್ಸಿ ಪರೀಕ್ಷಾ ಫಲಿತಾಂಶವನ್ನು http://sslc.kar.nic.in ಹಾಗೂ http://karresults.nic.in ಜಾಲತಾಣಗಳಲ್ಲಿ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಛಾಯಾಪ್ರತಿ ಹಾಗು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಲು ಆನ್ಲೈನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

www.kseeb.kar.nic.in ಜಾಲತಾಣದಲ್ಲಿ ಈ ಬಗ್ಗೆ ಸುತ್ತೋಲೆ ಹಾಗು ಅರ್ಜಿ ಹಾಕುವ ವಿಧಾನದ ವಿವರಗಳನ್ನು ನೀಡಲಾಗಿದೆ. ಜು.19 ರಿಂದ 28ರ ವರೆಗೆ ಛಾಯಾಪ್ರತಿಗಾಗಿ ಅರ್ಜಿ ಸಲ್ಲಿಸಬಹುದು. ಜು.21ರಿಂದ ಆಗಸ್ಟ್ 4ರ ವರೆಗೆ ಮರುಮೌಲ್ಯ ಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಮಂಡಳಿ ತಿಳಿಸಿದೆ.

ಜೂನ್ 2018ರ ಎಸೆಸೆಲ್ಸಿ ಪೂರಕ ಪರೀಕ್ಷೆಯನ್ನು ಜೂನ್ 21ರಿಂದ ಜೂ.28ರ ವರೆಗೆ ರಾಜ್ಯಾದ್ಯಂತ ಒಟ್ಟು 673ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿದೆ. ಜೂನ್-2018ರಲ್ಲಿ ವಿದ್ಯಾರ್ಥಿಯ ಪ್ರಯತ್ನದ ಸಂಖ್ಯೆ ಹಾಗೂ ಅಭ್ಯಸಿಸಿರುವ ಪಠ್ಯಕ್ರಮವನ್ನು ಅನುಸರಿಸಿ ಮೊದಲ ಬಾರಿಗೆ ಪ್ರಶ್ನೆಪತ್ರಿಕೆಗಳ ವಿಧಗಳನ್ನು ಸರಳೀಕರಿಸಿ ಎ ಮತ್ತು ಬಿ (ರೆಗ್ಯಲರ್ ಕೇಂದ್ರಗಳಿಗೆ) ಹಾಗೂ ಸಿ ಮತ್ತು ಡಿ (ಖಾಸಗಿ ಕೇಂದ್ರಗಳಿಗೆ) ಎಂದು ಭಾಗಿಸಿ ಪರೀಕ್ಷಾ ನಿರ್ವಹಣೆಯನ್ನು ಸುಲಭವಾಗುವಂತೆ ಮಾಡಲಾಗಿದೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಜು.8ರಿಂದ ರಾಜ್ಯದ 9 ಶೈಕ್ಷಣಿಕ ಜಿಲ್ಲೆಗಳ 50 ಮೌಲ್ಯಮಾಪನ ಕೇಂದ್ರಗಳಲ್ಲಿ ಒಟ್ಟು 10,946 ಮೌಲ್ಯಮಾಪಕರುಗಳನ್ನು ನಿಯೋಜಿಸಿ ನಡೆಸಲಾಗಿದೆ. ಮೌಲ್ಯಮಾಪನದ ನಂತರ ಅಂಕಗಳನ್ನು ಅಂತರ್ಜಾಲ ಆಧಾರಿತ ತಂತ್ರಾಂಶದ ನೆರನೊಂದಿಗೆ ಮೌಲ್ಯಮಾಪನ ಕೇಂದ್ರಗಳಿಂದ ನೇರವಾಗಿ ಮಂಡಳಿಯ ಸರ್ವರ್‌ಗೆ ವರ್ಗಾಯಿಸಲಾಗಿದೆ. ಇದು ನೂತನ ಪ್ರಯತ್ನವಾಗಿದ್ದು ಯಶಸ್ವಿಯಾಗಿದೆ.

ಫಲಿತಾಂಶವನ್ನು ಎಪ್ರಿಲ್-2018ರ ರೀತಿಯಲ್ಲಿಯೇ ಮಂಡಳಿಯಿಂದ (ಮಲ್ಲೇಶ್ವರಂ) ನಿಯಂತ್ರಣದಲ್ಲಿರುವ ಕೆಎಸ್‌ಡಿಸಿ ಸರ್ವರ್‌ನಲ್ಲಿ (ವಿಕಾಸಸೌಧ) ಸಿದ್ದಪಡಿಸಲಾಗಿದೆ. ಮೌಲ್ಯಮಾಪಕರಿಗೆ ಇದೇ ಮೊದಲ ಬಾರಿಗೆ ನೋಂದಣಿ ಸಮಯದಲ್ಲಿ ಸಂಗ್ರಹಿಸಿರುವ ಬ್ಯಾಂಕ್ ಖಾತೆಗಳಿಗೆ ಎನ್‌ಇಎಫ್‌ಟಿ ಮೂಲಕ ಗೌರವಧನವನ್ನು ಪಾವತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X